AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧನಂಜಯ್ ನಟನೆಯ ‘ರತ್ನನ್ ಪ್ರಪಂಚ’ ಬಿಡುಗಡೆಗೆ ಮುಹೂರ್ತ ನಿಗದಿ; ಅಕ್ಟೋಬರ್ 22ಕ್ಕೆ ಈ ಒಟಿಟಿಯಲ್ಲಿ ಚಿತ್ರ ರಿಲೀಸ್

Rathnan Prapancha: ಸ್ಯಾಂಡಲ್​ವುಡ್ ನಟ ಧನಂಜಯ್ ರತ್ನಾಕರ ಪಾತ್ರದಲ್ಲಿ ಕಾಣಿಸಿಕೊಂಡಿರುವ ‘ರತ್ನನ್ ಪ್ರಪಂಚ’ ಚಿತ್ರವು ಅಕ್ಟೋಬರ್ 22ರಂದು ಬಿಡುಗಡೆಯಾಗಲಿದೆ. ಒಟಿಟಿ ಮೂಲಕ ನೇರವಾಗಿ ಚಿತ್ರವು ವೀಕ್ಷಕರನ್ನು ತಲುಪಲಿದೆ.

ಧನಂಜಯ್ ನಟನೆಯ ‘ರತ್ನನ್ ಪ್ರಪಂಚ’ ಬಿಡುಗಡೆಗೆ ಮುಹೂರ್ತ ನಿಗದಿ; ಅಕ್ಟೋಬರ್ 22ಕ್ಕೆ ಈ ಒಟಿಟಿಯಲ್ಲಿ ಚಿತ್ರ ರಿಲೀಸ್
‘ರತ್ನನ್ ಪ್ರಪಂಚ’ ಚಿತ್ರದ ಪೋಸ್ಟರ್
TV9 Web
| Edited By: |

Updated on:Oct 05, 2021 | 1:42 PM

Share

ಸ್ಯಾಂಡಲ್​ವುಡ್​ನ ಮುಂಚೂಣಿಯ ನಟರಲ್ಲಿ ಒಬ್ಬರಾಗಿ ಗುರುತಿಸಕೊಳ್ಳುತ್ತಿರುವ ಡಾಲಿ ಧನಂಜಯ ಅವರ ಬಹುನಿರೀಕ್ಷಿತ ‘ರತ್ನನ್ ಪ್ರಪಂಚ’ (Rathnan Prapancha) ಚಿತ್ರದ ಬಿಡುಗಡೆಯ ದಿನಾಂಕ ಘೋಷಣೆಯಾಗಿದೆ. ಅಭಿಮಾನಿಗಳಿಗೆ ಇದರಿಂದ ತುಸು ಅಚ್ಚರಿಯಾಗಿದೆ. ಕಾರಣ, ‘ರತ್ನನ್ ಪ್ರಪಂಚ’ ಅಕ್ಟೋಬರ್ 22ರಂದು ಆಮೆಜಾನ್ ಪ್ರೈಮ್ ಒಟಿಟಿಯಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಆಮೆಜಾನ್ ಪ್ರೈಮ್ ಹಾಗೂ ಧನಂಜಯ್ ಟ್ವೀಟ್​ಗಳನ್ನು ಹಂಚಿಕೊಂಡಿದ್ದಾರೆ. ಆಮೆಜಾನ್ ಪ್ರೈಮ್ ಈ ಕುರಿತು ಟ್ವೀಟ್ ಮಾಡುತ್ತಾ, ‘ಒಂಬತ್ತು ಪಾತ್ರಗಳು, ಒಂದು ಕುತೂಹಲಕರ ಕತೆ’ ಎಂದು ಕ್ಯಾಪ್ಶನ್ ನೀಡಿದೆ.

ಆಮೆಜಾನ್ ಪ್ರೈಮ್ ಹಂಚಿಕೊಂಡಿರುವ ಟ್ವೀಟ್ ಇಲ್ಲಿದೆ:

ಧನಂಜಯ್ ಹಂಚಿಕೊಂಡಿರುವ ಟ್ವೀಟ್ ಇಲ್ಲಿದೆ:

‘ರತ್ನನ್ ಪ್ರಪಂಚ’ದ ನಾಯಕ ನಟ ಧನಂಜಯ್ ಟ್ವೀಟ್ ಹಂಚಿಕೊಳ್ಳುತ್ತಾ, ‘ನಗು+ ತಿರುವು+ ಪ್ರೀತಿ= ರತ್ನನ್ ಪ್ರಪಂಚ’ ಎಂದು ಬರೆದುಕೊಂಡಿದ್ದಾರೆ. ಈಗಾಗಲೇ ರತ್ನನ್ ಪ್ರಪಂಚ ತನ್ನ ಟ್ರೈಲರ್ ಮುಖಾಂತರ ಅಪಾರ ನಿರೀಕ್ಷೆ ಹುಟ್ಟುಹಾಕಿದೆ. ‘ದಯವಿಟ್ಟು ಗಮನಿಸಿ’ ಚಿತ್ರದ ಮುಖಾಂತರ ಸ್ಯಾಂಡಲ್​ವುಡ್​ನಲ್ಲಿ ಸಂಚಲನ ಮೂಡಿಸಿದ್ದ ರೋಹಿತ್ ಪದಕಿ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಕನ್ನಡದ ಹಿರಿಯ ನಟಿ ಉಮಾಶ್ರೀ ಈ ಚಿತ್ರದಲ್ಲಿ ಧನಂಜಯ್ ತಾಯಿಯ ಪಾತ್ರವನ್ನು ನಿರ್ವಹಿಸಿದ್ದು, ಟ್ರೈಲರ್​ನಲ್ಲಿ ಅವರ ಪಾತ್ರ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಇದನ್ನೂ ಓದಿ:

SBI PO Recruitment 2021: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ 2056 ಪ್ರೊಬೆಷನರಿ ಹುದ್ದೆಗೆ ಅರ್ಜಿ ಆಹ್ವಾನ

Dhananjay: ಇದು ಡಾಲಿ ಅಲ್ಲ ರತ್ನಾಕರ; ಹೊಸ ಪ್ರಪಂಚದ ಸ್ಯಾಂಪಲ್​ ತೋರಿಸಿದ ಧನಂಜಯ್​

Published On - 1:39 pm, Tue, 5 October 21

ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು