AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಜು ಎಲ್ಲೆಲ್ಲೋ ಮುಟ್ಟುತ್ತಾರೆ ಎಂದು ನಿಧಿ ದೂರಿದಾಗ ಮರುಗಿದ್ದ ಪ್ರಶಾಂತ್​ ಸಂಬರಗಿ ಆಮೇಲೆ ಉಲ್ಟಾ ಹೊಡೆದು ಬಿಟ್ಟರು!

ಮಂಜು ಮತ್ತು ಶಮಂತ್​ ಉದ್ದೇಶಪೂರ್ವಕವಾಗಿ ಪರಚುತ್ತಿದ್ದಾರೆ. ಬೇಕೆಂತಲೇ ಅವರು ಎಲ್ಲೆಲ್ಲೋ ಮುಟ್ಟುತ್ತಿದ್ದಾರೆ ಎನ್ನುವ ಆರೋಪವನ್ನು ನಿಧಿ ಮಾಡಿದ್ದರು. ಇದನ್ನು ಕೇಳಿ ಪ್ರಶಾಂತ್​ ಸಂಬರಗಿ ನೊಂದುಕೊಂಡರು. ರಾತ್ರಿ ವೇಳೆಗೆ ಪ್ರಶಾಂತ್​ ಉಲ್ಟಾ ಹೊಡೆದುಬಿಟ್ಟರು.

ಮಂಜು ಎಲ್ಲೆಲ್ಲೋ ಮುಟ್ಟುತ್ತಾರೆ ಎಂದು ನಿಧಿ ದೂರಿದಾಗ ಮರುಗಿದ್ದ ಪ್ರಶಾಂತ್​ ಸಂಬರಗಿ ಆಮೇಲೆ ಉಲ್ಟಾ ಹೊಡೆದು ಬಿಟ್ಟರು!
ಪ್ರಶಾಂತ್​-ನಿಧಿ
ರಾಜೇಶ್ ದುಗ್ಗುಮನೆ
|

Updated on: Mar 11, 2021 | 11:47 AM

Share

ಬಿಗ್​ ಬಾಸ್​ ಮನೆಯಲ್ಲಿ ಏನೆಲ್ಲ ಆಗುತ್ತದೆ, ಯಾರು ಹೇಗೆ ನಡೆದುಕೊಳ್ಳುತ್ತಾರೆ ಎಂದು ಊಹೀಸೋದು ತುಂಬಾನೇ ಕಷ್ಟ. ಈಗ ಕನ್ನಡ ಬಿಗ್​ ಬಾಸ್​ ಮನೆಯಲ್ಲೂ ಅದೇ ರೀತಿ ಆಗುತ್ತಿದೆ. ಎಲ್ಲಾ ಸದಸ್ಯರು ತಮ್ಮ ಅಸಲಿ ಮುಖವನ್ನು ಅನಾವರಣ ಮಾಡುತ್ತಿದೆ. ಅದೇ ಮನೆ ಒಳಗೆ ತೆರಳಿರುವ ಪ್ರಶಾಂತ್​ ಸಂಭರಗಿ ಡಬಲ್​ ಗೇಮ್​ ಆಡುತ್ತಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದೆ. ಇದಕ್ಕೆ ನಿನ್ನೆ ನಡೆದ ಘಟನೆ ಹೊಸ ಉದಾಹರಣೆ. ಮಂಜು ಮತ್ತು ಶಮಂತ್​ ಉದ್ದೇಶಪೂರ್ವಕವಾಗಿ ಪರಚುತ್ತಿದ್ದಾರೆ. ಬೇಕೆಂತಲೇ ಅವರು ಎಲ್ಲೆಲ್ಲೋ ಮುಟ್ಟುತ್ತಿದ್ದಾರೆ. ನಮ್ಮ ತಂಡದವರು ಯಾರೊಬ್ಬರೂ ಹುಡುಗಿಯನ್ನು ಮುಟ್ಟಿಲ್ಲ. ಆದರೆ, ಅವರು ತಂಡದವರು ಹಾಗಲ್ಲ. ಪ್ಲ್ಯಾನ್​ ಮಾಡಿ ಅವರು ಬಂದು ನಮ್ಮನ್ನು ಹಿಡಿದುಕೊಳ್ಳುತ್ತಿದ್ದಾರೆ. ತುಂಬಾನೇ ರಫ್​ ಆಗಿ ನಡೆಸಿಕೊಳ್ಳುತ್ತಿದ್ದಾರೆ. ಮಂಜು ಬಂದು ನನ್ನನ್ನು ಎಲ್ಲೆಲ್ಲೋ ಮುಟ್ಟಿ ಎಸೆದಿದ್ದಾರೆ. ನಮಗೆ ಹೇಸಿಗೆ ಎನಿಸುತ್ತಿದೆ. ಈ ಆಟ ಸಾಕು ಇಲ್ಲಿಗೆ ನಿಲ್ಲಿಸಿ ಎಂದು ನಿಧಿ ಕಣ್ಣೀರು ಹಾಕಿದ್ದರು. ಇದನ್ನು ಕೇಳಿ ಪ್ರಶಾಂತ್​ ಸಂಬರಗಿ ನೊಂದುಕೊಂಡರು.

ಆದರೆ, ರಾತ್ರಿ ವೇಳೆಗೆ ಪ್ರಶಾಂತ್​ ಉಲ್ಟಾ ಹೊಡೆದುಬಿಟ್ಟರು. ನಿಧಿ ಆಟವನ್ನು ಹಗುರವಾಗಿ ಪರಿಗಣಿಸಿದರು ಎನ್ನುವ ಆರೋಪ ಮಾಡಿದರು. ನಂತರ ಮಂಜು ಬಳಿ ಹೋದ ಪ್ರಶಾಂತ್, ನಿಧಿ ಅಸಹ್ಯ ಮಾಡಿ ಬಿಟ್ಟರು. ನಮ್ಮ ಟೀಂನಲ್ಲಿದ್ದಾರೆ ಎನ್ನುವ ಕಾರಣಕ್ಕೆ ಅವರನ್ನು ಬಿಟ್ಟುಕೊಡೋಕೆ ಆಗಿಲ್ಲ ಎಂದಿದ್ದಾರೆ.

ಬಿಗ್​ ಬಾಸ್​ ಟಾಸ್ಕ್​ ರದ್ದು!

ಬಿಗ್​ ಬಾಸ್​ ಮನೆಯಲ್ಲಿ ಟಾಸ್ಕ್​ ಒಂದನ್ನು ನೀಡಲಾಗಿತ್ತು. ಒಂದಷ್ಟು ಸದಸ್ಯರು ವೈರಸ್​ ಆದರೆ, ಉಳಿದ ಸದಸ್ಯರು ಮನುಷ್ಯರು. ಆದರೆ, ಈ ಗೇಮ್​ನಲ್ಲಿ ಕ್ರೀಡಾಸ್ಫೂರ್ತಿಯನ್ನು ಯಾರೂ ಮೆರೆದಿಲ್ಲ ಎನ್ನುವ ಕಾರಣಕ್ಕೆ ಬಿಗ್​ ಬಾಸ್​ ಆಟವನ್ನೇ ರದ್ದು ಮಾಡಿ ಛೀಮಾರಿ ಹಾಕಿದೆ.

ಇದನ್ನೂಓದಿ: ಅವರು ಎಲ್ಲೆಲ್ಲೋ ಮುಟ್ತಿದ್ದಾರೆ.. ಬಿಗ್​ ಬಾಸ್​ ಮನೆಯಲ್ಲಿ ಕಣ್ಣೀರಿಟ್ಟ ನಿಧಿ ಸುಬ್ಬಯ್ಯ

ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ