AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಒಟಿಟಿಯಲ್ಲಿ ರಿಲೀಸ್ ಆದ ಸಿನಿಮಾ, ಸೀರಿಸ್​ಗಳ ಬಗ್ಗೆ ಇಲ್ಲಿದೆ ವಿವರ

ಸಂಕ್ರಾಂತಿ ಹಬ್ಬದ ಸಮಯದಲ್ಲಿ, ಒಟಿಟಿ ಪ್ಲಾಟ್‌ಫಾರ್ಮ್‌ಗಳು ಮತ್ತು ಥಿಯೇಟರ್‌ಗಳಲ್ಲಿ ಹಲವಾರು ಹೊಸ ಚಲನಚಿತ್ರಗಳು ಮತ್ತು ವೆಬ್ ಸರಣಿಗಳು ಬಿಡುಗಡೆಯಾಗುತ್ತಿವೆ. ಆಹಾ, ನೆಟ್‌ಫ್ಲಿಕ್ಸ್ ಮತ್ತು ಜೀ5 ಮುಂತಾದ ಪ್ಲಾಟ್‌ಫಾರ್ಮ್‌ಗಳಲ್ಲಿ ತೆಲುಗು, ಹಿಂದಿ ಮತ್ತು ಇಂಗ್ಲಿಷ್ ಚಲನಚಿತ್ರಗಳು ಮತ್ತು ವೆಬ್ ಸರಣಿಗಳು ಲಭ್ಯವಿವೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ಈ ವಾರ ಒಟಿಟಿಯಲ್ಲಿ ರಿಲೀಸ್ ಆದ ಸಿನಿಮಾ, ಸೀರಿಸ್​ಗಳ ಬಗ್ಗೆ ಇಲ್ಲಿದೆ ವಿವರ
ಈ ವಾರ ಒಟಿಟಿಯಲ್ಲಿ ರಿಲೀಸ್ ಆದ ಸಿನಿಮಾ, ಸೀರಿಸ್​ಗಳ ಬಗ್ಗೆ ಇಲ್ಲಿದೆ ವಿವರ
ರಾಜೇಶ್ ದುಗ್ಗುಮನೆ
|

Updated on: Jan 10, 2025 | 3:14 PM

Share

ಸಂಕ್ರಾಂತಿ ಹಬ್ಬ ಸಮೀಪಿಸುತ್ತಿದೆ. ದಕ್ಷಿಣ ಭಾರತದ ವಿಶೇಷ ಹಬ್ಬಗಳಲ್ಲಿ ಒಂದಾದ ಈ ಹಬ್ಬವನ್ನು ಆಚರಿಸಲು ಎಲ್ಲರೂ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಸಿನಿಮಾ ರಂಗದಲ್ಲೂ ಹಬ್ಬದ ವಾತಾವರಣ ನಿರ್ಮಾಣ ಆಗಿದೆ. ಥಿಯೇಟರ್​ನಲ್ಲಿ ಸಾಲು ಸಾಲು ಚಿತ್ರಗಳು ಬಿಡುಗಡೆ ಕಾಣುತ್ತಿವೆ. ಅದೇ ರೀತಿ ಒಟಿಟಿಯಲ್ಲೂ ಹಲವು ಸಿನಿಮಾಗಳು ತೆರೆಗೆ ಬರುತ್ತಿವೆ.  ವೆಬ್ ಸೀರಿಸ್​ಗಳು ಕೂಡ ಈ ಸಾಲಿನಲ್ಲಿ ಇವೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ಆಹಾ ಒಟಿಟಿ

ತೆಲುಗು ಸಿನಿಮಾಗಳನ್ನು ಕೇಂದ್ರೀಕೃತವಾಗಿರಿಸಿಕೊಂಡು ಸಿದ್ಧವಾದ ಒಟಿಟಿ ‘ಆಹಾ’. ಈ ಓಟಿಟಿಯಲ್ಲಿ ಹಲವು ತೆಲುಗು ಸಿನಿಮಾಗಳು ರಿಲೀಸ್ ಆಗುತ್ತವೆ. ‘ನೀಲಿ ಮೇಘ ಶ್ಯಾಮ’ ಒಟಿಟಿಯಲ್ಲಿ ಪ್ರಸಾರ ಆರಂಭಿಸಿದೆ. ತೆಲುಗಿನ ‘ಹೈಡ್ ಆ್ಯಂಡ್ ಸೀಕ್’ ಕೂಡ ಈ ವಾರ ರಿಲೀಸ್ ಆಗಿ ವೀಕ್ಷಣೆಗೆ ಲಭ್ಯವಿದೆ.

ನೆಟ್​ಫ್ಲಿಕ್ಸ್

ನೆಟ್​ಫ್ಲಿಕ್ಸ್​ನಲ್ಲಿ ಈ ವಾರ ಭಾರತದ ಹೆಚ್ಚು ಸಿನಿಮಾಗಳು ರಿಲೀಸ್ ಆಗುತ್ತಿಲ್ಲ. ಈ ವಾರ ‘ಬ್ಲ್ಯಾಕ್ ವಾರಂಟ್’ ಹೆಸರಿನ ಹಿಂದಿ ವೆಬ್ ಸೀರಿಸ್ ಪ್ರಸಾರ ಕಂಡಿದೆ. ಕ್ರೈಮ್ ಡ್ರಾಮಾ ಕಥೆಯನ್ನು ಇದು ಹೊಂದಿದೆ. ಉಳಿದಂತೆ ಕೆಲವು ಇಂಗ್ಲಿಷ್ ಸೀರಿಸ್​ಗಳು ವೀಕ್ಷಣೆಗೆ ಲಭವ್ಯಿದೆ.

ಇದನ್ನೂ ಓದಿ: ನೆಟ್​ಫ್ಲಿಕ್ಸ್​ ಮಾಡಿದ ಅಚಾತುರ್ಯದಿಂದ ರಿವೀಲ್ ಆಯ್ತು ‘ಸ್ಕ್ವಿಡ್ ಗೇಮ್ 3’ ರಿಲೀಸ್ ದಿನಾಂಕ

 ಜೀ 5

‘ದಿ ಸಾವರಮತಿ ರಿಪೋರ್ಟ್​’ ಈ ವಾರ ಒಟಿಟಿಯಲ್ಲಿ ಬಿಡುಗಡೆ ಕಂಡಿದೆ. ಜೀ 5 ಮೂಲಕ ಈ ಸಿನಿಮಾ ವೀಕ್ಷಣೆಗೆ ಲಭ್ಯ ಇದೆ. ವಿಕ್ರಾಂತ್ ಮಾಸ್ಸಿ ಅವರು ಈ ಚಿತ್ರದಲ್ಲಿ ನಟಿಸಿದ್ದರು. ಸಾಬರಮತಿ ಎಕ್ಸ್​ಪ್ರೆಸ್ ದುರಂತ ಆಧರಿಸಿ ಸಿನಿಮಾ ಸಿದ್ಧಗೊಂಡಿದೆ.  ಈ ಚಿತ್ರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಈ ಸಿನಿಮಾನ ಈಗ ಒಟಿಟಿಯಲ್ಲಿ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ