AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪವನ್​ ಕಲ್ಯಾಣ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫೋಟೋ ಫೇಕ್​’

ಪವನ್​ ಕಲ್ಯಾಣ್​ ಅವರ ಜತೆ ಇದ್ದ ಸಿಬ್ಬಂದಿಗೆ ಕೊವಿಡ್​ ಪಾಸಿಟಿವ್​ ವರದಿ ಬಂದಿತ್ತು. ನಂತರ ಪರೀಕ್ಷೆ ಮಾಡಿದಾಗ ಪವನ್​ ಕಲ್ಯಾಣ್​ಗೂ ಕೊರೊನಾ ಪಾಸಿಟಿವ್​ ಬಂದು ಆಸ್ಪತ್ರೆಗೆ ಶಿಫ್ಟ್​ ಆಗಿದ್ದರು.

'ಪವನ್​ ಕಲ್ಯಾಣ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫೋಟೋ ಫೇಕ್​'
ಪವನ್​ ಕಲ್ಯಾಣ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದು
ರಾಜೇಶ್ ದುಗ್ಗುಮನೆ
|

Updated on:Apr 17, 2021 | 8:21 PM

Share

‘ಪವನ್​ ಕಲ್ಯಾಣ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫೋಟೋ ಫೇಕ್​’- ಹೀಗೆಂದು ನಾವು ಹೇಳುತ್ತಿಲ್ಲ. ಖ್ಯಾತ ನಿರ್ದೇಶಕ ರಾಮ್​ ಗೋಪಾಲ್​ ವರ್ಮಾ ಹೀಗೊಂದು ಆರೋಪ ಮಾಡಿದ್ದಾರೆ. ಜನಸೇನಾ ಪಕ್ಷದ ಮುಖ್ಯಸ್ಥ ಹಾಗೂ ಟಾಲಿವುಡ್​ ನಟ ಪವನ್​ ಕಲ್ಯಾಣ್​ ಕೊರೊನಾ ಪಾಸಿಟಿವ್​ ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ವಿಚಾರದ ಬಗ್ಗೆ ನಿರ್ದೇಶಕ ರಾಮ್​ ಗೋಪಾಲ್​ ಸರಣಿ ಟ್ವೀಟ್​ ಮಾಡಿದ್ದಾರೆ. ಪವನ್​ ಕಲ್ಯಾಣ್​ ಅವರ ಜತೆ ಇದ್ದ ಸಿಬ್ಬಂದಿಗೆ ಕೊವಿಡ್​ ಪಾಸಿಟಿವ್​ ವರದಿ ಬಂದಿತ್ತು. ನಂತರ ಪರೀಕ್ಷೆ ಮಾಡಿದಾಗ ಪವನ್​ ಕಲ್ಯಾಣ್​ಗೂ ಕೊರೊನಾ ಪಾಸಿಟಿವ್​ ಬಂದು ಆಸ್ಪತ್ರೆಗೆ ಶಿಫ್ಟ್​ ಆಗಿದ್ದರು. ಅವರು ಆಸ್ಪತ್ರೆಯಲ್ಲಿರುವ ಫೋಟೋ ಒಂದು ಸಾಮಾಜಿಕ ಜಾಲಯಾಣದಲ್ಲಿ ವೈರಲ್​ ಆಗಿತ್ತು. ಈ ಬಗ್ಗೆ ರಾಮ್​ ಗೋಪಾಲ್​ ಟ್ವೀಟ್​ ಮಾಡಿದ್ದಾರೆ.

ಬರಿಗಣ್ಣಿನಿಂದ ಕೂಡ ನೋಡಲಾಗದ ಒಂದು ಸಣ್ಣ ವೈರಸ್ ಪವನ್ ಕಲ್ಯಾಣ್ ಅವರನ್ನು ಇಂತಹ ಅಸಹಾಯಕ ಪರಿಸ್ಥಿತಿಗೆ ತಳ್ಳಿ ಹಾಕಿದೆ. ಇದರಲ್ಲಿ ಹೀರೋ ಎನ್ನುವ ಶಬ್ದ ಎಲ್ಲಾದರೂ ಇದೆಯಾ ಎಂದು ಕೇಳಿದ್ದಾರೆ. ಈ ಟ್ವೀಟ್​ ನೋಡಿದ ಬೆನ್ನಲ್ಲೇ ಪವನ್​ ಕಲ್ಯಾಣ್​ ಅಭಿಮಾನಿಗಳು ಸಿಟ್ಟಾಗಿದ್ದಾರೆ. ಆದರೆ, ಈ ಬಗ್ಗೆ ರಾಮ್​ ಗೋಪಾಲ್​ ವರ್ಮಾ ತಲೆಕೆಡಿಸಿಕೊಂಡಿಲ್ಲ.

ಮತ್ತೊಂದು ಟ್ವೀಟ್​ ಮಾಡಿರುವ ಆರ್​ಜಿವಿ, ಪವನ್​ಗೆ ಬಂದಿರೋದು ಕೊವಿಡ್​ ಎಂದು ಎಲ್ಲರೂ ಹೇಳುತ್ತಾರೆ. ಆದರೆ, ವಕೀಲ್​ ಸಾಬ್​ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಗಳಿಕೆ ಮಾಡಿಲ್ಲ. ಇದಕ್ಕಾಗಿ ಪವನ್​ ಕಲ್ಯಾಣ ಈ ಸ್ಥಿತಿ ತಲುಪಿದ್ದಾರೆ. ಅಭಿಮಾನಿಗಳೇ ಬನ್ನಿ. ನಿಮ್ಮ ಲೈಫ್​ ರಿಸ್ಕ್​ ಮಾಡಿಕೊಂಡು ಸಿನಿಮಾ ವೀಕ್ಷಿಸಿ. ಪವನ್​ ಜೇಬನ್ನು ತುಂಬಿಸಿ ಎಂದಿದ್ದಾರೆ. ಮುಂದುವರಿದು ಪವನ್​ ಟ್ರೀಟ್​ಮೆಂಟ್​ ಪಡೆಯುತ್ತಿರುವುದು ನಕಲಿ ಫೋಟೋ ಎಂದು ಜರಿದಿದ್ದಾರೆ.

ಇದನ್ನೂ ಓದಿ: Coronavirus News Live Updates: ಕೊರೊನಾ ಚಿಕಿತ್ಸೆಗೆ ಬಳಸುವ ರೆಮ್​ಡೆಸಿವಿರ್ ಔಷಧಿಯ ದರ ಕಡಿತ

Published On - 8:19 pm, Sat, 17 April 21

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?