AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prabhas: ಪ್ರಭಾಸ್ ಈಗ ‘ದಿ ರಾಜಾ ಸಾಬ್’; ಹೇಗಿದೆ ನೋಡಿ ಫಸ್ಟ್ ಲುಕ್

ಮಾರುತಿ ಜೊತೆ ಪ್ರಭಾಸ್ ಸಿನಿಮಾ ಮಾಡಲಿದ್ದಾರೆ ಎಂಬುದು ಮೊದಲಿನಿಂದಲೂ ಹರಿದಾಡುತ್ತಿದ್ದ ಸುದ್ದಿ. ಈ ಬಗ್ಗೆ ಅಧಿಕೃತ ಘೋಷಣೆ ಆಗಿರಲಿಲ್ಲ. ಈಗ ಪ್ರಭಾಸ್ ಕಡೆಯಿಂದ ಈ ಬಗ್ಗೆ ಮಾಹಿತಿ ಸಿಕ್ಕಿದೆ.

Prabhas: ಪ್ರಭಾಸ್ ಈಗ ‘ದಿ ರಾಜಾ ಸಾಬ್’; ಹೇಗಿದೆ ನೋಡಿ ಫಸ್ಟ್ ಲುಕ್
ಪ್ರಭಾಸ್
ರಾಜೇಶ್ ದುಗ್ಗುಮನೆ
|

Updated on: Jan 15, 2024 | 8:21 AM

Share

ನಟ ಪ್ರಭಾಸ್ (Prabhas) ಅವರು ಮಾಸ್ ಸಿನಿಮಾಗಳನ್ನು ಮಾಡಲು ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ‘ಸಲಾರ್’ ಚಿತ್ರದಿಂದ ಅವರಿಗೆ ದೊಡ್ಡ ಗೆಲುವು ಸಿಕ್ಕಿದೆ. ಈಗ ಪ್ರಭಾಸ್ ಅವರು ನಿರ್ದೇಶಕ ಮಾರುತಿ ಜೊತೆ ಕೈ ಜೋಡಿಸುತ್ತಿದ್ದಾರೆ. ಸಂಕ್ರಾಂತಿ ಸಂದರ್ಭದಲ್ಲಿ ಈ ಚಿತ್ರದ ಫಸ್ಟ್​ ಲುಕ್ ಹಾಗೂ ಟೈಟಲ್ ರಿವೀಲ್ ಮಾಡಲಾಗಿದೆ. ‘ದಿ ರಾಜಾ ಸಾಬ್’ ಎಂದು ಚಿತ್ರಕ್ಕೆ ಶೀರ್ಷಿಕೆ ಇಡಲಾಗಿದೆ. ಈ ಪೋಸ್ಟರ್ ಅಭಿಮಾನಿಗಳ ವಲಯದಲ್ಲಿ ವೈರಲ್ ಆಗಿದೆ.

ಮಾರುತಿ ಜೊತೆ ಪ್ರಭಾಸ್ ಸಿನಿಮಾ ಮಾಡಲಿದ್ದಾರೆ ಎಂಬುದು ಮೊದಲಿನಿಂದಲೂ ಹರಿದಾಡುತ್ತಿದ್ದ ಸುದ್ದಿ. ಈ ಬಗ್ಗೆ ಅಧಿಕೃತ ಘೋಷಣೆ ಆಗಿರಲಿಲ್ಲ. ಈಗ ಪ್ರಭಾಸ್ ಕಡೆಯಿಂದ ಈ ಬಗ್ಗೆ ಮಾಹಿತಿ ಸಿಕ್ಕಿದೆ. ‘ದಿ ರಾಜಾ ಸಾಬ್’ ಶೀರ್ಷಿಕೆ ಗಮನ ಸೆಳೆಯುತ್ತಿದೆ. ಈ ಸಿನಿಮಾ ರೊಮ್ಯಾಂಟಿಕ್ ಹಾರರ್ ಶೈಲಿಯಲ್ಲಿ ಮೂಡಿ ಬರುತ್ತಿದೆ ಅನ್ನೋದು ವಿಶೇಷ. ಪ್ರಯೋಗಾತ್ಮಕ ಸಿನಿಮಾದಲ್ಲಿ ನಟಿಸಲು ಪ್ರಭಾಸ್ ಉತ್ಸುಕರಾಗಿದ್ದಾರೆ. ಈ ಚಿತ್ರವನ್ನು ಪೀಪಲ್ ಮೀಡಿಯಾ ಫ್ಯಾಕ್ಟರಿ ಬ್ಯಾನರ್ ಮೂಲಕ ಟಿಜಿ ವಿಶ್ವ ಪ್ರಸಾದ ನಿರ್ಮಾಣ ಮಾಡುತ್ತಿದ್ದಾರೆ.

ಇದನ್ನೂ ಓದಿ: ಕಟೀಲು ದುರ್ಗಾಪರಮೇಶ್ವರಿ ದೇವಾಲಯಕ್ಕೆ ಪ್ರಭಾಸ್ ಭೇಟಿ: ಕಾರಣವೇನು?

ಪ್ರಭಾಸ್ ಹುಟ್ಟೂರು ಭೀಮಾವರಂನಲ್ಲಿ ಈ ಚಿತ್ರದ ಪೋಸ್ಟರ್ ಅನಾವರಣಗೊಂಡಿದೆ. ಕಪ್ಪು ಬಣ್ಣದ ಶರ್ಟ್ ಹಾಗೂ ಲುಂಗಿ ಹಾಕಿ, ಕಲರ್​ಫುಲ್ ರಸ್ತೆಯಲ್ಲಿ ಪ್ರಭಾಸ್ ನಡೆದುಕೊಂಡು ಬರುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಶೀಘ್ರವೇ ಆರಂಭ ಆಗಲಿದೆ. ಈ ಸಿನಿಮಾ ತೆಲುಗು, ಕನ್ನಡ, ಹಿಂದಿ, ತಮಿಳು, ಹಾಗೂ ಮಲಯಾಳಂ ಭಾಷೆಯಲ್ಲಿ ರಿಲೀಸ್ ಆಗುತ್ತಿದೆ.  ‘ಸಲಾರ್’ ಚಿತ್ರದಿಂದ ಪ್ರಭಾಸ್ ಖ್ಯಾತಿ ಮತ್ತಷ್ಟು ಹೆಚ್ಚಿದೆ. ಈ ಕಾರಣಕ್ಕೆ ಚಿತ್ರವನ್ನು ಪ್ಯಾನ್ ಇಂಡಿಯಾದಲ್ಲಿ ರಿಲೀಸ್ ಮಾಡಲು ನಿರ್ಮಾಪಕರು ಆಸಕ್ತಿ ತೋರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ
ಭಾರತೀಯ ನೌಕಾಪಡೆಗೆ ಸೇರ್ಪಡೆಗೊಂಡ ಐಎನ್ಎಸ್ ಮಾಲ್ವನ್
ಭಾರತೀಯ ನೌಕಾಪಡೆಗೆ ಸೇರ್ಪಡೆಗೊಂಡ ಐಎನ್ಎಸ್ ಮಾಲ್ವನ್
ಅವನನ್ನು ಯಾವಾಗ ಕರ್ಕೊಂಡು ಬರ್ತೀಯಾ ಎಂದು ಕೇಳಿದ್ದರು ಚೆನ್ನಮ್ಮ: ಹೆಚ್​ಡಿಕೆ
ಅವನನ್ನು ಯಾವಾಗ ಕರ್ಕೊಂಡು ಬರ್ತೀಯಾ ಎಂದು ಕೇಳಿದ್ದರು ಚೆನ್ನಮ್ಮ: ಹೆಚ್​ಡಿಕೆ