AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mia Khalifa: ಮಿಯಾ ಖಲೀಫಾಗೆ ಪಾಕ್​ ಶಾಕ್​; ಮಾಜಿ ನೀಲಿ ತಾರೆ ಉತ್ತರ ಸಖತ್​ ಖಡಕ್​

ಮೌಲ್ಯವಿಲ್ಲದ ಹಾಗೂ ನೈತಿಕವಲ್ಲದ ಪೋಸ್ಟ್​ಗಳನ್ನು ಮಿಯಾ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪಾಕಿಸ್ತಾನ ಈ ಮೊದಲು ಅವರ ಟಿಕ್​ ಟಾಕ್​ ಖಾತೆಯನ್ನು ಬ್ಯಾನ್​ ಮಾಡಿತ್ತು. ಏಪ್ರಿಲ್​ ತಿಂಗಳಲ್ಲಿ ಈ ನಿಷೇಧವನ್ನು ಹಿಂಪಡೆಯಲಾಗಿತ್ತು.

Mia Khalifa: ಮಿಯಾ ಖಲೀಫಾಗೆ ಪಾಕ್​ ಶಾಕ್​; ಮಾಜಿ ನೀಲಿ ತಾರೆ ಉತ್ತರ ಸಖತ್​ ಖಡಕ್​
ಮಿಯಾ ಖಲೀಫಾ
Follow us
ರಾಜೇಶ್ ದುಗ್ಗುಮನೆ
|

Updated on: May 27, 2021 | 8:25 PM

ಮಾಜಿ ನೀಲಿ ತಾರೆ ಮಿಯಾ ಖಲೀಫಾ ಟಿಕ್​ ಟಾಕ್​ನಲ್ಲಿ ಲಕ್ಷಾಂತರ ಹಿಂಬಾಲಕರನ್ನು ಹೊಂದಿದ್ದಾರೆ. ಅವರು ಹಾಕುವ ಪೋಸ್ಟ್​​​ಗಳನ್ನು ನೋಡೋಕೆ ಪಡ್ಡೆ ಹುಡುಗರು ಕಾಯುತ್ತಿರುತ್ತಾರೆ. ಈಗ ಪಾಕಿಸ್ತಾನ ಅವರಿಗೆ ಟಿಕ್ ಟಾಕ್​​ ಖಾತೆಯನ್ನು ಬ್ಯಾನ್​ ಮಾಡುವ ಮೂಲಕ ಶಾಕ್​ ನೀಡಿದೆ. ಹಾಗಂತ ಮಿಯಾ ಕೈಕಟ್ಟಿ ಕೂತಿಲ್ಲ. ಅವರು ಖಡಕ್​ ಆಗಿಯೇ ಇದಕ್ಕೆ ಉತ್ತರಿಸಿದ್ದಾರೆ.

ಮೌಲ್ಯವಿಲ್ಲದ ಹಾಗೂ ನೈತಿಕವಲ್ಲದ ಪೋಸ್ಟ್​ಗಳನ್ನು ಮಿಯಾ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪಾಕಿಸ್ತಾನ ಈ ಮೊದಲು ಅವರ ಟಿಕ್​ ಟಾಕ್​ ಖಾತೆಯನ್ನು ಬ್ಯಾನ್​ ಮಾಡಿತ್ತು. ಏಪ್ರಿಲ್​ ತಿಂಗಳಲ್ಲಿ ಈ ನಿಷೇಧವನ್ನು ಹಿಂಪಡೆಯಲಾಗಿತ್ತು. ಆದರೆ, ಮಿಯಾ ಮೊದಲಿನ ರೀತಿಯಲ್ಲೇ ಪೋಸ್ಟ್​ಗಳನ್ನು ಮಾಡಲು ಆರಂಭಿಸಿದ್ದಾರೆ. ಹೀಗಾಗಿ, ಮತ್ತೆ ಅವರ ಟಿಕ್​ ಟಾಕ್​ ಖಾತೆ ಬ್ಯಾನ್​ ಆಗಿದೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಮಿಯಾ, ಟಿಕ್​ಟಾಕ್​ ಖಾತೆ ಬ್ಯಾನ್​ ಮಾಡಿದ ಪಾಕಿಸ್ತಾನಕ್ಕೆ ನನ್ನ ಶೌಟೌಟ್​. ಫ್ಯಾಸಿಸಂನಿಂದ ದೂರ ಉಳಿಯ ಬಯಸುವ ಪಾಕಿಸ್ತಾನಿ ಫ್ಯಾನ್ಸ್​ಗಾಗಿ ನಾನು ನನ್ನ ಟಿಕ್​ಟಾಕ್​ ವಿಡಿಯೋಗಳನ್ನು ಟ್ವಿಟರ್​ನಲ್ಲಿ ಪೋಸ್ಟ್ ಮಾಡುತ್ತೇನೆ ಎಂದಿದ್ದಾರೆ. ಮಿಯಾ ಟಿಕ್​ಟಾಕ್​ನಲ್ಲಿ 2.2 ಕೋಟಿ ಹಿಂಬಾಲಕರನ್ನು ಹೊಂದಿದ್ದಾರೆ. ಅಲ್ಲದೆ, 27 ಕೋಟಿ ಲೈಕ್ಸ್​ ಇದೆ.

ಮಿಯಾ ಐದು ವರ್ಷ ಪೋರ್ನ್ ಇಂಡಸ್ಟ್ರಿಯಲ್ಲಿ ಮಿಯಾ ಕೆಲಸ ಮಾಡಿದ್ದರು.  ನೀಲಿ ಚಿತ್ರಗಳಲ್ಲಿ ನಟನೆ ನಿಲ್ಲಿಸಿದ್ದ ಮಿಯಾ ಇತ್ತೀಚೆಗೆ ಹೋರಾಟಗಳಲ್ಲಿ ಸಕ್ರಿಯವಾಗಿದ್ದಾರೆ. ಮಿಯಾ ಖಲೀಫಾ ಫೆಬ್ರವರಿಯಲ್ಲಿ ಕೃಷಿ ಕಾಯ್ದೆ ವಿರೋಧಿಸಿ ಭಾರತದ ರೈತರು ನಡೆಸುತ್ತಿದ್ದ ಪ್ರತಿಭಟನೆ ಬೆಂಬಲಿಸಿ ಸುದ್ದಿಯಾಗಿದ್ದರು.

ಇದನ್ನೂ ಓದಿ: Fact Check | ಮಿಯಾ ಖಲೀಫಾ ಪೋಸ್ಟರ್​ಗೆ ಕೇಕ್ ತಿನಿಸಿದ ಕಾಂಗ್ರೆಸ್ ಕಾರ್ಯಕರ್ತರು: ಫೋಟೊಶಾಪ್ ಚಿತ್ರ ವೈರಲ್

ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ
ದಕ್ಷಿಣದ ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲು ಒಂದೆಕರೆ ಜಮೀನು ನೀಡುವೆ: ಸುರೇಶ್
ದಕ್ಷಿಣದ ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲು ಒಂದೆಕರೆ ಜಮೀನು ನೀಡುವೆ: ಸುರೇಶ್
ತಾಳಿ ಕಟ್ಟುವಾಗ ಮದುವೆ ಬೇಡವೆಂದ್ಲು, ಅದೇ ದಿನ ಪ್ರಿಯಕರನ ವಿವಾಹವಾದ್ಲು!
ತಾಳಿ ಕಟ್ಟುವಾಗ ಮದುವೆ ಬೇಡವೆಂದ್ಲು, ಅದೇ ದಿನ ಪ್ರಿಯಕರನ ವಿವಾಹವಾದ್ಲು!