AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪವನ್​ ಕಲ್ಯಾಣ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫೋಟೋ ಫೇಕ್​’

ಪವನ್​ ಕಲ್ಯಾಣ್​ ಅವರ ಜತೆ ಇದ್ದ ಸಿಬ್ಬಂದಿಗೆ ಕೊವಿಡ್​ ಪಾಸಿಟಿವ್​ ವರದಿ ಬಂದಿತ್ತು. ನಂತರ ಪರೀಕ್ಷೆ ಮಾಡಿದಾಗ ಪವನ್​ ಕಲ್ಯಾಣ್​ಗೂ ಕೊರೊನಾ ಪಾಸಿಟಿವ್​ ಬಂದು ಆಸ್ಪತ್ರೆಗೆ ಶಿಫ್ಟ್​ ಆಗಿದ್ದರು.

'ಪವನ್​ ಕಲ್ಯಾಣ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫೋಟೋ ಫೇಕ್​'
ಪವನ್​ ಕಲ್ಯಾಣ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದು
ರಾಜೇಶ್ ದುಗ್ಗುಮನೆ
|

Updated on:Apr 17, 2021 | 8:21 PM

Share

‘ಪವನ್​ ಕಲ್ಯಾಣ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫೋಟೋ ಫೇಕ್​’- ಹೀಗೆಂದು ನಾವು ಹೇಳುತ್ತಿಲ್ಲ. ಖ್ಯಾತ ನಿರ್ದೇಶಕ ರಾಮ್​ ಗೋಪಾಲ್​ ವರ್ಮಾ ಹೀಗೊಂದು ಆರೋಪ ಮಾಡಿದ್ದಾರೆ. ಜನಸೇನಾ ಪಕ್ಷದ ಮುಖ್ಯಸ್ಥ ಹಾಗೂ ಟಾಲಿವುಡ್​ ನಟ ಪವನ್​ ಕಲ್ಯಾಣ್​ ಕೊರೊನಾ ಪಾಸಿಟಿವ್​ ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ವಿಚಾರದ ಬಗ್ಗೆ ನಿರ್ದೇಶಕ ರಾಮ್​ ಗೋಪಾಲ್​ ಸರಣಿ ಟ್ವೀಟ್​ ಮಾಡಿದ್ದಾರೆ. ಪವನ್​ ಕಲ್ಯಾಣ್​ ಅವರ ಜತೆ ಇದ್ದ ಸಿಬ್ಬಂದಿಗೆ ಕೊವಿಡ್​ ಪಾಸಿಟಿವ್​ ವರದಿ ಬಂದಿತ್ತು. ನಂತರ ಪರೀಕ್ಷೆ ಮಾಡಿದಾಗ ಪವನ್​ ಕಲ್ಯಾಣ್​ಗೂ ಕೊರೊನಾ ಪಾಸಿಟಿವ್​ ಬಂದು ಆಸ್ಪತ್ರೆಗೆ ಶಿಫ್ಟ್​ ಆಗಿದ್ದರು. ಅವರು ಆಸ್ಪತ್ರೆಯಲ್ಲಿರುವ ಫೋಟೋ ಒಂದು ಸಾಮಾಜಿಕ ಜಾಲಯಾಣದಲ್ಲಿ ವೈರಲ್​ ಆಗಿತ್ತು. ಈ ಬಗ್ಗೆ ರಾಮ್​ ಗೋಪಾಲ್​ ಟ್ವೀಟ್​ ಮಾಡಿದ್ದಾರೆ.

ಬರಿಗಣ್ಣಿನಿಂದ ಕೂಡ ನೋಡಲಾಗದ ಒಂದು ಸಣ್ಣ ವೈರಸ್ ಪವನ್ ಕಲ್ಯಾಣ್ ಅವರನ್ನು ಇಂತಹ ಅಸಹಾಯಕ ಪರಿಸ್ಥಿತಿಗೆ ತಳ್ಳಿ ಹಾಕಿದೆ. ಇದರಲ್ಲಿ ಹೀರೋ ಎನ್ನುವ ಶಬ್ದ ಎಲ್ಲಾದರೂ ಇದೆಯಾ ಎಂದು ಕೇಳಿದ್ದಾರೆ. ಈ ಟ್ವೀಟ್​ ನೋಡಿದ ಬೆನ್ನಲ್ಲೇ ಪವನ್​ ಕಲ್ಯಾಣ್​ ಅಭಿಮಾನಿಗಳು ಸಿಟ್ಟಾಗಿದ್ದಾರೆ. ಆದರೆ, ಈ ಬಗ್ಗೆ ರಾಮ್​ ಗೋಪಾಲ್​ ವರ್ಮಾ ತಲೆಕೆಡಿಸಿಕೊಂಡಿಲ್ಲ.

ಮತ್ತೊಂದು ಟ್ವೀಟ್​ ಮಾಡಿರುವ ಆರ್​ಜಿವಿ, ಪವನ್​ಗೆ ಬಂದಿರೋದು ಕೊವಿಡ್​ ಎಂದು ಎಲ್ಲರೂ ಹೇಳುತ್ತಾರೆ. ಆದರೆ, ವಕೀಲ್​ ಸಾಬ್​ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಗಳಿಕೆ ಮಾಡಿಲ್ಲ. ಇದಕ್ಕಾಗಿ ಪವನ್​ ಕಲ್ಯಾಣ ಈ ಸ್ಥಿತಿ ತಲುಪಿದ್ದಾರೆ. ಅಭಿಮಾನಿಗಳೇ ಬನ್ನಿ. ನಿಮ್ಮ ಲೈಫ್​ ರಿಸ್ಕ್​ ಮಾಡಿಕೊಂಡು ಸಿನಿಮಾ ವೀಕ್ಷಿಸಿ. ಪವನ್​ ಜೇಬನ್ನು ತುಂಬಿಸಿ ಎಂದಿದ್ದಾರೆ. ಮುಂದುವರಿದು ಪವನ್​ ಟ್ರೀಟ್​ಮೆಂಟ್​ ಪಡೆಯುತ್ತಿರುವುದು ನಕಲಿ ಫೋಟೋ ಎಂದು ಜರಿದಿದ್ದಾರೆ.

ಇದನ್ನೂ ಓದಿ: Coronavirus News Live Updates: ಕೊರೊನಾ ಚಿಕಿತ್ಸೆಗೆ ಬಳಸುವ ರೆಮ್​ಡೆಸಿವಿರ್ ಔಷಧಿಯ ದರ ಕಡಿತ

Published On - 8:19 pm, Sat, 17 April 21

Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ