AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿಲ್ಮ್ ಇಂಡಸ್ರ್ಟಿಯಲ್ಲಿ ‘ಅಬ್ಬರ’ ಹೆಚ್ಚಿಸಿದ ಪ್ರಜ್ವಲ್ ದೇವರಾಜ್

ಪ್ರಜ್ವಲ್ ದೇವರಾಜ್ ನಟಿಸಿರುವ ‘ಅಬ್ಬರ’ ಚಿತ್ರದ ಪೋಸ್ಟರ್​ನ್ನು ಶಿವರಾಜ್​ಕುಮಾರ್ ರಿಲೀಸ್ ಮಾಡಿದ್ದಾರೆ.

ಫಿಲ್ಮ್ ಇಂಡಸ್ರ್ಟಿಯಲ್ಲಿ ‘ಅಬ್ಬರ’ ಹೆಚ್ಚಿಸಿದ ಪ್ರಜ್ವಲ್ ದೇವರಾಜ್
ಅಬ್ಬರ ಚಿತ್ರ ಮೋಷನ್ ಪೋಸ್ಟರ್
shruti hegde
| Edited By: |

Updated on:Dec 03, 2020 | 6:46 PM

Share

ಪ್ರಜ್ವಲ್ ದೇವರಾಜ್ ನಟಿಸಿರುವ ‘ಅಬ್ಬರ’ ಚಿತ್ರದ ಪೋಸ್ಟರ್​ ಬಿಡುಗಡೆಯಾಗಿದೆ. ಹ್ಯಾಟ್ರಿಕ್ ಹೀರೊ ಶಿವರಾಜ್​ಕುಮಾರ್ ಪೋಸ್ಟರ್ ರಿಲೀಸ್ ಮಾಡಿ, ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. 3 ವಿಭಿನ್ನ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ಪ್ರಜ್ವಲ್ ಫಸ್ಟ್​ಲುಕ್ ಪೋಸ್ಟರ್​ನಲ್ಲಿ ರಿವೀಲ್ ಆಗಿದೆ.

ಕೆ. ರಾಮ್​ನಾರಾಯಣ್ ನಿರ್ದೇಶನದಲ್ಲಿ ಚಿತ್ರ ಮೂಡಿಬರಲಿದೆ. ರವಿ ಬಸ್ರೂರ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಚಿತ್ರಕ್ಕೆ ರಾಶ್ರೀ ಪೊನ್ನಪ್ಪ, ನಿಮಿಕಾ ರತ್ನಾಕರ್ ಹಾಗೂ ಲೇಖಾಚಂದ್ರ ನಾಯಕಿಯರು. ಆರ್ಮುಗಂ ರವಿಶಂಕರ್ ಕೂಡಾ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಲವರ್ ಬಾಯ್​ ಪಾತ್ರದಲ್ಲಿ ಪ್ರಜ್ವಲ್ ಹೆಚ್ಚು ಕಾಣಿಸಿಕೊಂಡವರು. ಪ್ರಜ್ವಲ್ 3 ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿರುವ ‘ಅಬ್ಬರ’ದ ಕಥೆಯನ್ನು ಕಾದು ನೋಡಬೇಕಿದೆ.​

Published On - 6:45 pm, Thu, 3 December 20

Follow Us
shruti hegde
shruti hegde
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು