AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mia Khalifa: ಮಿಯಾ ಖಲೀಫಾಗೆ ಪಾಕ್​ ಶಾಕ್​; ಮಾಜಿ ನೀಲಿ ತಾರೆ ಉತ್ತರ ಸಖತ್​ ಖಡಕ್​

ಮೌಲ್ಯವಿಲ್ಲದ ಹಾಗೂ ನೈತಿಕವಲ್ಲದ ಪೋಸ್ಟ್​ಗಳನ್ನು ಮಿಯಾ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪಾಕಿಸ್ತಾನ ಈ ಮೊದಲು ಅವರ ಟಿಕ್​ ಟಾಕ್​ ಖಾತೆಯನ್ನು ಬ್ಯಾನ್​ ಮಾಡಿತ್ತು. ಏಪ್ರಿಲ್​ ತಿಂಗಳಲ್ಲಿ ಈ ನಿಷೇಧವನ್ನು ಹಿಂಪಡೆಯಲಾಗಿತ್ತು.

Mia Khalifa: ಮಿಯಾ ಖಲೀಫಾಗೆ ಪಾಕ್​ ಶಾಕ್​; ಮಾಜಿ ನೀಲಿ ತಾರೆ ಉತ್ತರ ಸಖತ್​ ಖಡಕ್​
ಮಿಯಾ ಖಲೀಫಾ
ರಾಜೇಶ್ ದುಗ್ಗುಮನೆ
|

Updated on: May 27, 2021 | 8:25 PM

Share

ಮಾಜಿ ನೀಲಿ ತಾರೆ ಮಿಯಾ ಖಲೀಫಾ ಟಿಕ್​ ಟಾಕ್​ನಲ್ಲಿ ಲಕ್ಷಾಂತರ ಹಿಂಬಾಲಕರನ್ನು ಹೊಂದಿದ್ದಾರೆ. ಅವರು ಹಾಕುವ ಪೋಸ್ಟ್​​​ಗಳನ್ನು ನೋಡೋಕೆ ಪಡ್ಡೆ ಹುಡುಗರು ಕಾಯುತ್ತಿರುತ್ತಾರೆ. ಈಗ ಪಾಕಿಸ್ತಾನ ಅವರಿಗೆ ಟಿಕ್ ಟಾಕ್​​ ಖಾತೆಯನ್ನು ಬ್ಯಾನ್​ ಮಾಡುವ ಮೂಲಕ ಶಾಕ್​ ನೀಡಿದೆ. ಹಾಗಂತ ಮಿಯಾ ಕೈಕಟ್ಟಿ ಕೂತಿಲ್ಲ. ಅವರು ಖಡಕ್​ ಆಗಿಯೇ ಇದಕ್ಕೆ ಉತ್ತರಿಸಿದ್ದಾರೆ.

ಮೌಲ್ಯವಿಲ್ಲದ ಹಾಗೂ ನೈತಿಕವಲ್ಲದ ಪೋಸ್ಟ್​ಗಳನ್ನು ಮಿಯಾ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪಾಕಿಸ್ತಾನ ಈ ಮೊದಲು ಅವರ ಟಿಕ್​ ಟಾಕ್​ ಖಾತೆಯನ್ನು ಬ್ಯಾನ್​ ಮಾಡಿತ್ತು. ಏಪ್ರಿಲ್​ ತಿಂಗಳಲ್ಲಿ ಈ ನಿಷೇಧವನ್ನು ಹಿಂಪಡೆಯಲಾಗಿತ್ತು. ಆದರೆ, ಮಿಯಾ ಮೊದಲಿನ ರೀತಿಯಲ್ಲೇ ಪೋಸ್ಟ್​ಗಳನ್ನು ಮಾಡಲು ಆರಂಭಿಸಿದ್ದಾರೆ. ಹೀಗಾಗಿ, ಮತ್ತೆ ಅವರ ಟಿಕ್​ ಟಾಕ್​ ಖಾತೆ ಬ್ಯಾನ್​ ಆಗಿದೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಮಿಯಾ, ಟಿಕ್​ಟಾಕ್​ ಖಾತೆ ಬ್ಯಾನ್​ ಮಾಡಿದ ಪಾಕಿಸ್ತಾನಕ್ಕೆ ನನ್ನ ಶೌಟೌಟ್​. ಫ್ಯಾಸಿಸಂನಿಂದ ದೂರ ಉಳಿಯ ಬಯಸುವ ಪಾಕಿಸ್ತಾನಿ ಫ್ಯಾನ್ಸ್​ಗಾಗಿ ನಾನು ನನ್ನ ಟಿಕ್​ಟಾಕ್​ ವಿಡಿಯೋಗಳನ್ನು ಟ್ವಿಟರ್​ನಲ್ಲಿ ಪೋಸ್ಟ್ ಮಾಡುತ್ತೇನೆ ಎಂದಿದ್ದಾರೆ. ಮಿಯಾ ಟಿಕ್​ಟಾಕ್​ನಲ್ಲಿ 2.2 ಕೋಟಿ ಹಿಂಬಾಲಕರನ್ನು ಹೊಂದಿದ್ದಾರೆ. ಅಲ್ಲದೆ, 27 ಕೋಟಿ ಲೈಕ್ಸ್​ ಇದೆ.

ಮಿಯಾ ಐದು ವರ್ಷ ಪೋರ್ನ್ ಇಂಡಸ್ಟ್ರಿಯಲ್ಲಿ ಮಿಯಾ ಕೆಲಸ ಮಾಡಿದ್ದರು.  ನೀಲಿ ಚಿತ್ರಗಳಲ್ಲಿ ನಟನೆ ನಿಲ್ಲಿಸಿದ್ದ ಮಿಯಾ ಇತ್ತೀಚೆಗೆ ಹೋರಾಟಗಳಲ್ಲಿ ಸಕ್ರಿಯವಾಗಿದ್ದಾರೆ. ಮಿಯಾ ಖಲೀಫಾ ಫೆಬ್ರವರಿಯಲ್ಲಿ ಕೃಷಿ ಕಾಯ್ದೆ ವಿರೋಧಿಸಿ ಭಾರತದ ರೈತರು ನಡೆಸುತ್ತಿದ್ದ ಪ್ರತಿಭಟನೆ ಬೆಂಬಲಿಸಿ ಸುದ್ದಿಯಾಗಿದ್ದರು.

ಇದನ್ನೂ ಓದಿ: Fact Check | ಮಿಯಾ ಖಲೀಫಾ ಪೋಸ್ಟರ್​ಗೆ ಕೇಕ್ ತಿನಿಸಿದ ಕಾಂಗ್ರೆಸ್ ಕಾರ್ಯಕರ್ತರು: ಫೋಟೊಶಾಪ್ ಚಿತ್ರ ವೈರಲ್

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ