AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಕೇಶ್​ ಅಡಿಗ ಜತೆ ಇರೋದೇ ಸ್ಫೂರ್ತಿ ಗೌಡಗೆ ಮುಳುವಾಯ್ತಾ? ನಟಿಗೆ ಕಾಡುತ್ತಿದೆ ಭಯ

ರಾಕೇಶ್​ ಜತೆ ಸ್ಫೂರ್ತಿ ಕ್ಲೋಸ್ ಆಗಿರುತ್ತಾರೆ. ಈಗ ಈ ವಿಚಾರದಲ್ಲಿ ಸ್ಫೂರ್ತಿಗೆ ಒಂದು ಅನುಮಾನ ಕಾಡೋಕೆ ಶುರುವಾಗಿದೆ.

ರಾಕೇಶ್​ ಅಡಿಗ ಜತೆ ಇರೋದೇ ಸ್ಫೂರ್ತಿ ಗೌಡಗೆ ಮುಳುವಾಯ್ತಾ? ನಟಿಗೆ ಕಾಡುತ್ತಿದೆ ಭಯ
ರಾಕೇಶ್​-ಸ್ಫೂರ್ತಿ
TV9 Web
| Edited By: |

Updated on: Aug 15, 2022 | 8:04 PM

Share

ರಾಕೇಶ್ ಅಡಿಗ (Rakesh Adiga) ಹಾಗೂ ಸ್ಫೂರ್ತಿ ಗೌಡ ನಡುವೆ ಏನೋ ಇದೆ ಎಂಬ ವಿಚಾರ ಚರ್ಚೆ ಆಗುತ್ತಿದೆ. ನೋಡುವವರ ಕಣ್ಣಿನಲ್ಲಿ ಇದು ನಾನಾ ರೀತಿಯ ಬಣ್ಣ ಪಡೆದುಕೊಳ್ಳುತ್ತಿದೆ. ಇಬ್ಬರೂ ಗುಡ್ ಫ್ರೆಂಡ್ಸ್​ ಎಂದು ಸ್ಪಷ್ಟನೆ ನೀಡಿದ್ದಾರೆ. ಆದರೆ, ಇದನ್ನು ಮನೆಯಲ್ಲಿ ಇರುವ ಮಂದಿ ಬೇರೆಯದೇ ರೀತಿಯಲ್ಲಿ ಕನೆಕ್ಟ್ ಮಾಡುತ್ತಿದ್ದಾರೆ. ಈ ವಿಚಾರದ ಬಗ್ಗೆ ಸ್ಫೂರ್ತಿ ಗೌಡಗೆ (Spoorthi Gowda) ಭಯ ಶುರುವಾಗಿದೆ. ಈ ಕಾರಣಕ್ಕೆ ಅವರು ರಾಕೇಶ್ ಅವರಿಂದ ದೂರ ಉಳಿಯಲು ಪ್ಲ್ಯಾನ್ ಮಾಡುತ್ತಿದ್ದಾರೆ.

ರಾಕೇಶ್ ಹಾಗೂ ಸ್ಫೂರ್ತಿ ಗೌಡ ಮನೆಯಲ್ಲಿ ಕ್ಲೋಸ್ ಆಗಿದ್ದಾರೆ. ಈ ಬಗ್ಗೆ ಅನೇಕರು ಕಣ್ಣಿಟ್ಟಿದ್ದಾರೆ. ಸೋನು ಗೌಡ ಅವರಿಗೂ ರಾಕೇಶ್​ ಮೇಲೆ ಆಕರ್ಷಣೆ ಇದೆ. ಸೋನು ಗೌಡ ಅವರಿಗೆ ಉರಿಸಬೇಕು ಎಂಬ ಕಾರಣಕ್ಕೂ ರಾಕೇಶ್​ ಜತೆ ಸ್ಫೂರ್ತಿ ಕ್ಲೋಸ್ ಆಗಿರುತ್ತಾರೆ. ಈಗ ಈ ವಿಚಾರದಲ್ಲಿ ಸ್ಫೂರ್ತಿಗೆ ಒಂದು ಅನುಮಾನ ಕಾಡೋಕೆ ಶುರುವಾಗಿದೆ. ರಾಕೇಶ್​ಗೆ ಕ್ಲೋಸ್ ಆಗುತ್ತಿರುವ ವಿಚಾರ ಅವರಿಗೆ ಮುಳುವಾಗುವ ಸೂಚನೆ ಸಿಕ್ಕಿದೆ.

ವಾರಾಂತ್ಯದಲ್ಲಿ ಸುದೀಪ್ ಜತೆ ಮಾತನಾಡುವಾಗ ಜಯಶ್ರೀ ಅವರು ಈ ಬಗ್ಗೆ ಮಾತನಾಡಿದ್ದರು. ‘ಸ್ಫೂರ್ತಿ ಸದಾ ರಾಕೇಶ್​ ಜತೆ ಇರುತ್ತಾರೆ’ ಎಂದು ಆರೋಪಿಸಿದ್ದರು. ಈ ವಿಚಾರದಲ್ಲಿ ಸ್ಫೂರ್ತಿಗೆ ಬೇಸರ ಆಗಿದೆ. ಈ ಕಾರಣಕ್ಕೆ ರಾತ್ರಿ ವೇಳೆ ಈ ವಿಚಾರದ ಬಗ್ಗೆ ಅವರು ಚರ್ಚೆ ಮಾಡಿದ್ದಾರೆ. ‘ನೀವು ಯಾಕೆ ಆ ರೀತಿ ಹೇಳಿದಿರಿ’ ಎಂದು ಜಯಶ್ರೀಗೆ ಪ್ರಶ್ನೆ ಮಾಡಿದರು ಸ್ಫೂರ್ತಿ. ಇದಕ್ಕೆ ಉತ್ತರಿಸಿದ ಜಯಶ್ರೀ, ‘ನನಗೆ ಏನು ಅನಿಸಿತೋ ಅದನ್ನು ಹೇಳಿದ್ದೀನಿ’ ಎಂದರು. ಇದರಿಂದ ಸ್ಫೂರ್ತಿಗೆ ತಮ್ಮ ತಪ್ಪು ಅರಿವಾಗಿದೆ.

ಇದನ್ನೂ ಓದಿ: ‘ಮಿಸ್ಟೇಕ್ ಮಾಡ್ಕೋಬೇಡ’: ‘ಬಿಗ್ ಬಾಸ್​’ ಮನೆಯಲ್ಲಿ ಜೋರಾಯ್ತು ರಾಕೇಶ್​-ಸ್ಫೂರ್ತಿ ಕುರಿತ ಗುಸುಗುಸು

ಈ ಘಟನೆ ನಡೆದ ಮರುದಿನವೇ ಸ್ಫೂರ್ತಿ ಬದಲಾಗಿದ್ದಾರೆ. ‘ರಾಕೇಶ್​ಗೆ ಅಣ್ಣ ಎಂದು ಕರೆಯುತ್ತೇನೆ’ ಎಂಬುದಾಗಿ ಘೋಷಿಸಿದರು. ಈ ವಿಚಾರ ಕೇಳಿ ರೂಪೇಶ್ ಅವರು ಅಚ್ಚರಿ ಹೊರಹಾಕಿದರು. ‘ನಿಮ್ಮಿಬ್ಬರ ಜೋಡಿ ಚೆನ್ನಾಗಿ ಹೊಂದುತ್ತದೆ’ ಎಂದು ಘೋಷಿಸಿದರು.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ