AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪೆದ್ದಿ’ ಚಿತ್ರದ ‘ಹೋಯ್ ಹೋಯ್ ವೀರ’ ಹಾಡು ರಿಲೀಸ್; ರಾಮ್ ಚರಣ್ ಸ್ಟೆಪ್ಸ್ ಸೂಪರ್

‘ಪೆದ್ದಿ’ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಸೃಷ್ಟಿ ಆಗಿದೆ. ಈ ಸಿನಿಮಾ ಏಪ್ರಿಲ್ 30ರಂದು ತೆರೆಗೆ ಬರುತ್ತಿದೆ. ಇತ್ತೀಚೆಗೆ ರಾಮ್ ಚರಣ್ ಅವರು ಸಿನಿಮಾದ ಡಬ್ಬಿಂಗ್ ಕೆಲಸದಲ್ಲಿ ತೊಡಗಿಕೊಂಡಿದ್ದ ವಿಡಿಯೋ ವೈರಲ್ ಆಗಿತ್ತು. ಈಗ ಹಾಡುಗಳನ್ನು ರಿಲೀಸ್ ಮಾಡುವ ಮೂಲಕ ಗಮನ ಸೆಳೆಯಲಾಗುತ್ತಿದೆ.

‘ಪೆದ್ದಿ’ ಚಿತ್ರದ ‘ಹೋಯ್ ಹೋಯ್ ವೀರ’ ಹಾಡು ರಿಲೀಸ್; ರಾಮ್ ಚರಣ್ ಸ್ಟೆಪ್ಸ್ ಸೂಪರ್
ಪೆದ್ದಿ ಸಿನಿಮಾದಲ್ಲಿ ರಾಮ್ ಚರಣ್
ರಾಜೇಶ್ ದುಗ್ಗುಮನೆ
|

Updated on: Mar 03, 2026 | 9:52 AM

Share

ರಾಮ್ ಚರಣ್ ಅವರು ‘ಪೆದ್ದಿ’ ಸಿನಿಮಾದಲ್ಲಿ (Peddi Movie) ನಟಿಸುತ್ತಿದ್ದಾರೆ. ಈ ಚಿತ್ರದ ‘ಹೋಯ್ ಹೋಯ್ ವೀರ’ ಹಾಡು ರಿಲೀಸ್ ಆಗಿದೆ. ಈ ಮೊದಲು ಬಿಡುಗಡೆ ಆಗಿದ್ದ ‘ಚಿಕಿರಿ ಚಿಕಿರಿ’ ಹಾಡು ಸೂಪರ್ ಹಿಟ್ ಆಯಿತು. ರಾಮ್ ಚರಣ್ ಡ್ಯಾನ್ಸ್​​ಗೆ ಎಲ್ಲರೂ ಫಿದಾ ಆದರು. ಈಗ ರಿಲೀಸ್ ಆಗಿರುವ ಹಾಡು ಕೂಡ ಗಮನ ಸೆಳೆಯುವ ರೀತಿಯಲ್ಲಿ ಇದೆ.

ಈ ಮೊದಲು ರಿಲೀಸ್ ಆಗಿದ್ದ ‘ಪೆದ್ದಿ’ ಸಿನಿಮಾದ ‘ಚಿಕಿರಿ ಚಿಕಿರಿ’ ಹಾಡು ಕೋಟಿ ಕೋಟಿ ವೀಕ್ಷಣೆ ಪಡೆದಿದೆ. ಇದರಲ್ಲಿ ರಾಮ್ ಚರಣ್ ಅವರ ಸ್ಟೆಪ್ಸ್ ಸಾಕಷ್ಟು ಗಮನ ಸೆಳೆದಿತ್ತು. ಈಗ ರಿಲೀಸ್ ಆಗಿರುವ ‘ಹೋಯ್ ಹೋಯ್ ವೀರ’ದಲ್ಲಿಯೂ ಅವರು ಹೆಜ್ಜೆ ಹಾಕಿದ ರೀತಿ ಗಮನ ಸೆಳೆದಿದೆ.

‘ಪೆದ್ದಿ’ ಸಿನಿಮಾದ ಮತ್ತೊಂದು ಹೈಲೈಟ್ ಎಂದರೆ ಅದು ಎಆರ್ ರೆಹಮಾನ್ ಮ್ಯೂಸಿಕ್. ಆಸ್ಕರ್ ಪ್ರಶಸ್ತಿ ವಿಜೇತರಾದ ಅವರು ಈ ಸಿನಿಮಾಗೆ ಮ್ಯೂಸಿಕ್ ಮಾಡುತ್ತಾರೆ ಎಂದಾಗ ಕುತೂಹಲ ಮೂಡಿತು. ಈಗ ಅವರ ಬತ್ತಳಿಕೆಯಿಂದ ಉತ್ತಮ ಹಾಡುಗಳು ಹೊರ ಬರುತ್ತಿವೆ. ಈ ಹಾಡುಗಳು ಗಮನ ಸೆಳೆಯುವ ರೀತಿಯಲ್ಲಿ ಇವೆ.

‘ಪೆದ್ದಿ’ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಸೃಷ್ಟಿ ಆಗಿದೆ. ಈ ಸಿನಿಮಾ ಏಪ್ರಿಲ್ 30ರಂದು ತೆರೆಗೆ ಬರುತ್ತಿದೆ. ಇತ್ತೀಚೆಗೆ ರಾಮ್ ಚರಣ್ ಅವರು ಸಿನಿಮಾದ ಡಬ್ಬಿಂಗ್ ಕೆಲಸದಲ್ಲಿ ತೊಡಗಿಕೊಂಡಿದ್ದ ವಿಡಿಯೋ ವೈರಲ್ ಆಗಿತ್ತು. ಈಗ ಹಾಡುಗಳನ್ನು ರಿಲೀಸ್ ಮಾಡುವ ಮೂಲಕ ಗಮನ ಸೆಳೆಯಲಾಗುತ್ತಿದೆ.

ಇದನ್ನೂ ಓದಿ: ‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ

ಬುಚ್ಚಿ ಬಾಬು ಸನಾ ಅವರು ‘ಪೆದ್ದಿ’ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಜಾನ್ವಿ ಕಪೂರ್ ಹಾಗೂ ಕನ್ನಡದ ನಟ ಶಿವರಾಜ್​​ಕುಮಾರ್ ಅಭಿನಯಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್