AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮುಂದೆ ಒಟಿಟಿಗೂ ಬರಲಿದೆ ಕಟ್ಟುಪಾಡು: ಕೇಂದ್ರದ ಮಹತ್ವದ ಘೋಷಣೆ

ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವ್ಡೇಕರ್ ಭಾನುವಾರ ಈ ಬಗ್ಗೆ ಘೋಷಣೆ ಮಾಡಿದ್ದಾರೆ. ಒಟಿಟಿ ವೇದಿಕೆಗೆ ಶೀಘ್ರವೇ ಗೈಡ್ಲೈನ್ ಬಿಡುಗಡೆ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ.

ಇನ್ಮುಂದೆ ಒಟಿಟಿಗೂ ಬರಲಿದೆ ಕಟ್ಟುಪಾಡು: ಕೇಂದ್ರದ ಮಹತ್ವದ ಘೋಷಣೆ
ಓಟಿಟಿ ಕಂಟೆಂಟ್​ ಪ್ರಸಾರದ ಕುರಿತು ಸುಪ್ರೀಂ ಕೋರ್ಟ್ ಹೇಳಿದ್ದೇನು?
ರಾಜೇಶ್ ದುಗ್ಗುಮನೆ
| Updated By: Lakshmi Hegde|

Updated on: Jan 31, 2021 | 6:40 PM

Share

ಚಿತ್ರಮಂದಿರಗಳಲ್ಲಿ ಸಿನಿಮಾ ರಿಲೀಸ್ ಮಾಡಬೇಕು ಎಂದಾದರೆ ಅದಕ್ಕೆ ಒಂದಷ್ಟು ಕಟ್ಟುಪಾಡುಗಳಿವೆ. ಕೆಟ್ಟ ಶಬ್ದಗಳ ಬಳಕೆ, ಅಶ್ಲೀಲ ದೃಶ್ಯಗಳನ್ನು ಸಿನಿಮಾದಲ್ಲಿ ತೋರಿಸುವಂತಿಲ್ಲ. ಆದರೆ, ಒಟಿಟಿಗೆ ಈವರೆಗೆ ಯಾವುದೇ ರೀತಿಯ ಕಟ್ಟುಪಾಡುಗಳಿಗಿಲ್ಲ. ಈಗ ಇದಕ್ಕೂ ಕೆಲ ನಿಯಮ ತರಲು ಕೇಂದ್ರ ಸರ್ಕಾರ ಮುಂದಾಗಿದೆ.

ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವ್ಡೇಕರ್ ಭಾನುವಾರ ಈ ಬಗ್ಗೆ ಘೋಷಣೆ ಮಾಡಿದ್ದಾರೆ. ಒಟಿಟಿ ವೇದಿಕೆಗೆ ಶೀಘ್ರವೇ ಗೈಡ್ಲೈನ್ ಬಿಡುಗಡೆ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ. ಒಟಿಟಿ ಪ್ಲಾಟ್​ಫಾರ್ಮ್​  ವಿಚಾರದಲ್ಲಿ ತುಂಬಾನೇ ದೂರುಗಳು ಬರುತ್ತಿವೆ. ಸದ್ಯದ ನಿಯಮದ ಪ್ರಕಾರ ಒಟಿಟಿ ಪ್ಲಾಟ್​ಫಾರ್ಮ್​ಗಳು ಡಿಜಿಟಲ್ ನ್ಯೂಸ್ ಪೇಪರ್​​ಗಳು​​ ಪ್ರೆಸ್ ಕೌನ್ಸಿಲ್ ಆ್ಯಕ್ಟ್ ಹಾಗೂ ಕೇಬಲ್ ಟೆಲಿವಿಷನ್ ನೆಟ್ವರ್ಕ್ (ತಿದ್ದುಪಡಿ) ಅಡಿಯಲ್ಲಿ ಬರುವುದಿಲ್ಲ. ಈ ಕಾರಣಕ್ಕೆ ನಾವು ಕೆಲ ನಿಯಮ ಜಾರಿಗೆ ತರುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.

ಇತ್ತೀಚೆಗೆ ರಿಲೀಸ್ ಆಗಿದ್ದ ತಾಂಡವ್ ವೆಬ್ ಸೀರಿಸ್ ವಿರುದ್ಧ ಅಪಸ್ವರ ಕೇಳಿ ಬಂದಿತ್ತು. ಈ ವೆಬ್ ಸಿರೀಸ್ನಲ್ಲಿ ಹಿಂದು ದೇವರಿಗೆ ಅವಮಾನ ಮಾಡಲಾಗಿದೆ ಎಂದು ದೂರಲಾಗಿತ್ತು. ಇದೇ ರೀತಿ ಸಾಕಷ್ಟು ವೆಬ್ ಸೀರಿಸ್​​ಗಳು  ವಿವಾದಕ್ಕೆ ಸಿಲುಕಿಕೊಂಡಿದ್ದವು.

ಆಸ್ಕರ್​ ರೇಸ್​ನಲ್ಲಿ ಕನ್ನಡಿಗ ಗೋಪಿನಾಥ್​ ಜೀವನದ ಕಥೆ!

ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ