AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mia Khalifa: ಮಿಯಾ ಖಲೀಫಾಗೆ ಪಾಕ್​ ಶಾಕ್​; ಮಾಜಿ ನೀಲಿ ತಾರೆ ಉತ್ತರ ಸಖತ್​ ಖಡಕ್​

ಮೌಲ್ಯವಿಲ್ಲದ ಹಾಗೂ ನೈತಿಕವಲ್ಲದ ಪೋಸ್ಟ್​ಗಳನ್ನು ಮಿಯಾ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪಾಕಿಸ್ತಾನ ಈ ಮೊದಲು ಅವರ ಟಿಕ್​ ಟಾಕ್​ ಖಾತೆಯನ್ನು ಬ್ಯಾನ್​ ಮಾಡಿತ್ತು. ಏಪ್ರಿಲ್​ ತಿಂಗಳಲ್ಲಿ ಈ ನಿಷೇಧವನ್ನು ಹಿಂಪಡೆಯಲಾಗಿತ್ತು.

Mia Khalifa: ಮಿಯಾ ಖಲೀಫಾಗೆ ಪಾಕ್​ ಶಾಕ್​; ಮಾಜಿ ನೀಲಿ ತಾರೆ ಉತ್ತರ ಸಖತ್​ ಖಡಕ್​
ಮಿಯಾ ಖಲೀಫಾ
ರಾಜೇಶ್ ದುಗ್ಗುಮನೆ
|

Updated on: May 27, 2021 | 8:25 PM

Share

ಮಾಜಿ ನೀಲಿ ತಾರೆ ಮಿಯಾ ಖಲೀಫಾ ಟಿಕ್​ ಟಾಕ್​ನಲ್ಲಿ ಲಕ್ಷಾಂತರ ಹಿಂಬಾಲಕರನ್ನು ಹೊಂದಿದ್ದಾರೆ. ಅವರು ಹಾಕುವ ಪೋಸ್ಟ್​​​ಗಳನ್ನು ನೋಡೋಕೆ ಪಡ್ಡೆ ಹುಡುಗರು ಕಾಯುತ್ತಿರುತ್ತಾರೆ. ಈಗ ಪಾಕಿಸ್ತಾನ ಅವರಿಗೆ ಟಿಕ್ ಟಾಕ್​​ ಖಾತೆಯನ್ನು ಬ್ಯಾನ್​ ಮಾಡುವ ಮೂಲಕ ಶಾಕ್​ ನೀಡಿದೆ. ಹಾಗಂತ ಮಿಯಾ ಕೈಕಟ್ಟಿ ಕೂತಿಲ್ಲ. ಅವರು ಖಡಕ್​ ಆಗಿಯೇ ಇದಕ್ಕೆ ಉತ್ತರಿಸಿದ್ದಾರೆ.

ಮೌಲ್ಯವಿಲ್ಲದ ಹಾಗೂ ನೈತಿಕವಲ್ಲದ ಪೋಸ್ಟ್​ಗಳನ್ನು ಮಿಯಾ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪಾಕಿಸ್ತಾನ ಈ ಮೊದಲು ಅವರ ಟಿಕ್​ ಟಾಕ್​ ಖಾತೆಯನ್ನು ಬ್ಯಾನ್​ ಮಾಡಿತ್ತು. ಏಪ್ರಿಲ್​ ತಿಂಗಳಲ್ಲಿ ಈ ನಿಷೇಧವನ್ನು ಹಿಂಪಡೆಯಲಾಗಿತ್ತು. ಆದರೆ, ಮಿಯಾ ಮೊದಲಿನ ರೀತಿಯಲ್ಲೇ ಪೋಸ್ಟ್​ಗಳನ್ನು ಮಾಡಲು ಆರಂಭಿಸಿದ್ದಾರೆ. ಹೀಗಾಗಿ, ಮತ್ತೆ ಅವರ ಟಿಕ್​ ಟಾಕ್​ ಖಾತೆ ಬ್ಯಾನ್​ ಆಗಿದೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಮಿಯಾ, ಟಿಕ್​ಟಾಕ್​ ಖಾತೆ ಬ್ಯಾನ್​ ಮಾಡಿದ ಪಾಕಿಸ್ತಾನಕ್ಕೆ ನನ್ನ ಶೌಟೌಟ್​. ಫ್ಯಾಸಿಸಂನಿಂದ ದೂರ ಉಳಿಯ ಬಯಸುವ ಪಾಕಿಸ್ತಾನಿ ಫ್ಯಾನ್ಸ್​ಗಾಗಿ ನಾನು ನನ್ನ ಟಿಕ್​ಟಾಕ್​ ವಿಡಿಯೋಗಳನ್ನು ಟ್ವಿಟರ್​ನಲ್ಲಿ ಪೋಸ್ಟ್ ಮಾಡುತ್ತೇನೆ ಎಂದಿದ್ದಾರೆ. ಮಿಯಾ ಟಿಕ್​ಟಾಕ್​ನಲ್ಲಿ 2.2 ಕೋಟಿ ಹಿಂಬಾಲಕರನ್ನು ಹೊಂದಿದ್ದಾರೆ. ಅಲ್ಲದೆ, 27 ಕೋಟಿ ಲೈಕ್ಸ್​ ಇದೆ.

ಮಿಯಾ ಐದು ವರ್ಷ ಪೋರ್ನ್ ಇಂಡಸ್ಟ್ರಿಯಲ್ಲಿ ಮಿಯಾ ಕೆಲಸ ಮಾಡಿದ್ದರು.  ನೀಲಿ ಚಿತ್ರಗಳಲ್ಲಿ ನಟನೆ ನಿಲ್ಲಿಸಿದ್ದ ಮಿಯಾ ಇತ್ತೀಚೆಗೆ ಹೋರಾಟಗಳಲ್ಲಿ ಸಕ್ರಿಯವಾಗಿದ್ದಾರೆ. ಮಿಯಾ ಖಲೀಫಾ ಫೆಬ್ರವರಿಯಲ್ಲಿ ಕೃಷಿ ಕಾಯ್ದೆ ವಿರೋಧಿಸಿ ಭಾರತದ ರೈತರು ನಡೆಸುತ್ತಿದ್ದ ಪ್ರತಿಭಟನೆ ಬೆಂಬಲಿಸಿ ಸುದ್ದಿಯಾಗಿದ್ದರು.

ಇದನ್ನೂ ಓದಿ: Fact Check | ಮಿಯಾ ಖಲೀಫಾ ಪೋಸ್ಟರ್​ಗೆ ಕೇಕ್ ತಿನಿಸಿದ ಕಾಂಗ್ರೆಸ್ ಕಾರ್ಯಕರ್ತರು: ಫೋಟೊಶಾಪ್ ಚಿತ್ರ ವೈರಲ್

Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ