AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಸಂಬರಗಿಗೆ ಆದ ಅವಮಾನವನ್ನು ಅವರು ಸಹಿಸಿಕೊಳ್ತಾರಾ?

ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ತುಂಬಾನೇ ಸ್ಟ್ರೆಟಿಜಿಕ್​ ಆಗಿ ಆಡುತ್ತಿದ್ದಾರೆ. ಚಕ್ರವರ್ತಿ ಚಂದ್ರಚೂಡ ಜತೆ ಸೇರಿಕೊಂಡು ಯಾರನ್ನು ಹೇಗೆ ಸೋಲಿಸಬೇಕು ಎನ್ನುವುದನ್ನು ಸಂಬರಗಿ ಚರ್ಚೆ ಮಾಡುತ್ತಲೇ ಇರುತ್ತಾರೆ.

ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಸಂಬರಗಿಗೆ ಆದ ಅವಮಾನವನ್ನು ಅವರು ಸಹಿಸಿಕೊಳ್ತಾರಾ?
ಪ್ರಶಾಂತ್​ ಸಂಬರಗಿ
Follow us
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​

Updated on: Apr 19, 2021 | 8:43 AM

ಬಿಗ್ ಬಾಸ್​ ಮನೆಯಲ್ಲಿ ಪ್ರಶಾಂತ್​ ಸಂಬರಗಿ ಅತಿ ಹೆಚ್ಚು ಸುಳ್ಳು ಹೇಳುತ್ತಾರೆ. ಒಬ್ಬರ ಎದುರು ಒಮ್ಮೆ ಒಳ್ಳೆ ರೀತಿಯಲ್ಲಿ ನಡೆದುಕೊಂಡರೆ ಹಿಂದಿನಿಂದ ಅವರ ಬಗ್ಗೆಯೇ ಕೆಟ್ಟದಾಗಿ ಮಾತನಾಡುತ್ತಾರೆ. ಇದು ಮನೆ ಮಂದಿಗೆಲ್ಲ ಗೊತ್ತಾದರೂ ಸುಮ್ಮನಿದ್ದಾರೆ. ಆದರೆ, ವೀಕ್ಷಕರು ಇದೆಲ್ಲವನ್ನೂ ಗಮನಿಸುತ್ತಲೇ ಇರುತ್ತಾರೆ. ಈಗ ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ಗೆ ತೀವ್ರ ಅವಮಾನ ಆಗುವಂತಹ ಘಟನೆ ಒಂದು ನಡೆದಿದೆ. ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ತುಂಬಾನೇ ಸ್ಟ್ರೆಟಿಜಿಕ್​ ಆಗಿ ಆಡುತ್ತಿದ್ದಾರೆ. ಚಕ್ರವರ್ತಿ ಚಂದ್ರಚೂಡ ಜತೆ ಸೇರಿಕೊಂಡು ಯಾರನ್ನು ಹೇಗೆ ಸೋಲಿಸಬೇಕು ಎನ್ನುವುದನ್ನು ಸಂಬರಗಿ ಚರ್ಚೆ ಮಾಡುತ್ತಲೇ ಇರುತ್ತಾರೆ. ಕೆಲವೊಮ್ಮೆ ದಿವ್ಯಾ ಸುರೇಶ್​ ಬಳಿ ತೆರಳಿ ಒಳ್ಳೆಯ ಮಾತನಾಡುವ ಚಕ್ರವರ್ತಿ ನಂತರ ಹಿಂದಿನಿಂದ ಅವರ ಬಗ್ಗೆಯೇ ಕೆಟ್ಟದಾಗಿ ಮಾತನಾಡುತ್ತಾರೆ.

ವೀಕ್ಷಕರು ಬಿಗ್​ ಬಾಸ್​ ಮನೆ ಸ್ಪರ್ಧಿಗಳ ಜತೆ ಮಾತನಾಡುವ ಅವಕಾಶವನ್ನು ಕಲ್ಪಿಸಿಕೊಡಲಾಗಿತ್ತು. ಕಾಲರ್​ ಒಬ್ಬರು ಅರವಿಂದ್​ ಜತೆ ಮಾತನಾಡಿದ್ದರು. ಯುಗಾದಿ ಹಬ್ಬದ ದಿನದಂದು ಅರವಿಂದ್​ ಸಣ್ಣ ವಿಚಾರಕ್ಕೆ ಪ್ರಶಾಂತ್​ ಜತೆ ಜಗಳ ಮಾಡಿಕೊಂಡಿದ್ದರು. ದೂರವಾಣಿ ಕರೆ ಮಾಡಿದವರು ಇದೇ ವಿಚಾರವನ್ನು ಪ್ರಸ್ತಾಪ ಮಾಡಿದ್ದರು. ಅಷ್ಟೇ ಅಲ್ಲ, ಪ್ರಶಾಂತ್​ಗೆ ಅವಮಾನ ಕೂಡ ಮಾಡಿದ್ದರು.

ಪ್ರಶಾಂತ್​ ಸುಳ್ಳುಗಾರ. ಮುಂದೆ ಒಂದು ರೀತಿ ಇರುತ್ತಾರೆ, ಹಿಂದೊಂದು ರೀತಿ ನಡೆದುಕೊಳ್ಳುತ್ತಾರೆ. ಅದೇನೆ ಇರಬಹುದು. ಆದರೆ, ಯುಗಾದಿ ದಿನ ಅವರು ಏನನ್ನೂ ಮಾತನಾಡಿರಲಿಲ್ಲವಲ್ಲ ಎನ್ನುವ ಅಭಿಪ್ರಾಯವನ್ನು ಹೊರ ಹಾಕಿದರು. ಹೌದು, ಅವರ ಜತೆ ಕೂಗಾಡಬಾರದಿತ್ತು ಎಂದು ಅರವಿಂದ್ ಒಪ್ಪಿಕೊಂಡರು.

ಸುಳ್ಳುಗಾರ ಎಂದು ಹೇಳುವಾಗ ಪ್ರಶಾಂತ್​ ಮುಖ ಕೆಂಪುಗಟ್ಟಿತ್ತು. ಅವರಿಗೆ ಈ ಪದ ಅವಮಾನ ತರಿಸಿದೆ. ವೀಕ್ಷಕರು ತಮ್ಮನ್ನು ಗಮನಿಸುತ್ತಿರುವ ವಿಚಾರ ಅವರಿಗೆ ಮನದಟ್ಟಾದಂತೆ ಕಾಣುತ್ತಿದೆ.

ಇದನ್ನೂ ಓದಿ: Kichcha Sudep: ಬಿಗ್​ ಬಾಸ್​ ಸ್ಪರ್ಧಿಗಳಿಗೆ ಸರ್​ಪ್ರೈಸ್​; ಮನೆಯಲ್ಲಿ ಕೊನೆಗೂ ಕೇಳ್ತು ಸುದೀಪ್​ ಧ್ವನಿ!

ಆಟೋ ಚಾಲಕ 37-ವರ್ಷ ವಯಸ್ಸಿನ ಗೋವಿಂದ ಇಂದು ಬೆಳಗ್ಗೆ ಸಾವನ್ನಪ್ಪಿದವರು
ಆಟೋ ಚಾಲಕ 37-ವರ್ಷ ವಯಸ್ಸಿನ ಗೋವಿಂದ ಇಂದು ಬೆಳಗ್ಗೆ ಸಾವನ್ನಪ್ಪಿದವರು
ಹಿರಿತೆರೆ-ಕಿರುತೆರೆನ ಹೇಗೆ ಬ್ಯಾಲೆನ್ಸ್ ಮಾಡ್ತಾರೆ ನಿಶಾ ರವಿಕೃಷ್ಣನ್?
ಹಿರಿತೆರೆ-ಕಿರುತೆರೆನ ಹೇಗೆ ಬ್ಯಾಲೆನ್ಸ್ ಮಾಡ್ತಾರೆ ನಿಶಾ ರವಿಕೃಷ್ಣನ್?
ಮೋದಿ ನೇತೃತ್ವದ ಭಾರತದಲ್ಲಿ ಎಲ್ಲರೂ ಸಮಾನರು, ಸುರಕ್ಷಿತರು: ಕೇಂದ್ರ ಸಚಿವೆ
ಮೋದಿ ನೇತೃತ್ವದ ಭಾರತದಲ್ಲಿ ಎಲ್ಲರೂ ಸಮಾನರು, ಸುರಕ್ಷಿತರು: ಕೇಂದ್ರ ಸಚಿವೆ
VIDEO: 5 ವರ್ಷದ ಪೋರನ ಸ್ಫೋಟಕ ಬ್ಯಾಟಿಂಗ್ ನೀವು ನೋಡಲೇಬೇಕು
VIDEO: 5 ವರ್ಷದ ಪೋರನ ಸ್ಫೋಟಕ ಬ್ಯಾಟಿಂಗ್ ನೀವು ನೋಡಲೇಬೇಕು
ಹುಲಿಗಳನ್ನು ಕೊಂದ ಅಪರಾಧಿಗಳಿಗೆ ಡಬಲ್ ಶಿಕ್ಷೆಯಾಗಲಿದೆ: ಅರಣ್ಯಾಧಿಕಾರಿ
ಹುಲಿಗಳನ್ನು ಕೊಂದ ಅಪರಾಧಿಗಳಿಗೆ ಡಬಲ್ ಶಿಕ್ಷೆಯಾಗಲಿದೆ: ಅರಣ್ಯಾಧಿಕಾರಿ
VIDEO: ಕೊನೆಯ ಎಸೆತದಲ್ಲಿ ಸಿಕ್ಸ್​... ದಾಖಲೆಯ ರನ್ ಚೇಸ್​..!
VIDEO: ಕೊನೆಯ ಎಸೆತದಲ್ಲಿ ಸಿಕ್ಸ್​... ದಾಖಲೆಯ ರನ್ ಚೇಸ್​..!
ಗರ್ಭವತಿಯಾದ ಹೆಣ್ಣಿನ ಸಂತೋಷ ಕುಟುಂಬಕ್ಕೆ ಸರ್ವಶುಭಮಂಗಳ ಹೇಗೆ?
ಗರ್ಭವತಿಯಾದ ಹೆಣ್ಣಿನ ಸಂತೋಷ ಕುಟುಂಬಕ್ಕೆ ಸರ್ವಶುಭಮಂಗಳ ಹೇಗೆ?
Daily Horoscope: ಈ ರಾಶಿಯವರು ಆತುರದಲ್ಲಿ ಏನನ್ನಾದರೂ ಮಾಡಲು ಹೋಗದಿರಿ
Daily Horoscope: ಈ ರಾಶಿಯವರು ಆತುರದಲ್ಲಿ ಏನನ್ನಾದರೂ ಮಾಡಲು ಹೋಗದಿರಿ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್