AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪೆದ್ದಿ’ ಚಿತ್ರದ ‘ಹೋಯ್ ಹೋಯ್ ವೀರ’ ಹಾಡು ರಿಲೀಸ್; ರಾಮ್ ಚರಣ್ ಸ್ಟೆಪ್ಸ್ ಸೂಪರ್

‘ಪೆದ್ದಿ’ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಸೃಷ್ಟಿ ಆಗಿದೆ. ಈ ಸಿನಿಮಾ ಏಪ್ರಿಲ್ 30ರಂದು ತೆರೆಗೆ ಬರುತ್ತಿದೆ. ಇತ್ತೀಚೆಗೆ ರಾಮ್ ಚರಣ್ ಅವರು ಸಿನಿಮಾದ ಡಬ್ಬಿಂಗ್ ಕೆಲಸದಲ್ಲಿ ತೊಡಗಿಕೊಂಡಿದ್ದ ವಿಡಿಯೋ ವೈರಲ್ ಆಗಿತ್ತು. ಈಗ ಹಾಡುಗಳನ್ನು ರಿಲೀಸ್ ಮಾಡುವ ಮೂಲಕ ಗಮನ ಸೆಳೆಯಲಾಗುತ್ತಿದೆ.

‘ಪೆದ್ದಿ’ ಚಿತ್ರದ ‘ಹೋಯ್ ಹೋಯ್ ವೀರ’ ಹಾಡು ರಿಲೀಸ್; ರಾಮ್ ಚರಣ್ ಸ್ಟೆಪ್ಸ್ ಸೂಪರ್
ಪೆದ್ದಿ ಸಿನಿಮಾದಲ್ಲಿ ರಾಮ್ ಚರಣ್
ರಾಜೇಶ್ ದುಗ್ಗುಮನೆ
|

Updated on: Mar 03, 2026 | 9:52 AM

Share

ರಾಮ್ ಚರಣ್ ಅವರು ‘ಪೆದ್ದಿ’ ಸಿನಿಮಾದಲ್ಲಿ (Peddi Movie) ನಟಿಸುತ್ತಿದ್ದಾರೆ. ಈ ಚಿತ್ರದ ‘ಹೋಯ್ ಹೋಯ್ ವೀರ’ ಹಾಡು ರಿಲೀಸ್ ಆಗಿದೆ. ಈ ಮೊದಲು ಬಿಡುಗಡೆ ಆಗಿದ್ದ ‘ಚಿಕಿರಿ ಚಿಕಿರಿ’ ಹಾಡು ಸೂಪರ್ ಹಿಟ್ ಆಯಿತು. ರಾಮ್ ಚರಣ್ ಡ್ಯಾನ್ಸ್​​ಗೆ ಎಲ್ಲರೂ ಫಿದಾ ಆದರು. ಈಗ ರಿಲೀಸ್ ಆಗಿರುವ ಹಾಡು ಕೂಡ ಗಮನ ಸೆಳೆಯುವ ರೀತಿಯಲ್ಲಿ ಇದೆ.

ಈ ಮೊದಲು ರಿಲೀಸ್ ಆಗಿದ್ದ ‘ಪೆದ್ದಿ’ ಸಿನಿಮಾದ ‘ಚಿಕಿರಿ ಚಿಕಿರಿ’ ಹಾಡು ಕೋಟಿ ಕೋಟಿ ವೀಕ್ಷಣೆ ಪಡೆದಿದೆ. ಇದರಲ್ಲಿ ರಾಮ್ ಚರಣ್ ಅವರ ಸ್ಟೆಪ್ಸ್ ಸಾಕಷ್ಟು ಗಮನ ಸೆಳೆದಿತ್ತು. ಈಗ ರಿಲೀಸ್ ಆಗಿರುವ ‘ಹೋಯ್ ಹೋಯ್ ವೀರ’ದಲ್ಲಿಯೂ ಅವರು ಹೆಜ್ಜೆ ಹಾಕಿದ ರೀತಿ ಗಮನ ಸೆಳೆದಿದೆ.

‘ಪೆದ್ದಿ’ ಸಿನಿಮಾದ ಮತ್ತೊಂದು ಹೈಲೈಟ್ ಎಂದರೆ ಅದು ಎಆರ್ ರೆಹಮಾನ್ ಮ್ಯೂಸಿಕ್. ಆಸ್ಕರ್ ಪ್ರಶಸ್ತಿ ವಿಜೇತರಾದ ಅವರು ಈ ಸಿನಿಮಾಗೆ ಮ್ಯೂಸಿಕ್ ಮಾಡುತ್ತಾರೆ ಎಂದಾಗ ಕುತೂಹಲ ಮೂಡಿತು. ಈಗ ಅವರ ಬತ್ತಳಿಕೆಯಿಂದ ಉತ್ತಮ ಹಾಡುಗಳು ಹೊರ ಬರುತ್ತಿವೆ. ಈ ಹಾಡುಗಳು ಗಮನ ಸೆಳೆಯುವ ರೀತಿಯಲ್ಲಿ ಇವೆ.

‘ಪೆದ್ದಿ’ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಸೃಷ್ಟಿ ಆಗಿದೆ. ಈ ಸಿನಿಮಾ ಏಪ್ರಿಲ್ 30ರಂದು ತೆರೆಗೆ ಬರುತ್ತಿದೆ. ಇತ್ತೀಚೆಗೆ ರಾಮ್ ಚರಣ್ ಅವರು ಸಿನಿಮಾದ ಡಬ್ಬಿಂಗ್ ಕೆಲಸದಲ್ಲಿ ತೊಡಗಿಕೊಂಡಿದ್ದ ವಿಡಿಯೋ ವೈರಲ್ ಆಗಿತ್ತು. ಈಗ ಹಾಡುಗಳನ್ನು ರಿಲೀಸ್ ಮಾಡುವ ಮೂಲಕ ಗಮನ ಸೆಳೆಯಲಾಗುತ್ತಿದೆ.

ಇದನ್ನೂ ಓದಿ: ‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ

ಬುಚ್ಚಿ ಬಾಬು ಸನಾ ಅವರು ‘ಪೆದ್ದಿ’ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಜಾನ್ವಿ ಕಪೂರ್ ಹಾಗೂ ಕನ್ನಡದ ನಟ ಶಿವರಾಜ್​​ಕುಮಾರ್ ಅಭಿನಯಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ