AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಯ ಹಂತದಲ್ಲಿದೆ ಆರ್ಯನ್ ಖಾನ್ ವೆಬ್ ಸೀರಿಸ್ ಶೂಟಿಂಗ್; ಯಾವಾಗ ರಿಲೀಸ್?

ಆರ್ಯನ್ ಖಾನ್ ಅವರು ಡ್ರಗ್ ಕೇಸ್​ನಲ್ಲಿ ಸಿಕ್ಕಿ ಬಿದ್ದರು. ಈ ಪ್ರಕರಣ ಅತ್ಯಂತ ದೊಡ್ಡ ಮಟ್ಟದಲ್ಲಿ ಚರ್ಚೆ ಆಗಿತ್ತು. ಈ ಘಟನೆಯಿಂದ ಅವರು ಸಂಪೂರ್ಣವಾಗಿ ಹೊರ ಬಂದಿದ್ದಾರೆ. ಈಗ ಅವರು ಸಿನಿಮಾ ನಿರ್ದೇಶನದತ್ತ ಮುಖ ಮಾಡಿದ್ದಾರೆ. ಕೊನೆಯ ಕೆಲವು ದಿನಗಳ ಶೂಟ್​ ನಡೆಯುತ್ತಿದೆ.

ಕೊನೆಯ ಹಂತದಲ್ಲಿದೆ ಆರ್ಯನ್ ಖಾನ್ ವೆಬ್ ಸೀರಿಸ್ ಶೂಟಿಂಗ್; ಯಾವಾಗ ರಿಲೀಸ್?
ಆರ್ಯನ್ ಖಾನ್
ರಾಜೇಶ್ ದುಗ್ಗುಮನೆ
|

Updated on: May 07, 2024 | 12:33 PM

Share

ಶಾರುಖ್ ಖಾನ್ (Shah Rukh Khan) ಮಗ ಆರ್ಯನ್ ಖಾನ್ ಅವರು ನಿರ್ದೇಶನದತ್ತ ಒಲವು ತೋರಿಸಿದ್ದಾರೆ. ‘ಸ್ಟಾರ್​ಡಂ’ ಹೆಸರಿನ ಸೀರಿಸ್​ನ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಸೀರಿಸ್ ಬಗ್ಗೆ ಹೊಸ ಅಪ್​ಡೇಟ್​ ಒಂದು ಸಿಕ್ಕಿದೆ. ಈ ಸೀರಿಸ್​​ನ ಕೊನೆಯ ಹಂತದ ಶೂಟಿಂಗ್ ಇತ್ತೀಚೆಗೆ ಆರಂಭ ಆಗಿದೆ. ಈ ವರ್ಷಾಂತ್ಯಕ್ಕೆ ಸೀರಿಸ್ ರಿಲೀಸ್ ಆಗೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಆರ್ಯನ್ ಖಾನ್ ಅವರು ಡ್ರಗ್ ಕೇಸ್​ನಲ್ಲಿ ಸಿಕ್ಕಿ ಬಿದ್ದರು. ಈ ಪ್ರಕರಣ ಅತ್ಯಂತ ದೊಡ್ಡ ಮಟ್ಟದಲ್ಲಿ ಚರ್ಚೆ ಆಗಿತ್ತು. ಈ ಘಟನೆಯಿಂದ ಅವರು ಸಂಪೂರ್ಣವಾಗಿ ಹೊರ ಬಂದಿದ್ದಾರೆ. ಈಗ ಅವರು ಸಿನಿಮಾ ನಿರ್ದೇಶನದತ್ತ ಮುಖ ಮಾಡಿದ್ದಾರೆ. ಕೊನೆಯ ಕೆಲವು ದಿನಗಳ ಶೂಟ್​ನಲ್ಲಿ ಬಾಬಿ ಡಿಯೋಲ್ ಅವರ ಕೂಡ ಸೇರ್ಪಡೆ ಆಗೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇತ್ತೀಚೆಗೆ ಆರ್ಯನ್ ಖಾನ್ ಅವರು ಗುರುಗ್ರಾಮದ ರಾಯಲ್ ಪಾಮ್ಸ್ ಹೋಟೆಲ್​ನ ಶೂಟ್​ಗೆ ಬಳಸಿಕೊಂಡಿದ್ದರು. ಐದು ದಿನಗಳ ಕಾಲ ಇಲ್ಲಿ ಶೂಟ್ ಮಾಡಲಾಗಿತ್ತು. ಮೇ ಅಂತ್ಯಕ್ಕೆ ಶೂಟ್ ಪೂರ್ಣಗೊಳ್ಳುವ ಸಾಧ್ಯತೆ ಇದೆ.  ಇದರ ಜೊತೆಗೆ ಅಂಧೇರಿ ಈಸ್ಟ್ ಹಾಗೂ ಕೆಲವು ದ್ವೀಪಗಳಲ್ಲಿ ಶೂಟಿಂಗ್ ಮಾಡಲಾಗಿದೆ.

ಜೂನ್ 2023ರಲ್ಲಿ ‘ಸ್ಟಾರ್​ಡಂ’ ಸಿನಿಮಾದ ಶೂಟಿಂಗ್ ಆರಂಭ ಆಗಿದೆ. ಇದರಲ್ಲಿ ಆರು ಎಪಿಸೋಡ್​ಗಳು ಇರಲಿವೆ. ಬಾಲಿವುಡ್​ ಬಗ್ಗೆ ಇದರಲ್ಲಿ ಇರಲಿದೆ. ಯಾರೆಲ್ಲ ನಟಿಸಿದ್ದಾರೆ ಎನ್ನುವ ವಿಚಾರವನ್ನು ಗುಟ್ಟಾಗಿ ಇಡಲಾಗಿದೆ. ಮೂಲಗಳ ಪ್ರಕಾರ ಶಾರುಖ್ ಖಾನ್, ರಣಬೀರ್ ಕಪೂರ್, ರಣವೀರ್ ಸಿಂಗ್ ಅತಿಥಿ ಪಾತ್ರ ಮಾಡಲಿದ್ದಾರಂತೆ.

ಇದನ್ನೂ ಓದಿ: ‘ವಿರಾಟ್ ಕೊಹ್ಲಿ ನನ್ನ ಅಳಿಯ’; ಪ್ರೀತಿಯಿಂದ ಮಾತನಾಡಿದ ಶಾರುಖ್ ಖಾನ್

‘ರೆಡ್ ಚಿಲ್ಲೀಸ್ ಎಂಟರ್​ಟೇನ್​ಮೆಂಟ್’ ಅಡಿಯಲ್ಲಿ ಶಾರುಖ್ ಖಾನ್ ಪತ್ನಿ ಗೌರಿ ಖಾನ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಯಾವ ಒಟಿಟಿಯಲ್ಲಿ ಈ ಸೀರಿಸ್ ರಿಲೀಸ್ ಆಗಲಿದೆ, ಯಾವ ರೀತಿಯಲ್ಲಿ ಈ ಸೀರಿಸ್ ಮೂಡಿ ಬರಲಿದೆ ಎನ್ನುವ ಕುತೂಹಲ ಮೂಡಿದೆ. ಕೆಲವು ವರದಿಗಳ ಪ್ರಕಾರ ಬಿಗ್ ಬಜೆಟ್​ನಲ್ಲಿ ಈ ಸರಣಿ ಸಿದ್ಧವಾಗುತ್ತಿದೆ. ಇದಕ್ಕೆ ಇದಲ್ಲದೆ ಆರ್ಯನ್ ಖಾನ್ ಅವರು ಬಟ್ಟೆ ಬ್ರ್ಯಾಂಡ್ ಕೂಡ ಆರಂಭಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್