Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಕಿತ್ತೂರು ರಾಣಿ ಚೆನ್ನಮ್ಮ ಕುಟುಂಬದವನು’; ಕೊನೆಯ ದಿನ ಅಚ್ಚರಿಯ ವಿಚಾರ ಬಿಚ್ಚಿಟ್ಟ ಪ್ರಶಾಂತ್​ ಸಂಬರಗಿ

|ಕೊರೊನಾ ವೈರಸ್ ಎರಡನೇ ಅಲೆ ಜೋರಾಗಿದೆ. ಬಿಗ್ ಬಾಸ್ ಸೀಸನ್ 8 ಅರ್ಧಕ್ಕೆ ನಿಂತಿದೆ. ಅಂತಿಮ ದಿನದ ಎಪಿಸೋಡ್ಗಳನ್ನು ಮೇ 11 ಹಾಗೂ 12ರಂದು ಪ್ರಸಾರ ಮಾಡಲಾಗಿದೆ.

‘ನಾನು ಕಿತ್ತೂರು ರಾಣಿ ಚೆನ್ನಮ್ಮ ಕುಟುಂಬದವನು’; ಕೊನೆಯ ದಿನ ಅಚ್ಚರಿಯ ವಿಚಾರ ಬಿಚ್ಚಿಟ್ಟ ಪ್ರಶಾಂತ್​ ಸಂಬರಗಿ
ಪ್ರಶಾಂತ್ ಸಂಬರಗಿ
Follow us
ರಾಜೇಶ್ ದುಗ್ಗುಮನೆ
|

Updated on: May 12, 2021 | 9:57 PM

ಪ್ರಶಾಂತ್ ಸಂಬರಗಿ ಬಿಗ್ ಬಾಸ್ ಮನೆಗೆ ಬಂದಾಗಿನಿಂದಲೂ ತಮ್ಮ ವಿಚಿತ್ರ ವಾದದ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಅನೇಕ ವಿಚಾರಗಳಲ್ಲಿ ಅವರು ಮನೆಯ ಸ್ಪರ್ಧಿಗಳ ಜತೆ ವಾದಕ್ಕೆ ಇಳಿದಿದ್ದಿದೆ. ಕೊನೆಯ ದಿನ ಪ್ರಶಾಂತ್ ಸಂಬರಗಿ ಅಚ್ಚರಿಯ ವಿಚಾರ ಒಂದನ್ನು ಬಿಚ್ಚಿಟ್ಟಿದ್ದಾರೆ. ಈ ವಿಚಾರ ಕೇಳಿ ಮನೆಯವರು ಅಚ್ಚರಿಪಟ್ಟಿದ್ದಾರೆ. | ಕೊರೊನಾ ವೈರಸ್ ಎರಡನೇ ಅಲೆ ಜೋರಾಗಿದೆ. ಬಿಗ್ ಬಾಸ್ ಸೀಸನ್ 8 ಅರ್ಧಕ್ಕೆ ನಿಂತಿದೆ. ಅಂತಿಮ ದಿನದ ಎಪಿಸೋಡ್​​ಗಳನ್ನು ಮೇ 11 ಹಾಗೂ 12ರಂದು ಪ್ರಸಾರ ಮಾಡಲಾಗಿದೆ. ಕೊನೆಯ ದಿನ ಎಲ್ಲಾ ಸ್ಪರ್ಧಿಗಳು ತುಂಬಾನೇ ಆಪ್ತವಾಗಿದ್ದರು. ಈ ವೇಳೆ ಪ್ರಶಾಂತ್ ಸಂಬರಗಿ ತಮ್ಮ ಕುಟುಂಬದ ಹಿನ್ನೆಲೆ ಬಗ್ಗೆ ಹೇಳಿಕೊಂಡಿದ್ದಾರೆ. ಬ್ರಿಟಿಷರ ವಿರುದ್ಧ ಹೋರಾಡಿದ್ದ ಕಿತ್ತೂರು ರಾಣಿ ಚೆನ್ನಮ್ಮ ಅವರ ಕುಟುಂಬದವರು ಎಂದು ಪ್ರಶಾಂತ್ ಹೇಳಿಕೊಂಡಿದ್ದಾರೆ.

‘ಮನೆಯ ಸ್ಪರ್ಧಿಗಳು ಊಟಕ್ಕೆ ಕೂತಿದ್ದರು. ಈ ವೇಳೆ ಪ್ರಶಾಂತ್ ಮಾತು ಆರಂಭಿಸಿದರು. ನಾನು ಕಿತ್ತೂರು ರಾಣಿ ಚೆನ್ನಮ್ಮ ಕುಟುಂಬದವನು. ರಾಣಿ ಚೆನ್ನಮ್ಮ ನನ್ನ ಅಜ್ಜಿಯ ಅಜ್ಜಿ’ ಎಂದರು ಅವರು. ಈ ವೇಳೆ ಮನೆ ಮಂದಿ ಅನುಮಾನ ಹೊರ ಹಾಕಿದರು. ‘ನಾನು ಹೇಳುತ್ತಿರುವುದು ಸುಳ್ಳಲ್ಲ. ಇದನ್ನು ನಾನು ಹೊಸದಾಗಿ ಹೇಳುತ್ತಾ ಇಲ್ಲ. ಈ ಮೊದಲು ವಿಡಿಯೋ ಮಾಡಿ ಹೇಳಿದ್ದೆ. ಇದಕ್ಕೆ ದಾಖಲೆಗಳನ್ನು ನೀಡಿದ್ದೇವೆ. ನಮ್ಮ ಜಮೀನು ಕಿತ್ತೂರಿನಿಂದ ಇನಾಮು ಬಂದಿದೆ’ ಎಂದರು ಪ್ರಶಾಂತ್.

ಪ್ರತಿಬಾರಿ ಬಿಗ್ ಬಾಸ್ ಕೊನೆಯ ದಿನ ಗ್ರ್ಯಾಂಡ್ ಆಗಿ ಫಿನಾಲೆ ಏರ್ಪಡಿಸಲಾಗುತ್ತಿತ್ತು. ಆದರೆ, ಈ ಬಾರಿ ಬಿಗ್ ಬಾಸ್ ಅರ್ಧಕ್ಕೆ ನಿಲ್ಲಿಸಲಾಗುತ್ತಿರುವುದರಿಂದ ಯಾವುದೇ ರೀತಿಯ ಸಂಭ್ರಮ ಇಲ್ಲ. ಎಷ್ಟು ಸಾಧ್ಯವೋ ಅಷ್ಟು ಅಚ್ಚುಕಟ್ಟಾಗಿ ಕೊನೆಯ ದಿನದ ಕಾರ್ಯಕ್ರಮವನ್ನು ಮಾಡಲಾಗಿದೆ.

ಇದನ್ನೂ ಓದಿ: ಬಿಗ್​ ಬಾಸ್​ ಕೊನೆಯ ಎಪಿಸೋಡ್​ನಲ್ಲಿ ವಿನ್ನರ್​ ಘೋಷಿಸಿದ ಸುದೀಪ್​; ಅಚ್ಚರಿ ಮೂಡಿಸಿದ ಕಿಚ್ಚನ ಮಾತು

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ