AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲಾರ್ ಮೊದಲ ಹಂತದ ಚಿತ್ರೀಕರಣ ಪೂರ್ಣ, ಡಾರ್ಲಿಂಗ್ ಪ್ರಭಾಸ್‌‌ ನ್ಯೂ ಲುಕ್‌ಗೆ ಫಿದಾ ಆದ ಫ್ಯಾನ್ಸ್..!

Salaar: ಕೆಜಿಎಫ್‌ ನಂತ್ರ ನಿರ್ದೇಶಕ ಪ್ರಶಾಂತ್‌ ನೀಲ್‌ ಸಲಾರ್ ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ಸಲಾರ್‌ ಭಾರತದಾತ್ಯಂದ ಭಾರಿ ಸದ್ದು ಮಾಡ್ತಿದೆ. ಆದ್ರೆ ಇದ್ರ ಬೆನ್ನಲ್ಲೇ ಹೊಸ ಸುದ್ದಿ ಕೊಡೋ ಮೂಲಕ ಸದ್ದು ಮಾಡ್ತಿದೆ.

ಸಲಾರ್ ಮೊದಲ ಹಂತದ ಚಿತ್ರೀಕರಣ ಪೂರ್ಣ, ಡಾರ್ಲಿಂಗ್ ಪ್ರಭಾಸ್‌‌ ನ್ಯೂ ಲುಕ್‌ಗೆ ಫಿದಾ ಆದ ಫ್ಯಾನ್ಸ್..!
ನಿರ್ದೇಶಕ ಪ್ರಶಾಂತ್‌ ನೀಲ್‌ ಮತ್ತು ನಟ ಪ್ರಭಾಸ್‌
ಆಯೇಷಾ ಬಾನು
| Edited By: |

Updated on:Feb 09, 2021 | 9:02 AM

Share

ಇಷ್ಟು ದಿನ ಕೆಜಿಎಫ್.. ಕೆಜಿಎಫ್‌ ಅಂತಿದ್ದೋರ ಕಣ್ಣು ಈಗ ಸಲಾರ್‌ ಸಿನಿಮಾ ಮೇಲೆ ಬಿದ್ದಿದೆ. ಭರ್ಜರಿ ಚಿತ್ರೀಕರಣದಲ್ಲಿದ್ದ ಸಲಾರ್‌ ಚಿತ್ರತಂಡ ಹೊಸ ಸುದ್ದಿ ಕೊಡೋದ್ರ ಮೂಲಕ ಸದ್ದು ಮಾಡ್ತಿದೆ. ಕೆಜಿಎಫ್ 2 ರಿಲೀಸ್‌ ಡೇಟ್ ಫಿಕ್ಸ್ ಆಗ್ತಿದ್ದಂತೆಯೇ ಸಲಾರ್‌ ಸಿನಿಮಾ ಶೂಟಿಂಗ್‌ ಶುರು ಮಾಡಿ ಬಿಟ್ಟಿದೆ ಪ್ರಶಾಂತ್‌ ನೀಲ್‌ ಬಳಗ. ಅಷ್ಟೇ ಯಾಕೆ ಈಗಾಗಲೇ ಮೊದಲ ಹಂತದ ಚಿತ್ರೀಕರಣ ಕೂಡ ಮುಗಿಸಿಬಿಟ್ಟಿದೆ. ಈ ವಿಚಾರವನ್ನ ಸೋಷಿಯಲ್‌ ಮೀಡಿಯಾದಲ್ಲಿ ಚಿತ್ರತಂಡ ಹಂಚಿಕೊಂಡಿದೆ.

ಇದು ಹೇಳಿ ಕೇಳಿ ಸೂಪರ್ ಸ್ಟಾರ್‌ ಡಾರ್ಲಿಂಗ್‌ ಪ್ರಭಾಸ್‌ ಅಭಿನಯದ ಸಿನಿಮಾ. ಹಾಗಾಗಿ ಸಹಜವಾಗಿಯೇ ನಿರೀಕ್ಷೆ ಹೆಚ್ಚಿದೆ. ಇನ್ನೂ ಇತ್ತೀಚಿಗೆ ಪ್ರಭಾಸ್‌ ಲುಕ್‌ ಕೂಡ ಲೀಕ್‌ ಆಗಿತ್ತು. ಮೆಕಾನಿಕ್‌ ಲುಕ್‌ನಲ್ಲಿ ಪ್ರಭಾಸ್‌ ಕಾಣಿಸಿಕೊಂಡಿದ್ರು. ಹೀಗಾಗಿ ಪ್ರಭಾಸ್‌ ಲುಕ್‌ ಬಗ್ಗೆ ಈಗಾಗಲೇ ಸಿಕ್ಕಾಪಟ್ಟೆ ಚರ್ಚೆ ಹುಟ್ಟುಹಾಕಿದೆ.

ಇತ್ತ ಚಿತ್ರತಂಡ ಸಾಕಷ್ಟು ವೇಗವಾಗಿ ಶೂಟಿಂಗ್‌ ಕಂಪ್ಲೀಟ್‌ ಮಾಡ್ತಿದೆ. ಮುಂದಿನ ವರ್ಷಾರಂಭದಲ್ಲೇ ಸಲಾರ್‌ ಮೂವಿ ಅದ್ಧೂರಿಯಾಗಿ ಥಿಯೇಟರ್‌ಗಳಿಗೆ ಲಗ್ಗೆ ಇಡೋ ಸಾಧ್ಯತೆಯಿದ್ದು, ಪ್ರಭಾಸ್ ಅಭಿಮಾನಿಗಳು ಕೂಡ ಸಿಕ್ಕಾಪಟ್ಟೆ ಕ್ಯೂರಿಯಾಸಿಟಿಯಿಂದ ಎದುರು ನೋಡ್ತಿದ್ದಾರೆ.

ಪ್ರಭಾಸ್​ ನಟನೆಯ ಸಲಾರ್ ಚಿತ್ರಕ್ಕೆ ಕನ್ನಡಿಗನೇ ವಿಲನ್​!

Published On - 8:04 am, Tue, 9 February 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್