AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ಫ್ಯಾಮಿಲಿ ಮ್ಯಾನ್​ 2’ನಲ್ಲಿ ನಟಿಸಿದ್ದ ಈ ನಟ ಆತ್ಮಹತ್ಯೆ ಮಾಡಿಕೊಂಡಿದ್ದು ನಿಜಕ್ಕೂ ವಿಚಿತ್ರ

ನಟ ಆಸಿಫ್​ ಬಸ್ರಾರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಹಿಮಾಚಲ ಪ್ರದೇಶದ ಧರಮ್​ಶಾಲಾದ ಖಾಸಗಿ ಕಟ್ಟದವೊಂದರಲ್ಲಿ ನವೆಂಬರ್​ನಲ್ಲಿ ಪತ್ತೆಯಾಗಿತ್ತು.

‘ದಿ ಫ್ಯಾಮಿಲಿ ಮ್ಯಾನ್​ 2’ನಲ್ಲಿ ನಟಿಸಿದ್ದ ಈ ನಟ ಆತ್ಮಹತ್ಯೆ ಮಾಡಿಕೊಂಡಿದ್ದು ನಿಜಕ್ಕೂ ವಿಚಿತ್ರ
ಆಸಿಫ್​ ಬಸ್ರಾ
ರಾಜೇಶ್ ದುಗ್ಗುಮನೆ
|

Updated on: Jun 06, 2021 | 5:24 PM

Share

ದಿ ಫ್ಯಾಮಿಲಿ ಮ್ಯಾನ್​ 2 ವೆಬ್​ ಸೀರಿಸ್​ ದೊಡ್ಡಮಟ್ಟದಲ್ಲಿ ಯಶಸ್ಸು ಕಂಡಿದೆ. ಇದನ್ನು ನೋಡಿದವರೆಲ್ಲರೂ ಅದ್ಭುತವಾಗಿದೆ ಎಂದು ಪ್ರತಿಕ್ರಿಯಿಸುತ್ತಿದ್ದಾರೆ. ಈ ವೆಬ್​ ಸೀರಿಸ್​ನಲ್ಲಿ ಆಪ್ತಸಮಾಲೋಚಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಆಸಿಫ್​ ಬಸ್ರಾ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ವೆಬ್​ ಸೀರಿಸ್​ ನೋಡಿದ ಅನೇಕರು ಅವರನ್ನು ನೆನಪಿಸಿಕೊಂಡಿದ್ದಾರೆ.

ವೆಬ್​ ಸೀರಿಸ್​ನ ಮುಖ್ಯ ಪಾತ್ರಗಳಾದ ಶ್ರೀಕಾಂತ್​ ಮತ್ತು ಸುಚಿತ್ರಾ ಇಬ್ಬರಿಗೂ ಕೌನ್ಸಿಲರ್​ ಆಗಿ ಕಾಣಿಸಿಕೊಂಡಿದ್ದು ಇದೇ ಆಸಿಫ್​ ಬಸ್ರಾ. ಸುಚಿತ್ರಾ ಮನಸ್ಥಿತಿಯನ್ನು ಅರ್ಥ ಮಾಡಿಕೊಂಡು ಅವರಿಗೆ ಕೌನ್ಸಿಲ್​ ಮಾಡುವ ಕೆಲಸವನ್ನು ಆಸಿಫ್​ ಮಾಡುತ್ತಾರೆ. ತೆರೆಮೇಲೆ ಕೌನ್ಸಿಲರ್​ ಆಗಿ ಬುದ್ಧಿವಾದ ಹೇಳಿದ್ದ ಅವರು ನಿಜಜೀವನದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಅವರ ಪಾತ್ರ ಮೆಚ್ಚಿಕೊಂಡಿರುವ ಅನೇಕರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ನಟ ಆಸಿಫ್​ ಬಸ್ರಾರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಹಿಮಾಚಲ ಪ್ರದೇಶದ ಧರಮ್​ಶಾಲಾದ ಖಾಸಗಿ ಕಟ್ಟದವೊಂದರಲ್ಲಿ ನವೆಂಬರ್​ನಲ್ಲಿ ಪತ್ತೆಯಾಗಿತ್ತು. ಆಸಿಫ್​ ಬಸ್ರಾ ಹಲವು ಹಿಂದಿ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ಪೋಷಕ ಪಾತ್ರದಲ್ಲಿ ನಟಿಸುವ ಮೂಲಕ ತಮ್ಮದೇ ವಿಭಿನ್ನ ಛಾಪು ಮೂಡಿಸಿದ್ದರು. ಲಾಕ್​ಡೌನ್ ತಂದೊಡ್ಡಿದ​ ಸಂಕಷ್ಟದಿಂದ ಆತ್ಮಹತ್ಯೆಗೆ ಶರಣಾಗಿದ್ದರು ಎನ್ನಲಾಗಿದೆ.

ದಿ ಫ್ಯಾಮಿಲಿ ಮ್ಯಾನ್​ 2 ಅದ್ಭುತ ಯಶಸ್ಸು ಕಂಡಿದೆ. ಆದರೆ, ಇದನ್ನು ನೋಡೋಕೆ ಆಸಿಫ್ ಅವರೇ ಇಲ್ಲವಲ್ಲ ಎಂದು ಕೆಲವರು ಹೇಳಿಕೊಂಡಿದ್ದಾರೆ. ಇನ್ನೂ ಕೆಲವರು, ಒಂದು ಅದ್ಭುತ ನಟನನ್ನು ನಾವು ಕಳೆದುಕೊಂಡೆವು ಎಂದು ವೆಬ್​ ಸೀರಿಸ್​ ನೋಡಿದಮೇಲೆ ನಮಗನ್ನಿಸುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ, ಹೆಂಡತಿ ಬಿಟ್ಟುಹೋದ ನೋವು; ಇದು ಮನೋಜ್​ ಬಾಜ​​ಪೇಯಿ ಜೀವನದ ಕಥೆ

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್