AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯ ದೊಡ್ಡ ಹಗರಣವನ್ನು ಭೇದಿಸಿದ ಪ್ರಶಾಂತ್​ ಸಂಬರಗಿ

ಬಿಗ್​ ಬಾಸ್​ ಸದಸ್ಯರು ಮನೆಯಲ್ಲಿ ಏನೆಲ್ಲ ಮಾಡುತ್ತಾರೆ ಎಂಬುದು ವೀಕ್ಷಕರಿಗೆ ಗೊತ್ತಾಗುತ್ತದೆ. ಮನೆಯ ಸದಸ್ಯರು ಏನು ಮಾತನಾಡುತ್ತಾರೆ, ಯಾರ ಜತೆ ಇರುತ್ತಾರೆ ಎಂಬುದರ ಮೇಲೆ ಮನೆಯ ಕ್ಯಾಮೆರಾಗಳು ಕಣ್ಣಿಟ್ಟಿರುತ್ತವೆ.

ಬಿಗ್​ ಬಾಸ್​ ಮನೆಯ ದೊಡ್ಡ ಹಗರಣವನ್ನು ಭೇದಿಸಿದ ಪ್ರಶಾಂತ್​ ಸಂಬರಗಿ
ಪ್ರಶಾಂತ್​ ಸಂಬರಗಿ
ರಾಜೇಶ್ ದುಗ್ಗುಮನೆ
| Edited By: |

Updated on: Apr 10, 2021 | 7:22 AM

Share

ಕೆಲ ಪಕ್ಷಗಳು ಅಧಿಕಾರಕ್ಕೆ ಬಂದ ನಂತರದಲ್ಲಿ ಸಾಕಷ್ಟು ಹಗರಣಗಳನ್ನು ಮಾಡುತ್ತವೆ. ಹಲವು ವರ್ಷಗಳ ನಂತರ ಅದು ಹೊರಗೆ ಬರುತ್ತವೆ. ಆದರೆ, ಬಿಗ್​ ಬಾಸ್ ಮನೆಯಲ್ಲಿ ಹಗರಣ ಮಾಡೋದು ಎಂದರೆ? ಅಂಥ ಹಗರಣವೊಂದು ಈ ಬಾರಿ ನಡೆದಿದೆ. ಪ್ರಶಾಂತ್​ ಸಂಬರಗಿ ಇದನ್ನು ಭೇದಿಸಿದ್ದಾರೆ. ಬಿಗ್​ ಬಾಸ್​ ಸದಸ್ಯರು ಮನೆಯಲ್ಲಿ ಏನೆಲ್ಲ ಮಾಡುತ್ತಾರೆ ಎಂಬುದು ವೀಕ್ಷಕರಿಗೆ ಗೊತ್ತಾಗುತ್ತದೆ. ಮನೆಯ ಸದಸ್ಯರು ಏನು ಮಾತನಾಡುತ್ತಾರೆ, ಯಾರ ಜತೆ ಇರುತ್ತಾರೆ ಎಂಬುದರ ಮೇಲೆ ಮನೆಯ ಕ್ಯಾಮೆರಾಗಳು ಕಣ್ಣಿಟ್ಟಿರುತ್ತವೆ. ಹೀಗಾಗಿ, ಯಾರೂ ಕದ್ದು-ಮುಚ್ಚಿ ಏನನ್ನೂ ಮಾಡಲು ಸಾಧ್ಯವಿಲ್ಲ. ಹೀಗಿರುವಾಗ ಮನೆಯಲ್ಲಿ ಹಗರಣ ನಡೆಯೋದು ಅಂದರೆ?

ಈ ಬಾರಿ ಮನೆಯಲ್ಲಿ ನಡೆದಿರೋದು ಅಡುಗೆ ಮನೆಗೆ ಸಂಬಂಧಿಸಿದ ಹಗರಣ. ಈ ಹಗರಣ ನಡೆದಿರೋದು ಕಾಫಿ ವಿಭಾಗದಲ್ಲಿ. ಮನೆಯಲ್ಲಿ ಸಾಕಷ್ಟು ಮಂದಿ ಕಾಫಿ ಪ್ರಿಯರಿದ್ದಾರೆ. ಪ್ರಶಾಂತ್​, ಅರವಿಂದ್, ನಿಧಿ ಸುಬ್ಬಯ್ಯ ಆಗಾಗ ಕಾಫಿ ಹೀರುತ್ತಲೇ ಇರುತ್ತಾರೆ. ಹೀಗಾಗಿ, ಕಾಫಿ ಪೌಡರ್​ಗೆ ಎಲ್ಲಿಲ್ಲದ ಬೇಡಿಕೆ. ಹೀಗಾಗಿ, ಮನೆಯ ಸದಸ್ಯರು ಕಾಫಿ ಪೌಡರ್​ ಬಚ್ಚಿಡುತ್ತಿದ್ದಾರೆ.

ಈ ಬಾರಿ ಕ್ಯಾಪ್ಟನ್​ ಆಗಿರುವ ಪ್ರಶಾಂತ್ ಸಂಬರಗಿ ಗಮನಕ್ಕೆ ಈ ವಿಚಾರ ಬಂದಿದೆ. ಅವರು ಬಚ್ಚಿಟ್ಟಿದ್ದ ಕಾಫಿ ಪುಡಿ ಕೈಗೆತ್ತಿಕೊಂಡು ಇದೊಂದು ದೊಡ್ಡ ಹಗರಣ ಎಂದಿದ್ದಾರೆ. ಕಾಫಿ ಪೌಡರ್​​ಅನ್ನು ಹೇಗೆ ಮುಚ್ಚಿಡುತ್ತಾರೆ? ಊಟ ಮಾತ್ರ ಎಲ್ಲರಿಗೂ ಸಮವಾಗಿ ಸಿಗಬೇಕು ಎಂದು ಹೇಳಿದ್ದಾರೆ.

ಇನ್ನು ಶಮಂತ್​ ಕೂಡ ಬಿಗ್​ ಬಾಸ್​ ಮನೆಯಲ್ಲಿ ಕಾಫಿ ಪೌಡರ್​​ ಬಚ್ಚಿಟ್ಟಿದ್ದರು. ಈ ವಿಚಾರದಲ್ಲಿ ಪ್ರಶಾಂತ್​ ಸೈಲೆಂಟ್​ ಆಗಿದ್ದರು. ಹೀಗೇಕೆ ಮಾತನಾಡುತ್ತಿದ್ದಾರೆ ಎಂದು ವೀಕ್ಷಕರು ಪ್ರಶ್ನೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ಪ್ರಶಾಂತ್​ ಸಂಬರಗಿ ವೀಕ್​ನೆಸ್​ ಮನೆಯವರಿಗೆ ಗೊತ್ತಾಗಿಹೋಯ್ತು; ಇನ್ನು ಎಲ್ಲವೂ ಸುಲಭ

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್