AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಕಿತ್ತೂರು ರಾಣಿ ಚೆನ್ನಮ್ಮ ಕುಟುಂಬದವನು’; ಕೊನೆಯ ದಿನ ಅಚ್ಚರಿಯ ವಿಚಾರ ಬಿಚ್ಚಿಟ್ಟ ಪ್ರಶಾಂತ್​ ಸಂಬರಗಿ

|ಕೊರೊನಾ ವೈರಸ್ ಎರಡನೇ ಅಲೆ ಜೋರಾಗಿದೆ. ಬಿಗ್ ಬಾಸ್ ಸೀಸನ್ 8 ಅರ್ಧಕ್ಕೆ ನಿಂತಿದೆ. ಅಂತಿಮ ದಿನದ ಎಪಿಸೋಡ್ಗಳನ್ನು ಮೇ 11 ಹಾಗೂ 12ರಂದು ಪ್ರಸಾರ ಮಾಡಲಾಗಿದೆ.

‘ನಾನು ಕಿತ್ತೂರು ರಾಣಿ ಚೆನ್ನಮ್ಮ ಕುಟುಂಬದವನು’; ಕೊನೆಯ ದಿನ ಅಚ್ಚರಿಯ ವಿಚಾರ ಬಿಚ್ಚಿಟ್ಟ ಪ್ರಶಾಂತ್​ ಸಂಬರಗಿ
ಪ್ರಶಾಂತ್ ಸಂಬರಗಿ
ರಾಜೇಶ್ ದುಗ್ಗುಮನೆ
|

Updated on: May 12, 2021 | 9:57 PM

Share

ಪ್ರಶಾಂತ್ ಸಂಬರಗಿ ಬಿಗ್ ಬಾಸ್ ಮನೆಗೆ ಬಂದಾಗಿನಿಂದಲೂ ತಮ್ಮ ವಿಚಿತ್ರ ವಾದದ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಅನೇಕ ವಿಚಾರಗಳಲ್ಲಿ ಅವರು ಮನೆಯ ಸ್ಪರ್ಧಿಗಳ ಜತೆ ವಾದಕ್ಕೆ ಇಳಿದಿದ್ದಿದೆ. ಕೊನೆಯ ದಿನ ಪ್ರಶಾಂತ್ ಸಂಬರಗಿ ಅಚ್ಚರಿಯ ವಿಚಾರ ಒಂದನ್ನು ಬಿಚ್ಚಿಟ್ಟಿದ್ದಾರೆ. ಈ ವಿಚಾರ ಕೇಳಿ ಮನೆಯವರು ಅಚ್ಚರಿಪಟ್ಟಿದ್ದಾರೆ. | ಕೊರೊನಾ ವೈರಸ್ ಎರಡನೇ ಅಲೆ ಜೋರಾಗಿದೆ. ಬಿಗ್ ಬಾಸ್ ಸೀಸನ್ 8 ಅರ್ಧಕ್ಕೆ ನಿಂತಿದೆ. ಅಂತಿಮ ದಿನದ ಎಪಿಸೋಡ್​​ಗಳನ್ನು ಮೇ 11 ಹಾಗೂ 12ರಂದು ಪ್ರಸಾರ ಮಾಡಲಾಗಿದೆ. ಕೊನೆಯ ದಿನ ಎಲ್ಲಾ ಸ್ಪರ್ಧಿಗಳು ತುಂಬಾನೇ ಆಪ್ತವಾಗಿದ್ದರು. ಈ ವೇಳೆ ಪ್ರಶಾಂತ್ ಸಂಬರಗಿ ತಮ್ಮ ಕುಟುಂಬದ ಹಿನ್ನೆಲೆ ಬಗ್ಗೆ ಹೇಳಿಕೊಂಡಿದ್ದಾರೆ. ಬ್ರಿಟಿಷರ ವಿರುದ್ಧ ಹೋರಾಡಿದ್ದ ಕಿತ್ತೂರು ರಾಣಿ ಚೆನ್ನಮ್ಮ ಅವರ ಕುಟುಂಬದವರು ಎಂದು ಪ್ರಶಾಂತ್ ಹೇಳಿಕೊಂಡಿದ್ದಾರೆ.

‘ಮನೆಯ ಸ್ಪರ್ಧಿಗಳು ಊಟಕ್ಕೆ ಕೂತಿದ್ದರು. ಈ ವೇಳೆ ಪ್ರಶಾಂತ್ ಮಾತು ಆರಂಭಿಸಿದರು. ನಾನು ಕಿತ್ತೂರು ರಾಣಿ ಚೆನ್ನಮ್ಮ ಕುಟುಂಬದವನು. ರಾಣಿ ಚೆನ್ನಮ್ಮ ನನ್ನ ಅಜ್ಜಿಯ ಅಜ್ಜಿ’ ಎಂದರು ಅವರು. ಈ ವೇಳೆ ಮನೆ ಮಂದಿ ಅನುಮಾನ ಹೊರ ಹಾಕಿದರು. ‘ನಾನು ಹೇಳುತ್ತಿರುವುದು ಸುಳ್ಳಲ್ಲ. ಇದನ್ನು ನಾನು ಹೊಸದಾಗಿ ಹೇಳುತ್ತಾ ಇಲ್ಲ. ಈ ಮೊದಲು ವಿಡಿಯೋ ಮಾಡಿ ಹೇಳಿದ್ದೆ. ಇದಕ್ಕೆ ದಾಖಲೆಗಳನ್ನು ನೀಡಿದ್ದೇವೆ. ನಮ್ಮ ಜಮೀನು ಕಿತ್ತೂರಿನಿಂದ ಇನಾಮು ಬಂದಿದೆ’ ಎಂದರು ಪ್ರಶಾಂತ್.

ಪ್ರತಿಬಾರಿ ಬಿಗ್ ಬಾಸ್ ಕೊನೆಯ ದಿನ ಗ್ರ್ಯಾಂಡ್ ಆಗಿ ಫಿನಾಲೆ ಏರ್ಪಡಿಸಲಾಗುತ್ತಿತ್ತು. ಆದರೆ, ಈ ಬಾರಿ ಬಿಗ್ ಬಾಸ್ ಅರ್ಧಕ್ಕೆ ನಿಲ್ಲಿಸಲಾಗುತ್ತಿರುವುದರಿಂದ ಯಾವುದೇ ರೀತಿಯ ಸಂಭ್ರಮ ಇಲ್ಲ. ಎಷ್ಟು ಸಾಧ್ಯವೋ ಅಷ್ಟು ಅಚ್ಚುಕಟ್ಟಾಗಿ ಕೊನೆಯ ದಿನದ ಕಾರ್ಯಕ್ರಮವನ್ನು ಮಾಡಲಾಗಿದೆ.

ಇದನ್ನೂ ಓದಿ: ಬಿಗ್​ ಬಾಸ್​ ಕೊನೆಯ ಎಪಿಸೋಡ್​ನಲ್ಲಿ ವಿನ್ನರ್​ ಘೋಷಿಸಿದ ಸುದೀಪ್​; ಅಚ್ಚರಿ ಮೂಡಿಸಿದ ಕಿಚ್ಚನ ಮಾತು

Follow Us
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ