AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧನಂಜಯ್ ನಟನೆಯ ‘ರತ್ನನ್ ಪ್ರಪಂಚ’ ಬಿಡುಗಡೆಗೆ ಮುಹೂರ್ತ ನಿಗದಿ; ಅಕ್ಟೋಬರ್ 22ಕ್ಕೆ ಈ ಒಟಿಟಿಯಲ್ಲಿ ಚಿತ್ರ ರಿಲೀಸ್

Rathnan Prapancha: ಸ್ಯಾಂಡಲ್​ವುಡ್ ನಟ ಧನಂಜಯ್ ರತ್ನಾಕರ ಪಾತ್ರದಲ್ಲಿ ಕಾಣಿಸಿಕೊಂಡಿರುವ ‘ರತ್ನನ್ ಪ್ರಪಂಚ’ ಚಿತ್ರವು ಅಕ್ಟೋಬರ್ 22ರಂದು ಬಿಡುಗಡೆಯಾಗಲಿದೆ. ಒಟಿಟಿ ಮೂಲಕ ನೇರವಾಗಿ ಚಿತ್ರವು ವೀಕ್ಷಕರನ್ನು ತಲುಪಲಿದೆ.

ಧನಂಜಯ್ ನಟನೆಯ ‘ರತ್ನನ್ ಪ್ರಪಂಚ’ ಬಿಡುಗಡೆಗೆ ಮುಹೂರ್ತ ನಿಗದಿ; ಅಕ್ಟೋಬರ್ 22ಕ್ಕೆ ಈ ಒಟಿಟಿಯಲ್ಲಿ ಚಿತ್ರ ರಿಲೀಸ್
‘ರತ್ನನ್ ಪ್ರಪಂಚ’ ಚಿತ್ರದ ಪೋಸ್ಟರ್
TV9 Web
| Edited By: |

Updated on:Oct 05, 2021 | 1:42 PM

Share

ಸ್ಯಾಂಡಲ್​ವುಡ್​ನ ಮುಂಚೂಣಿಯ ನಟರಲ್ಲಿ ಒಬ್ಬರಾಗಿ ಗುರುತಿಸಕೊಳ್ಳುತ್ತಿರುವ ಡಾಲಿ ಧನಂಜಯ ಅವರ ಬಹುನಿರೀಕ್ಷಿತ ‘ರತ್ನನ್ ಪ್ರಪಂಚ’ (Rathnan Prapancha) ಚಿತ್ರದ ಬಿಡುಗಡೆಯ ದಿನಾಂಕ ಘೋಷಣೆಯಾಗಿದೆ. ಅಭಿಮಾನಿಗಳಿಗೆ ಇದರಿಂದ ತುಸು ಅಚ್ಚರಿಯಾಗಿದೆ. ಕಾರಣ, ‘ರತ್ನನ್ ಪ್ರಪಂಚ’ ಅಕ್ಟೋಬರ್ 22ರಂದು ಆಮೆಜಾನ್ ಪ್ರೈಮ್ ಒಟಿಟಿಯಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಆಮೆಜಾನ್ ಪ್ರೈಮ್ ಹಾಗೂ ಧನಂಜಯ್ ಟ್ವೀಟ್​ಗಳನ್ನು ಹಂಚಿಕೊಂಡಿದ್ದಾರೆ. ಆಮೆಜಾನ್ ಪ್ರೈಮ್ ಈ ಕುರಿತು ಟ್ವೀಟ್ ಮಾಡುತ್ತಾ, ‘ಒಂಬತ್ತು ಪಾತ್ರಗಳು, ಒಂದು ಕುತೂಹಲಕರ ಕತೆ’ ಎಂದು ಕ್ಯಾಪ್ಶನ್ ನೀಡಿದೆ.

ಆಮೆಜಾನ್ ಪ್ರೈಮ್ ಹಂಚಿಕೊಂಡಿರುವ ಟ್ವೀಟ್ ಇಲ್ಲಿದೆ:

ಧನಂಜಯ್ ಹಂಚಿಕೊಂಡಿರುವ ಟ್ವೀಟ್ ಇಲ್ಲಿದೆ:

‘ರತ್ನನ್ ಪ್ರಪಂಚ’ದ ನಾಯಕ ನಟ ಧನಂಜಯ್ ಟ್ವೀಟ್ ಹಂಚಿಕೊಳ್ಳುತ್ತಾ, ‘ನಗು+ ತಿರುವು+ ಪ್ರೀತಿ= ರತ್ನನ್ ಪ್ರಪಂಚ’ ಎಂದು ಬರೆದುಕೊಂಡಿದ್ದಾರೆ. ಈಗಾಗಲೇ ರತ್ನನ್ ಪ್ರಪಂಚ ತನ್ನ ಟ್ರೈಲರ್ ಮುಖಾಂತರ ಅಪಾರ ನಿರೀಕ್ಷೆ ಹುಟ್ಟುಹಾಕಿದೆ. ‘ದಯವಿಟ್ಟು ಗಮನಿಸಿ’ ಚಿತ್ರದ ಮುಖಾಂತರ ಸ್ಯಾಂಡಲ್​ವುಡ್​ನಲ್ಲಿ ಸಂಚಲನ ಮೂಡಿಸಿದ್ದ ರೋಹಿತ್ ಪದಕಿ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಕನ್ನಡದ ಹಿರಿಯ ನಟಿ ಉಮಾಶ್ರೀ ಈ ಚಿತ್ರದಲ್ಲಿ ಧನಂಜಯ್ ತಾಯಿಯ ಪಾತ್ರವನ್ನು ನಿರ್ವಹಿಸಿದ್ದು, ಟ್ರೈಲರ್​ನಲ್ಲಿ ಅವರ ಪಾತ್ರ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಇದನ್ನೂ ಓದಿ:

SBI PO Recruitment 2021: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ 2056 ಪ್ರೊಬೆಷನರಿ ಹುದ್ದೆಗೆ ಅರ್ಜಿ ಆಹ್ವಾನ

Dhananjay: ಇದು ಡಾಲಿ ಅಲ್ಲ ರತ್ನಾಕರ; ಹೊಸ ಪ್ರಪಂಚದ ಸ್ಯಾಂಪಲ್​ ತೋರಿಸಿದ ಧನಂಜಯ್​

Published On - 1:39 pm, Tue, 5 October 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ