AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mia Khalifa: ಮಿಯಾ ಖಲೀಫಾಗೆ ಪಾಕ್​ ಶಾಕ್​; ಮಾಜಿ ನೀಲಿ ತಾರೆ ಉತ್ತರ ಸಖತ್​ ಖಡಕ್​

ಮೌಲ್ಯವಿಲ್ಲದ ಹಾಗೂ ನೈತಿಕವಲ್ಲದ ಪೋಸ್ಟ್​ಗಳನ್ನು ಮಿಯಾ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪಾಕಿಸ್ತಾನ ಈ ಮೊದಲು ಅವರ ಟಿಕ್​ ಟಾಕ್​ ಖಾತೆಯನ್ನು ಬ್ಯಾನ್​ ಮಾಡಿತ್ತು. ಏಪ್ರಿಲ್​ ತಿಂಗಳಲ್ಲಿ ಈ ನಿಷೇಧವನ್ನು ಹಿಂಪಡೆಯಲಾಗಿತ್ತು.

Mia Khalifa: ಮಿಯಾ ಖಲೀಫಾಗೆ ಪಾಕ್​ ಶಾಕ್​; ಮಾಜಿ ನೀಲಿ ತಾರೆ ಉತ್ತರ ಸಖತ್​ ಖಡಕ್​
ಮಿಯಾ ಖಲೀಫಾ
ರಾಜೇಶ್ ದುಗ್ಗುಮನೆ
|

Updated on: May 27, 2021 | 8:25 PM

Share

ಮಾಜಿ ನೀಲಿ ತಾರೆ ಮಿಯಾ ಖಲೀಫಾ ಟಿಕ್​ ಟಾಕ್​ನಲ್ಲಿ ಲಕ್ಷಾಂತರ ಹಿಂಬಾಲಕರನ್ನು ಹೊಂದಿದ್ದಾರೆ. ಅವರು ಹಾಕುವ ಪೋಸ್ಟ್​​​ಗಳನ್ನು ನೋಡೋಕೆ ಪಡ್ಡೆ ಹುಡುಗರು ಕಾಯುತ್ತಿರುತ್ತಾರೆ. ಈಗ ಪಾಕಿಸ್ತಾನ ಅವರಿಗೆ ಟಿಕ್ ಟಾಕ್​​ ಖಾತೆಯನ್ನು ಬ್ಯಾನ್​ ಮಾಡುವ ಮೂಲಕ ಶಾಕ್​ ನೀಡಿದೆ. ಹಾಗಂತ ಮಿಯಾ ಕೈಕಟ್ಟಿ ಕೂತಿಲ್ಲ. ಅವರು ಖಡಕ್​ ಆಗಿಯೇ ಇದಕ್ಕೆ ಉತ್ತರಿಸಿದ್ದಾರೆ.

ಮೌಲ್ಯವಿಲ್ಲದ ಹಾಗೂ ನೈತಿಕವಲ್ಲದ ಪೋಸ್ಟ್​ಗಳನ್ನು ಮಿಯಾ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪಾಕಿಸ್ತಾನ ಈ ಮೊದಲು ಅವರ ಟಿಕ್​ ಟಾಕ್​ ಖಾತೆಯನ್ನು ಬ್ಯಾನ್​ ಮಾಡಿತ್ತು. ಏಪ್ರಿಲ್​ ತಿಂಗಳಲ್ಲಿ ಈ ನಿಷೇಧವನ್ನು ಹಿಂಪಡೆಯಲಾಗಿತ್ತು. ಆದರೆ, ಮಿಯಾ ಮೊದಲಿನ ರೀತಿಯಲ್ಲೇ ಪೋಸ್ಟ್​ಗಳನ್ನು ಮಾಡಲು ಆರಂಭಿಸಿದ್ದಾರೆ. ಹೀಗಾಗಿ, ಮತ್ತೆ ಅವರ ಟಿಕ್​ ಟಾಕ್​ ಖಾತೆ ಬ್ಯಾನ್​ ಆಗಿದೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಮಿಯಾ, ಟಿಕ್​ಟಾಕ್​ ಖಾತೆ ಬ್ಯಾನ್​ ಮಾಡಿದ ಪಾಕಿಸ್ತಾನಕ್ಕೆ ನನ್ನ ಶೌಟೌಟ್​. ಫ್ಯಾಸಿಸಂನಿಂದ ದೂರ ಉಳಿಯ ಬಯಸುವ ಪಾಕಿಸ್ತಾನಿ ಫ್ಯಾನ್ಸ್​ಗಾಗಿ ನಾನು ನನ್ನ ಟಿಕ್​ಟಾಕ್​ ವಿಡಿಯೋಗಳನ್ನು ಟ್ವಿಟರ್​ನಲ್ಲಿ ಪೋಸ್ಟ್ ಮಾಡುತ್ತೇನೆ ಎಂದಿದ್ದಾರೆ. ಮಿಯಾ ಟಿಕ್​ಟಾಕ್​ನಲ್ಲಿ 2.2 ಕೋಟಿ ಹಿಂಬಾಲಕರನ್ನು ಹೊಂದಿದ್ದಾರೆ. ಅಲ್ಲದೆ, 27 ಕೋಟಿ ಲೈಕ್ಸ್​ ಇದೆ.

ಮಿಯಾ ಐದು ವರ್ಷ ಪೋರ್ನ್ ಇಂಡಸ್ಟ್ರಿಯಲ್ಲಿ ಮಿಯಾ ಕೆಲಸ ಮಾಡಿದ್ದರು.  ನೀಲಿ ಚಿತ್ರಗಳಲ್ಲಿ ನಟನೆ ನಿಲ್ಲಿಸಿದ್ದ ಮಿಯಾ ಇತ್ತೀಚೆಗೆ ಹೋರಾಟಗಳಲ್ಲಿ ಸಕ್ರಿಯವಾಗಿದ್ದಾರೆ. ಮಿಯಾ ಖಲೀಫಾ ಫೆಬ್ರವರಿಯಲ್ಲಿ ಕೃಷಿ ಕಾಯ್ದೆ ವಿರೋಧಿಸಿ ಭಾರತದ ರೈತರು ನಡೆಸುತ್ತಿದ್ದ ಪ್ರತಿಭಟನೆ ಬೆಂಬಲಿಸಿ ಸುದ್ದಿಯಾಗಿದ್ದರು.

ಇದನ್ನೂ ಓದಿ: Fact Check | ಮಿಯಾ ಖಲೀಫಾ ಪೋಸ್ಟರ್​ಗೆ ಕೇಕ್ ತಿನಿಸಿದ ಕಾಂಗ್ರೆಸ್ ಕಾರ್ಯಕರ್ತರು: ಫೋಟೊಶಾಪ್ ಚಿತ್ರ ವೈರಲ್

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್