AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿಯಲ್ಲಿ ಈ ವಾರ ರಿಲೀಸ್ ಆಗುತ್ತಿವೆ ಹಲವು ಸಿನಿಮಾಗಳು; ಇಲ್ಲಿದೆ ವಿವರ

ಚಿಯಾನ್ ವಿಕ್ರಮ್ ಅವರು ಆಗಸ್ಟ್ 15ರಂದು ಥಿಯೇಟರ್​ನಲ್ಲಿ ರಿಲೀಸ್ ಆಯಿತು. ಈ ಸಿನಿಮಾ ಕರ್ನಾಟಕದ ಕೋಲಾರ ಚಿನ್ನದ ಗಣಿಯ ಕಥೆಯನ್ನು ಹೊಂದಿದೆ. ಈ ಸಿನಿಮಾ ಸೆಪ್ಟೆಂಬರ್ 20ರಂದು ನೆಟ್​ಫ್ಲಿಕ್ಸ್​ ಒಟಿಟಿಯಲ್ಲಿ ರಿಲೀಸ್ ಆಗಲಿದೆ.

ಒಟಿಟಿಯಲ್ಲಿ ಈ ವಾರ ರಿಲೀಸ್ ಆಗುತ್ತಿವೆ ಹಲವು ಸಿನಿಮಾಗಳು; ಇಲ್ಲಿದೆ ವಿವರ
ಒಟಿಟಿಯಲ್ಲಿ ಈ ವಾರ ರಿಲೀಸ್ ಆಗುತ್ತಿವೆ ಹಲವು ಸಿನಿಮಾಗಳು; ಇಲ್ಲಿದೆ ವಿವರ
ರಾಜೇಶ್ ದುಗ್ಗುಮನೆ
|

Updated on: Sep 16, 2024 | 9:45 PM

Share

ದಿನ ಕಳೆದಂತೆ ಒಟಿಟಿ ವ್ಯಾಪ್ತಿ ಹಿರಿದಾಗುತ್ತಲೇ ಇದೆ. ದೊಡ್ಡ ದೊಡ್ಡ ಸಿನಿಮಾಗಳು ಒಟಿಟಿಯಲ್ಲಿ ಬಿಡುಡಗೆ ಕಾಣುತ್ತಿವೆ. ಈ ವಾರವೂ ಒಟಿಟಿ ಪ್ರಿಯರಿಗೆ ಗುಡ್​ನ್ಯೂಸ್ ಇದೆ. ಹೌದು, ಈ ವಾರ ಅನೇಕ ಭಾಷೆಯ ಚಿತ್ರಗಳು ಹಾಗೂ ಸೀರಿಸ್ ವಿವಿಧ ಒಟಿಟಿ ಪ್ಲಾಟ್​ಫಾರ್ಮ್​ಗಳಲ್ಲಿ ಪ್ರಸಾರ ಕಾಣುತ್ತಿವೆ. ಆ ಬಗ್ಗೆ ಈ ಸ್ಟೋರಿಯಲ್ಲಿ ಇದೆ ಉತ್ತರ.

ಪಂಚಾಯತ್

ಹಿಂದಿಯಲ್ಲಿ ‘ಪಂಚಾಯತ್’ ಸೀರಿಸ್ ದೊಡ್ಡ ಮಟ್ಟದಲ್ಲಿ ಮೆಚ್ಚುಗೆ ಪಡೆಯಿತು. ಇದರ ತಮಿಳ ರಿಮೇಕ್ ರಿಲೀಸ್ ಆಗುತ್ತಿದೆ. ‘ದಳೈವೆತ್ತಿಯಾನ್ ಪಾಲಯಂ’ ಸೀರಿಸ್ ಸೆಪ್ಟೆಂಬರ್ 20ರಂದು ರಿಲೀಸ್ ಆಗಲಿದೆ. ಈ ಸೀರಿಸ್​ನಲ್ಲಿ ಜಿತೇಂದ್ರ ಕುಮಾರ್ ಪಾತ್ರವನ್ನು ಅಭಿಷೇಕ್ ಕುಮಾರ್ ನಟಿಸುತ್ತಿದ್ದಾರೆ.

ತಂಗಳಾನ್

ಚಿಯಾನ್ ವಿಕ್ರಮ್ ಅವರು ಆಗಸ್ಟ್ 15ರಂದು ಥಿಯೇಟರ್​ನಲ್ಲಿ ರಿಲೀಸ್ ಆಯಿತು. ಈ ಸಿನಿಮಾ ಕರ್ನಾಟಕದ ಕೋಲಾರ ಚಿನ್ನದ ಗಣಿಯ ಕಥೆಯನ್ನು ಹೊಂದಿದೆ. ಈ ಸಿನಿಮಾ ಸೆಪ್ಟೆಂಬರ್ 20ರಂದು ನೆಟ್​ಫ್ಲಿಕ್ಸ್​ ಒಟಿಟಿಯಲ್ಲಿ ರಿಲೀಸ್ ಆಗಲಿದೆ.

ಲಾಲ್ ಸಲಾಂ

ರಜನಿಕಾಂತ್ ಅವರ ನಟನೆಯ ‘ಲಾಲ್ ಸಲಾಂ’ ಸಿನಿಮಾ ಫೆಬ್ರವರಿ 9ರಂದು ಥಿಯೇಟರ್​ನಲ್ಲಿ ಬಿಡುಗಡೆ ಆಯಿತು. ಈ ಸಿನಿಮಾದಲ್ಲಿ ರಜನಿಕಾಂತ್ ಪ್ರಮುಖ ಅತಿಥಿ ಪಾತ್ರ ಮಾಡಿದ್ದರು. ಈ ಸಿನಿಮಾಗೆ ರಜನಿಕಾಂತ್ ಮಗಳು ಐಶ್ವರ್ಯಾ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾಗೆ ಕೊನೆಗೂ ಒಟಿಟಿ ಬಾಗಿಲು ಓಪನ್ ಆಗಿದೆ. ಸನ್​ ಎನ್​ಎಕ್ಸ್​ಟಿ ಮೂಲಕ ಸಿನಿಮಾ ಸೆಪ್ಟೆಂಬರ್ 20ರಂದು ಬಿಡುಗಡೆ ಕಾಣುತ್ತಿದೆ.

ಮಾರುತಿ ನಗರ್ ಸುಬ್ರಮಣ್ಯಂ

ಆಗಸ್ಟ್ 23ರಂದು ‘ಮಾರುತಿ ನಗರ್ ಸುಬ್ರಮಣ್ಯಂ’ ಚಿತ್ರಮಂದಿರದಲ್ಲಿ ರಿಲೀಸ್ ಆಯಿತು. ಈ ಸಿನಿಮಾ ಕಾಮಿಡಿ ಡ್ರಾಮಾ ರೀತಿಯಲ್ಲಿ ಮೂಡಿ ಬಂತು. ಈ ಚಿತ್ರ ಆಹಾದಲ್ಲಿ ರಿಲೀಸ್ ಆಗಲಿದೆ.

ಇದನ್ನೂ ಓದಿ: ತಮಿಳಿನ ‘ಕೆಜಿಎಫ್’ ಕತೆ ‘ತಂಗಲಾನ್’ ಒಟಿಟಿ ಬಿಡುಗಡೆ ಯಾವಾಗ?

1000 ಬೇಬಿಸ್

ರೆಹಮಾನ್ ಅವರ ಮಲಯಾಂ ಸೀರಿಸ್ ‘1000 ಬೇಬಿಸ್’ ಪ್ರಸಾರ ಆಗುತ್ತಿದೆ. ಕೇರಳದ ಪಟ್ಟಣ ಒಂದರಲ್ಲಿ ಸಾಮೂಹಿಕ ಶಿಶುಹತ್ಯೆಯ ಮೇಲೆ ಈ ಕಥೆ ಇದೆ. ಈ ಸೀರಿಸ್​ನಲ್ಲಿ ನೀನಾ ಗುಪ್ತಾ, ಸಂಜು ಶಿವರಾಮ್, ಅಶ್ವಿನ್ ಕುಮಾರ್ ಮೊದಲಾದವರು ನಟಿಸಿದ್ದಾರೆ. ಈ ಸೀರಿಸ್​ ಮಲಯಾಳಂ, ತೆಲುಗು, ಹಿಂದಿ ಹಾಗೂ ತಮಿಳು ಭಾಷೆಯಲ್ಲಿ ಸೆಪ್ಟೆಂಬರ್ 20ರಂದು ಪ್ರಸಾರ ಕಾಣಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮನೆಗೆ ಹಾವು ಬಂದ್ರೆ ಕೊಲ್ಲಬಾರದು ಯಾಕೆ?
ಮನೆಗೆ ಹಾವು ಬಂದ್ರೆ ಕೊಲ್ಲಬಾರದು ಯಾಕೆ?
ಇಂದು ಈ ರಾಶಿಯವರು ಕೆಲಸಗಳಲ್ಲಿ ಅವಸರ ಮಾಡಬೇಡಿ
ಇಂದು ಈ ರಾಶಿಯವರು ಕೆಲಸಗಳಲ್ಲಿ ಅವಸರ ಮಾಡಬೇಡಿ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗೆ ಮರು ಅರ್ಜಿ: ಸಿಎಂ ಡಿಕೆಶಿ ಮಾಹಿತಿ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗೆ ಮರು ಅರ್ಜಿ: ಸಿಎಂ ಡಿಕೆಶಿ ಮಾಹಿತಿ
ನಿರುದ್ಯೋಗಿಗಳಿಗೆ ಗುಡ್​ನ್ಯೂಸ್​​ ನೀಡಿದ ಸಿಎಂ ಡಿಕೆ ಶಿವಕುಮಾರ್​
ನಿರುದ್ಯೋಗಿಗಳಿಗೆ ಗುಡ್​ನ್ಯೂಸ್​​ ನೀಡಿದ ಸಿಎಂ ಡಿಕೆ ಶಿವಕುಮಾರ್​
ವೆನೆಜುವೆಲಾ ದರೋಡೆಕೋರನ ಮೇಲಿನ ವೈಮಾನಿಕ ದಾಳಿಯ ವಿಡಿಯೋ ಹಂಚಿಕೊಂಡ ಟ್ರಂಪ್
ವೆನೆಜುವೆಲಾ ದರೋಡೆಕೋರನ ಮೇಲಿನ ವೈಮಾನಿಕ ದಾಳಿಯ ವಿಡಿಯೋ ಹಂಚಿಕೊಂಡ ಟ್ರಂಪ್
ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ
ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!