AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viduthalai Part 1: ಜನ ಮೆಚ್ಚಿದ ‘ವಿಡುದಲೈ’ ಸಿನಿಮಾ ಈಗ ಕನ್ನಡದಲ್ಲೂ ಲಭ್ಯ; ಜೀ5 ಒಟಿಟಿ ಮೂಲಕ ಪ್ರಸಾರ

Zee5 OTT: ‘ವಿಡುದಲೈ’ ಸಿನಿಮಾ ಕನ್ನಡಕ್ಕೆ ಡಬ್​ ಆಗಿದ್ದು, ಜೀ5 ಮೂಲಕ ವೀಕ್ಷಣೆಗೆ ಲಭ್ಯವಾಗಿದೆ. ವಿಜಯ್ ಸೇತುಪತಿ, ಸೂರಿ, ಗೌತಮ್ ಮೆನನ್, ಕನ್ನಡದ ಸರ್ದಾರ್ ಸತ್ಯ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.

ಮದನ್​ ಕುಮಾರ್​
|

Updated on: May 20, 2023 | 12:26 PM

Share
ಕಾಲಿವುಡ್​ನ ಖ್ಯಾತ ನಿರ್ದೇಶಕ ವೆಟ್ರಿಮಾರನ್ ಅವರು ಆ್ಯಕ್ಷನ್​-ಕಟ್​ ಹೇಳಿರುವ ‘ವಿಡುದಲೈ’ ಸಿನಿಮಾ ಜೀ5ನಲ್ಲಿ ಪ್ರಸಾರ ಕಂಡು ಎಲ್ಲರ ಮೆಚ್ಚುಗೆ ಗಳಿಸಿದೆ. ತಮಿಳಿನ ಈ ಸಿನಿಮಾವನ್ನು ಈಗ ಕನ್ನಡದಲ್ಲೂ ವೀಕ್ಷಿಸಬಹುದು.

ಕಾಲಿವುಡ್​ನ ಖ್ಯಾತ ನಿರ್ದೇಶಕ ವೆಟ್ರಿಮಾರನ್ ಅವರು ಆ್ಯಕ್ಷನ್​-ಕಟ್​ ಹೇಳಿರುವ ‘ವಿಡುದಲೈ’ ಸಿನಿಮಾ ಜೀ5ನಲ್ಲಿ ಪ್ರಸಾರ ಕಂಡು ಎಲ್ಲರ ಮೆಚ್ಚುಗೆ ಗಳಿಸಿದೆ. ತಮಿಳಿನ ಈ ಸಿನಿಮಾವನ್ನು ಈಗ ಕನ್ನಡದಲ್ಲೂ ವೀಕ್ಷಿಸಬಹುದು.

1 / 5
ವಿಜಯ್ ಸೇತುಪತಿ, ಸೂರಿ, ಕನ್ನಡದ ಸರ್ದಾರ್ ಸತ್ಯ, ಗೌತಮ್ ಮೆನನ್ ಮುಂತಾದ ಅನೇಕ ಕಲಾವಿದರು ನಟಿಸಿರುವ ಈ ಚಿತ್ರವನ್ನು ನೋಡಿದ ವಿಮರ್ಶಕರ ವಲಯದಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

ವಿಜಯ್ ಸೇತುಪತಿ, ಸೂರಿ, ಕನ್ನಡದ ಸರ್ದಾರ್ ಸತ್ಯ, ಗೌತಮ್ ಮೆನನ್ ಮುಂತಾದ ಅನೇಕ ಕಲಾವಿದರು ನಟಿಸಿರುವ ಈ ಚಿತ್ರವನ್ನು ನೋಡಿದ ವಿಮರ್ಶಕರ ವಲಯದಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

2 / 5
ಇತ್ತೀಚೆಗೆ ಪರಭಾಷೆ ಚಿತ್ರಗಳನ್ನು ಕನ್ನಡಕ್ಕೆ ಡಬ್ ಮಾಡಿ ಬಿಡುಗಡೆ ಮಾಡಲಾಗುತ್ತಿದ್ದು, ಪ್ರೇಕ್ಷಕರಿಂದ ಭರಪೂರ ಮೆಚ್ಚುಗೆ ವ್ಯಕ್ತವಾಗುತ್ತಿವೆ. ಈಗ ‘ವಿಡುದಲೈ’ ಸಿನಿಮಾ ಕೂಡ ಕನ್ನಡದಲ್ಲಿ ನೋಡುವ ಅವಕಾಶ ದೊರೆತಿದೆ.

ಇತ್ತೀಚೆಗೆ ಪರಭಾಷೆ ಚಿತ್ರಗಳನ್ನು ಕನ್ನಡಕ್ಕೆ ಡಬ್ ಮಾಡಿ ಬಿಡುಗಡೆ ಮಾಡಲಾಗುತ್ತಿದ್ದು, ಪ್ರೇಕ್ಷಕರಿಂದ ಭರಪೂರ ಮೆಚ್ಚುಗೆ ವ್ಯಕ್ತವಾಗುತ್ತಿವೆ. ಈಗ ‘ವಿಡುದಲೈ’ ಸಿನಿಮಾ ಕೂಡ ಕನ್ನಡದಲ್ಲಿ ನೋಡುವ ಅವಕಾಶ ದೊರೆತಿದೆ.

3 / 5
ಆರ್‌.ಎಸ್‌. ಇನ್ಫೋಟೈನ್‌ಮೆಂಟ್‌ ಬ್ಯಾನರ್‌ ಅಡಿಯಲ್ಲಿ ಎಸ್. ಎಲ್ರೆಡ್ ಕುಮಾರ್ ಅದ್ದೂರಿಯಾಗಿ ‘ವಿಡುದಲೈ’ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಪೊಲೀಸ್​ ಕಾನ್ಸ್​ಟೇಬಲ್​ ಮತ್ತು ಕ್ರಾಂತಿಕಾರಿ ಹೋರಾಟಗಾರನೊಬ್ಬನ ನಡುವಿನ ಕಥೆ ಈ ಚಿತ್ರದಲ್ಲಿದೆ.

ಆರ್‌.ಎಸ್‌. ಇನ್ಫೋಟೈನ್‌ಮೆಂಟ್‌ ಬ್ಯಾನರ್‌ ಅಡಿಯಲ್ಲಿ ಎಸ್. ಎಲ್ರೆಡ್ ಕುಮಾರ್ ಅದ್ದೂರಿಯಾಗಿ ‘ವಿಡುದಲೈ’ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಪೊಲೀಸ್​ ಕಾನ್ಸ್​ಟೇಬಲ್​ ಮತ್ತು ಕ್ರಾಂತಿಕಾರಿ ಹೋರಾಟಗಾರನೊಬ್ಬನ ನಡುವಿನ ಕಥೆ ಈ ಚಿತ್ರದಲ್ಲಿದೆ.

4 / 5
‘ವಿಡುದಲೈ’ ಕಥೆಯನ್ನು 2 ಭಾಗದಲ್ಲಿ ತೆರೆಗೆ ತರಲಾಗುತ್ತಿದೆ. ಮೊದಲ ಪಾರ್ಟ್​ಗೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸದ್ಯ ಎರಡನೇ ಭಾಗದ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಚಿತ್ರಕ್ಕಾಗಿ ಪ್ರೇಕ್ಷಕರು ಕಾದಿದ್ದಾರೆ.

‘ವಿಡುದಲೈ’ ಕಥೆಯನ್ನು 2 ಭಾಗದಲ್ಲಿ ತೆರೆಗೆ ತರಲಾಗುತ್ತಿದೆ. ಮೊದಲ ಪಾರ್ಟ್​ಗೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸದ್ಯ ಎರಡನೇ ಭಾಗದ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಚಿತ್ರಕ್ಕಾಗಿ ಪ್ರೇಕ್ಷಕರು ಕಾದಿದ್ದಾರೆ.

5 / 5
Follow Us
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ