Sign In

By signing in or creating an account, you agree with Associated Broadcasting Company's Terms & Conditions and Privacy Policy.

Viduthalai Part 1: ಜನ ಮೆಚ್ಚಿದ ‘ವಿಡುದಲೈ’ ಸಿನಿಮಾ ಈಗ ಕನ್ನಡದಲ್ಲೂ ಲಭ್ಯ; ಜೀ5 ಒಟಿಟಿ ಮೂಲಕ ಪ್ರಸಾರ

Zee5 OTT: ‘ವಿಡುದಲೈ’ ಸಿನಿಮಾ ಕನ್ನಡಕ್ಕೆ ಡಬ್​ ಆಗಿದ್ದು, ಜೀ5 ಮೂಲಕ ವೀಕ್ಷಣೆಗೆ ಲಭ್ಯವಾಗಿದೆ. ವಿಜಯ್ ಸೇತುಪತಿ, ಸೂರಿ, ಗೌತಮ್ ಮೆನನ್, ಕನ್ನಡದ ಸರ್ದಾರ್ ಸತ್ಯ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.

ಮದನ್​ ಕುಮಾರ್​
|

Updated on: May 20, 2023 | 12:26 PM

ಕಾಲಿವುಡ್​ನ ಖ್ಯಾತ ನಿರ್ದೇಶಕ ವೆಟ್ರಿಮಾರನ್ ಅವರು ಆ್ಯಕ್ಷನ್​-ಕಟ್​ ಹೇಳಿರುವ ‘ವಿಡುದಲೈ’ ಸಿನಿಮಾ ಜೀ5ನಲ್ಲಿ ಪ್ರಸಾರ ಕಂಡು ಎಲ್ಲರ ಮೆಚ್ಚುಗೆ ಗಳಿಸಿದೆ. ತಮಿಳಿನ ಈ ಸಿನಿಮಾವನ್ನು ಈಗ ಕನ್ನಡದಲ್ಲೂ ವೀಕ್ಷಿಸಬಹುದು.

ಕಾಲಿವುಡ್​ನ ಖ್ಯಾತ ನಿರ್ದೇಶಕ ವೆಟ್ರಿಮಾರನ್ ಅವರು ಆ್ಯಕ್ಷನ್​-ಕಟ್​ ಹೇಳಿರುವ ‘ವಿಡುದಲೈ’ ಸಿನಿಮಾ ಜೀ5ನಲ್ಲಿ ಪ್ರಸಾರ ಕಂಡು ಎಲ್ಲರ ಮೆಚ್ಚುಗೆ ಗಳಿಸಿದೆ. ತಮಿಳಿನ ಈ ಸಿನಿಮಾವನ್ನು ಈಗ ಕನ್ನಡದಲ್ಲೂ ವೀಕ್ಷಿಸಬಹುದು.

1 / 5
ವಿಜಯ್ ಸೇತುಪತಿ, ಸೂರಿ, ಕನ್ನಡದ ಸರ್ದಾರ್ ಸತ್ಯ, ಗೌತಮ್ ಮೆನನ್ ಮುಂತಾದ ಅನೇಕ ಕಲಾವಿದರು ನಟಿಸಿರುವ ಈ ಚಿತ್ರವನ್ನು ನೋಡಿದ ವಿಮರ್ಶಕರ ವಲಯದಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

ವಿಜಯ್ ಸೇತುಪತಿ, ಸೂರಿ, ಕನ್ನಡದ ಸರ್ದಾರ್ ಸತ್ಯ, ಗೌತಮ್ ಮೆನನ್ ಮುಂತಾದ ಅನೇಕ ಕಲಾವಿದರು ನಟಿಸಿರುವ ಈ ಚಿತ್ರವನ್ನು ನೋಡಿದ ವಿಮರ್ಶಕರ ವಲಯದಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

2 / 5
ಇತ್ತೀಚೆಗೆ ಪರಭಾಷೆ ಚಿತ್ರಗಳನ್ನು ಕನ್ನಡಕ್ಕೆ ಡಬ್ ಮಾಡಿ ಬಿಡುಗಡೆ ಮಾಡಲಾಗುತ್ತಿದ್ದು, ಪ್ರೇಕ್ಷಕರಿಂದ ಭರಪೂರ ಮೆಚ್ಚುಗೆ ವ್ಯಕ್ತವಾಗುತ್ತಿವೆ. ಈಗ ‘ವಿಡುದಲೈ’ ಸಿನಿಮಾ ಕೂಡ ಕನ್ನಡದಲ್ಲಿ ನೋಡುವ ಅವಕಾಶ ದೊರೆತಿದೆ.

ಇತ್ತೀಚೆಗೆ ಪರಭಾಷೆ ಚಿತ್ರಗಳನ್ನು ಕನ್ನಡಕ್ಕೆ ಡಬ್ ಮಾಡಿ ಬಿಡುಗಡೆ ಮಾಡಲಾಗುತ್ತಿದ್ದು, ಪ್ರೇಕ್ಷಕರಿಂದ ಭರಪೂರ ಮೆಚ್ಚುಗೆ ವ್ಯಕ್ತವಾಗುತ್ತಿವೆ. ಈಗ ‘ವಿಡುದಲೈ’ ಸಿನಿಮಾ ಕೂಡ ಕನ್ನಡದಲ್ಲಿ ನೋಡುವ ಅವಕಾಶ ದೊರೆತಿದೆ.

3 / 5
ಆರ್‌.ಎಸ್‌. ಇನ್ಫೋಟೈನ್‌ಮೆಂಟ್‌ ಬ್ಯಾನರ್‌ ಅಡಿಯಲ್ಲಿ ಎಸ್. ಎಲ್ರೆಡ್ ಕುಮಾರ್ ಅದ್ದೂರಿಯಾಗಿ ‘ವಿಡುದಲೈ’ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಪೊಲೀಸ್​ ಕಾನ್ಸ್​ಟೇಬಲ್​ ಮತ್ತು ಕ್ರಾಂತಿಕಾರಿ ಹೋರಾಟಗಾರನೊಬ್ಬನ ನಡುವಿನ ಕಥೆ ಈ ಚಿತ್ರದಲ್ಲಿದೆ.

ಆರ್‌.ಎಸ್‌. ಇನ್ಫೋಟೈನ್‌ಮೆಂಟ್‌ ಬ್ಯಾನರ್‌ ಅಡಿಯಲ್ಲಿ ಎಸ್. ಎಲ್ರೆಡ್ ಕುಮಾರ್ ಅದ್ದೂರಿಯಾಗಿ ‘ವಿಡುದಲೈ’ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಪೊಲೀಸ್​ ಕಾನ್ಸ್​ಟೇಬಲ್​ ಮತ್ತು ಕ್ರಾಂತಿಕಾರಿ ಹೋರಾಟಗಾರನೊಬ್ಬನ ನಡುವಿನ ಕಥೆ ಈ ಚಿತ್ರದಲ್ಲಿದೆ.

4 / 5
‘ವಿಡುದಲೈ’ ಕಥೆಯನ್ನು 2 ಭಾಗದಲ್ಲಿ ತೆರೆಗೆ ತರಲಾಗುತ್ತಿದೆ. ಮೊದಲ ಪಾರ್ಟ್​ಗೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸದ್ಯ ಎರಡನೇ ಭಾಗದ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಚಿತ್ರಕ್ಕಾಗಿ ಪ್ರೇಕ್ಷಕರು ಕಾದಿದ್ದಾರೆ.

‘ವಿಡುದಲೈ’ ಕಥೆಯನ್ನು 2 ಭಾಗದಲ್ಲಿ ತೆರೆಗೆ ತರಲಾಗುತ್ತಿದೆ. ಮೊದಲ ಪಾರ್ಟ್​ಗೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸದ್ಯ ಎರಡನೇ ಭಾಗದ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಚಿತ್ರಕ್ಕಾಗಿ ಪ್ರೇಕ್ಷಕರು ಕಾದಿದ್ದಾರೆ.

5 / 5
Follow us
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !