AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಪಠ್ಯ ಪುಸ್ತಕದಲ್ಲಿ ಅಪ್ಪು ಪಾಠ ಸೇರಿಸಲು ಸಹಿ ಸಂಗ್ರಹ; ಸಿಎಂಗೆ ಪತ್ರ ಬರೆದ ಅಭಿಮಾನಿ

ಪುನೀತ್ ರಾಜಕುಮಾರ್ ಅಪ್ರತಿಮ ನಟ. ಸರಳತೆ, ಸ್ನೇಹ ಆದರ್ಶ. ಇವರ ಸಾಮಾಜಿಕ ಸೇವೆಗಳು ಮಕ್ಕಳಿಗೆ ಸ್ಫೂರ್ತಿಯಾಗಬೇಕು. ಹೀಗಾಗಿ ಅವರ ಪಾಠ ಪಠ್ಯ ಪುಸ್ತಕದಲ್ಲಿ ಸೇರಿಸಬೇಕೆಂದು ಪುನೀತ್ ಅಭಿಮಾನಿ ಪತ್ರದಲ್ಲಿ ಆಗ್ರಹಿಸಿದ್ದಾರೆ.

ಮೈಸೂರು: ಪಠ್ಯ ಪುಸ್ತಕದಲ್ಲಿ ಅಪ್ಪು ಪಾಠ ಸೇರಿಸಲು ಸಹಿ ಸಂಗ್ರಹ; ಸಿಎಂಗೆ ಪತ್ರ ಬರೆದ ಅಭಿಮಾನಿ
ಸಹಿ ಸಂಗ್ರಹ
Follow us
TV9 Web
| Updated By: sandhya thejappa

Updated on:Nov 15, 2021 | 12:34 PM

ಮೈಸೂರು: ಪಠ್ಯ ಪುಸ್ತಕದಲ್ಲಿ ನಟ ಪುನೀತ್ ರಾಜ್ಕುಮಾರ್ ಬಗ್ಗೆ ಪಾಠ ಸೇರಿಸಲು ಪುನೀತ್ ಅಭಿಮಾನಿ ದೇವರಾಜ್ ಅರಸು ಒತ್ತಾಯಿಸುತ್ತಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹೆಸರನ್ನು ಕನ್ನಡ ಪಠ್ಯ ಪುಸ್ತಕಕ್ಕೆ ಸೇರಿಸಬೇಕೆಂದು ಮನವಿ ಮಾಡಿದ್ದಾರೆ. ಟಿ.ನರಸೀಪುರದ ಮುಡುಕುತೊರೆ ಗ್ರಾಮದಲ್ಲಿ ಸಹಿ ಸಂಗ್ರಹಿಸುತ್ತಿರುವ ಪುನೀತ್ ಅಭಿಮಾನಿ ದೇವರಾಜ್ ಅರಸು, ರಾಜ್ಯದ ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದ ಬರೆದಿದ್ದಾರೆ.

ಪುನೀತ್ ರಾಜಕುಮಾರ್ ಅಪ್ರತಿಮ ನಟ. ಸರಳತೆ, ಸ್ನೇಹ ಆದರ್ಶ. ಇವರ ಸಾಮಾಜಿಕ ಸೇವೆಗಳು ಮಕ್ಕಳಿಗೆ ಸ್ಫೂರ್ತಿಯಾಗಬೇಕು. ಹೀಗಾಗಿ ಅವರ ಪಾಠ ಪಠ್ಯ ಪುಸ್ತಕದಲ್ಲಿ ಸೇರಿಸಬೇಕೆಂದು ಪುನೀತ್ ಅಭಿಮಾನಿ ಪತ್ರದಲ್ಲಿ ಆಗ್ರಹಿಸಿದ್ದಾರೆ. ಪುನೀತ್ ಬಾಲ್ಯದಲ್ಲಿ ಪ್ರತಿಭೆಯನ್ನು ಗುರುತಿಸಿ 1985ರಲ್ಲಿ ರಾಷ್ಟ್ರಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಇವರಿಗೆ ಲಭಿಸಿದ ಪ್ರಶಸ್ತಿ ಕರುನಾಡ ಹಿರಿಮೆ ಮತ್ತಷ್ಟು ಇಮ್ಮಡಿಗೊಳಿಸಿತ್ತು. ಸಾಮಾಜಿಕ ಕಾರ್ಯದಲ್ಲಿ ಇವರ ಪಾತ್ರ ದೊಡ್ಡದು. ಇವರ ಬಾಲಕಲಾ ಸರಸ್ವತಿಯನ್ನು ಪರಿಗಣಿಸಿ ಕನ್ನಡ ಪಠ್ಯ ಪುಸ್ತಕಕ್ಕೆ ಸೇರಿಸಬೇಕೆಂದು ಮನವಿ ಮಾಡಿದರು.

ಪುನೀತ್ ನಮನ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ನಾಳೆ ನಡೆಯುತ್ತಿರುವ ಪುನೀತ್ ನಮನ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ. ಸ್ಯಾಂಡಲ್ವುಡ್ನ 142 ಕಲಾವಿದರಿಗೆ ಆಹ್ವಾನ ನೀಡಲಾಗಿದೆ. ಪರಭಾಷೆಯ 40 ಕ್ಕೂ ಹೆಚ್ಚು ಕಲಾವಿದರಿಗೆ ಆಹ್ವಾನ ನೀಡಲಾಗಿದೆ. ಅನಗತ್ಯವಾಗಿ ಅವ್ಯವಸ್ಥೆ ಆದರೆ ಪೊಲೀಸ್ ಇಲಾಖೆ ಹೊಣೆಯಲ್ಲ ಅಂತ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪೋಲೀಸ್ ಇಲಾಖೆ ಖಡಕ್ ಸೂಚನೆ ನೀಡಿದೆ. ದೊಡ್ಮನೆ ಕುಟುಂಬ ಕಾರ್ಯಕ್ರಮದಲ್ಲಿ ಭಾಗಿಯಾಗಲಿದೆ. ವಿವಿಐಪಿ, ವಿಐಪಿ ಪಾಸ್ ಗಳಿರುತ್ತವೆ. ಪಾಸ್ ಇದ್ದವರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. 2,000 ಜನರಿಗೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವಕಾಶ ನೀಡಲಾಗಿದೆ. ಸಿಎಂ, ಮಾಜಿ ಸಿಎಂಗಳು ಹಾಗು ರಾಜಕಾರಣಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ

ಮೈಸೂರು: ಕೋಡಿಯಲ್ಲಿ ಮೀನು ಹಿಡಿಯಲು ಮುಗಿಬಿದ್ದ ಯುವಕರು; ವಿಡಿಯೋ ನೋಡಿ

Viral Video: ಶಾಲೆ ಪುನರಾರಂಭ; ಬ್ಯಾಂಡ್ ಬೀಟ್​ಗೆ ಹೆಜ್ಜೆ ಹಾಕುತ್ತಾ ಶಾಲೆಯ ಒಳಗೆ ಸಾಗಿದ ಮಕ್ಕಳು; ವಿಡಿಯೋ ನೋಡಿ

Published On - 12:32 pm, Mon, 15 November 21

Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ