AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಒಟಿಟಿಯಲ್ಲಿ ರಿಲೀಸ್ ಆದ ಸಿನಿಮಾ, ಸೀರಿಸ್​ಗಳ ಬಗ್ಗೆ ಇಲ್ಲಿದೆ ವಿವರ

ಸಂಕ್ರಾಂತಿ ಹಬ್ಬದ ಸಮಯದಲ್ಲಿ, ಒಟಿಟಿ ಪ್ಲಾಟ್‌ಫಾರ್ಮ್‌ಗಳು ಮತ್ತು ಥಿಯೇಟರ್‌ಗಳಲ್ಲಿ ಹಲವಾರು ಹೊಸ ಚಲನಚಿತ್ರಗಳು ಮತ್ತು ವೆಬ್ ಸರಣಿಗಳು ಬಿಡುಗಡೆಯಾಗುತ್ತಿವೆ. ಆಹಾ, ನೆಟ್‌ಫ್ಲಿಕ್ಸ್ ಮತ್ತು ಜೀ5 ಮುಂತಾದ ಪ್ಲಾಟ್‌ಫಾರ್ಮ್‌ಗಳಲ್ಲಿ ತೆಲುಗು, ಹಿಂದಿ ಮತ್ತು ಇಂಗ್ಲಿಷ್ ಚಲನಚಿತ್ರಗಳು ಮತ್ತು ವೆಬ್ ಸರಣಿಗಳು ಲಭ್ಯವಿವೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ಈ ವಾರ ಒಟಿಟಿಯಲ್ಲಿ ರಿಲೀಸ್ ಆದ ಸಿನಿಮಾ, ಸೀರಿಸ್​ಗಳ ಬಗ್ಗೆ ಇಲ್ಲಿದೆ ವಿವರ
ಈ ವಾರ ಒಟಿಟಿಯಲ್ಲಿ ರಿಲೀಸ್ ಆದ ಸಿನಿಮಾ, ಸೀರಿಸ್​ಗಳ ಬಗ್ಗೆ ಇಲ್ಲಿದೆ ವಿವರ
ರಾಜೇಶ್ ದುಗ್ಗುಮನೆ
|

Updated on: Jan 10, 2025 | 3:14 PM

Share

ಸಂಕ್ರಾಂತಿ ಹಬ್ಬ ಸಮೀಪಿಸುತ್ತಿದೆ. ದಕ್ಷಿಣ ಭಾರತದ ವಿಶೇಷ ಹಬ್ಬಗಳಲ್ಲಿ ಒಂದಾದ ಈ ಹಬ್ಬವನ್ನು ಆಚರಿಸಲು ಎಲ್ಲರೂ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಸಿನಿಮಾ ರಂಗದಲ್ಲೂ ಹಬ್ಬದ ವಾತಾವರಣ ನಿರ್ಮಾಣ ಆಗಿದೆ. ಥಿಯೇಟರ್​ನಲ್ಲಿ ಸಾಲು ಸಾಲು ಚಿತ್ರಗಳು ಬಿಡುಗಡೆ ಕಾಣುತ್ತಿವೆ. ಅದೇ ರೀತಿ ಒಟಿಟಿಯಲ್ಲೂ ಹಲವು ಸಿನಿಮಾಗಳು ತೆರೆಗೆ ಬರುತ್ತಿವೆ.  ವೆಬ್ ಸೀರಿಸ್​ಗಳು ಕೂಡ ಈ ಸಾಲಿನಲ್ಲಿ ಇವೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ಆಹಾ ಒಟಿಟಿ

ತೆಲುಗು ಸಿನಿಮಾಗಳನ್ನು ಕೇಂದ್ರೀಕೃತವಾಗಿರಿಸಿಕೊಂಡು ಸಿದ್ಧವಾದ ಒಟಿಟಿ ‘ಆಹಾ’. ಈ ಓಟಿಟಿಯಲ್ಲಿ ಹಲವು ತೆಲುಗು ಸಿನಿಮಾಗಳು ರಿಲೀಸ್ ಆಗುತ್ತವೆ. ‘ನೀಲಿ ಮೇಘ ಶ್ಯಾಮ’ ಒಟಿಟಿಯಲ್ಲಿ ಪ್ರಸಾರ ಆರಂಭಿಸಿದೆ. ತೆಲುಗಿನ ‘ಹೈಡ್ ಆ್ಯಂಡ್ ಸೀಕ್’ ಕೂಡ ಈ ವಾರ ರಿಲೀಸ್ ಆಗಿ ವೀಕ್ಷಣೆಗೆ ಲಭ್ಯವಿದೆ.

ನೆಟ್​ಫ್ಲಿಕ್ಸ್

ನೆಟ್​ಫ್ಲಿಕ್ಸ್​ನಲ್ಲಿ ಈ ವಾರ ಭಾರತದ ಹೆಚ್ಚು ಸಿನಿಮಾಗಳು ರಿಲೀಸ್ ಆಗುತ್ತಿಲ್ಲ. ಈ ವಾರ ‘ಬ್ಲ್ಯಾಕ್ ವಾರಂಟ್’ ಹೆಸರಿನ ಹಿಂದಿ ವೆಬ್ ಸೀರಿಸ್ ಪ್ರಸಾರ ಕಂಡಿದೆ. ಕ್ರೈಮ್ ಡ್ರಾಮಾ ಕಥೆಯನ್ನು ಇದು ಹೊಂದಿದೆ. ಉಳಿದಂತೆ ಕೆಲವು ಇಂಗ್ಲಿಷ್ ಸೀರಿಸ್​ಗಳು ವೀಕ್ಷಣೆಗೆ ಲಭವ್ಯಿದೆ.

ಇದನ್ನೂ ಓದಿ: ನೆಟ್​ಫ್ಲಿಕ್ಸ್​ ಮಾಡಿದ ಅಚಾತುರ್ಯದಿಂದ ರಿವೀಲ್ ಆಯ್ತು ‘ಸ್ಕ್ವಿಡ್ ಗೇಮ್ 3’ ರಿಲೀಸ್ ದಿನಾಂಕ

 ಜೀ 5

‘ದಿ ಸಾವರಮತಿ ರಿಪೋರ್ಟ್​’ ಈ ವಾರ ಒಟಿಟಿಯಲ್ಲಿ ಬಿಡುಗಡೆ ಕಂಡಿದೆ. ಜೀ 5 ಮೂಲಕ ಈ ಸಿನಿಮಾ ವೀಕ್ಷಣೆಗೆ ಲಭ್ಯ ಇದೆ. ವಿಕ್ರಾಂತ್ ಮಾಸ್ಸಿ ಅವರು ಈ ಚಿತ್ರದಲ್ಲಿ ನಟಿಸಿದ್ದರು. ಸಾಬರಮತಿ ಎಕ್ಸ್​ಪ್ರೆಸ್ ದುರಂತ ಆಧರಿಸಿ ಸಿನಿಮಾ ಸಿದ್ಧಗೊಂಡಿದೆ.  ಈ ಚಿತ್ರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಈ ಸಿನಿಮಾನ ಈಗ ಒಟಿಟಿಯಲ್ಲಿ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ