ರಘುಗೆ ನೋವನ್ನೇ ಮಾರ್ಕೆಟಿಂಗ್ ತಂತ್ರ ಮಾಡ್ಕೊಂಡಿದ್ದಾನೆ; ನೊಂದ ಮನಸ್ಸಿಗೆ ಮತ್ತೊಂದಷ್ಟು ಘಾಸಿ

ರಘು ಗೌಡ ಜೀವನದಲ್ಲಿ ಸಾಕಷ್ಟು ಕಷ್ಟಗಳನ್ನು ಎದುರಿಸಿ ಬಂದಿದ್ದಾರೆ. ತಂದೆ ಆತ್ಮಹತ್ಯೆ ಮಾಡಿಕೊಂಡ ನಂತರ ಅವರು ತಾಯಿ ಜತೆಯೇ ವಾಸವಾಗಿದ್ದರು. ಆದರೆ, ತಾಯಿ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದರು.

ರಘುಗೆ ನೋವನ್ನೇ ಮಾರ್ಕೆಟಿಂಗ್ ತಂತ್ರ ಮಾಡ್ಕೊಂಡಿದ್ದಾನೆ; ನೊಂದ ಮನಸ್ಸಿಗೆ ಮತ್ತೊಂದಷ್ಟು ಘಾಸಿ
ರಘು ಗೌಡ - ಬಿಗ್​ ಬಾಸ್
Follow us
| Updated By: ganapathi bhat

Updated on:Apr 03, 2021 | 9:37 PM

ಬಿಗ್​ ಬಾಸ್​ ಮನೆ ಸೇರಿರುವ ರಘು ಗೌಡ ಅವರು ತಮ್ಮ ಜೀವನದಲ್ಲಿ ತುಂಬಾನೇ ನೊಂದಿದ್ದಾರೆ. ಇದನ್ನು ಬಿಗ್​ ಬಾಸ್​ ಮನೆಯಲ್ಲಿ ಅನೇಕರ ಬಾರಿ ಹೇಳಿಕೊಂಡಿದ್ದಾರೆ. ಇದು ಮಾರ್ಕೆಟಿಂಗ್​ ತಂತ್ರ ಎಂದು ಪ್ರಶಾಂತ್​ ಸಂಬರಗಿ ಹಾಗೂ ಚಕ್ರವರ್ತಿ ಚಂದ್ರಚೂಡ್​ ಅಭಿಪ್ರಾಯಪಟ್ಟಿದ್ದಾರೆ. ರಘು ಗೌಡ ಜೀವನದಲ್ಲಿ ಸಾಕಷ್ಟು ಕಷ್ಟಗಳನ್ನು ಎದುರಿಸಿ ಬಂದಿದ್ದಾರೆ. ತಂದೆ ಆತ್ಮಹತ್ಯೆ ಮಾಡಿಕೊಂಡ ನಂತರ ಅವರು ತಾಯಿ ಜತೆಯೇ ವಾಸವಾಗಿದ್ದರು. ಆದರೆ, ತಾಯಿ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದು ಅವರಿಗೆ ಆಘಾತ ತಂದಿತ್ತು. ಆರಂಭದಲ್ಲಿ ಈ ವಿಚಾರದ ಬಗ್ಗೆ ರಘು ಹೇಳಿ ಅತ್ತುಕೊಂಡಿದ್ದಾರೆ. ಶುಕ್ರವಾರ (ಮಾರ್ಚ್​ 3) ವೈಷ್ಣವಿಯಲ್ಲಿ ರಘು ತಾಯಿಯನ್ನು ಕಂಡಿದ್ದರು. ಅಷ್ಟೇ ಅಲ್ಲ, ಕೆಲವೇ ಹೊತ್ತಿನಲ್ಲಿ ಗಳಗಳನೆ ಅತ್ತಿದ್ದರು. ಇದೊಂದು ಮಾರ್ಕೆಟಿಂಗ್​ ತಂತ್ರ ಎನ್ನುವ ಮಾತು ಕೇಳಿ ಬಂದಿದೆ.

ಪ್ರಶಾಂತ್ ಹಾಗೂ ಚಂದ್ರಚೂಡ್​ ತಮ್ಮ ತಂಡಕ್ಕೆ ಕೆಲ ಸದಸ್ಯರನ್ನು ಸೇರಿಸಿಕೊಳ್ಳಬೇಕು ಎನ್ನುವ ಲೆಕ್ಕಾಚಾರ ಹಾಕುತ್ತಿದ್ದಾರೆ. ಯಾರ ಯಾವ ಟೀಂ ಎನ್ನುವ ಬಗ್ಗೆ ಚಂದ್ರಚೂಡ್​ಗೆ ಪ್ರಶಾಂತ್ ಲೆಕ್ಕಾಚಾರ ಒಪ್ಪಿಸಿದ್ದಾರೆ. ಆಗ ರಘು ಬಗ್ಗೆ ಚಂದ್ರಚೂಡ್​ ಮಾತನಾಡಿದ್ದಾರೆ.

ರಘು ಒಳ್ಳೆಯ ವ್ಯಕ್ತಿ. ಆದರೆ, ಅವರು ತಮ್ಮ ನೋವು ಹಾಗೂ ದುಃಖವನ್ನೇ ಹೇಳಿಕೊಂಡು ಓಡಾಡುತ್ತಿದ್ದಾರೆ. ತಮ್ಮ ನೋವನ್ನು ಮಾರ್ಕೆಟಿಂಗ್​ ತಂತ್ರವಾಗಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಅವರು ಹೊರ ಬರಬೇಕಿದೆ ಎಂದು ಚಂದ್ರಚೂಡ್​ ಅಭಿಪ್ರಾಯಪಟ್ಟರು. ಅದೇನೆ ಇರಲಿ, ಆತ ನನ್ನ ಪಾಲಿಗೆ ಒಳ್ಳೆಯ ಹುಡುಗ. ಅವನಿಗೆ ನಮ್ಮ ಟೀಂಗೆ ಬರಬೇಕೆಂದಿದೆ. ಆದರೆ, ಒಮ್ಮೊಮ್ಮೆ ಅವರು ತಮ್ಮ ನಿರ್ಧಾರ ಬದಲಿಸುತ್ತಾರೆ. ಆದರೆ, ಆತ ಎಲ್ಲವನ್ನೂ ನೇರ ನೇರ ಹೇಳ್ತಾರೆ ಎಂದರು.

ಇದನ್ನೂ ಓದಿ: ಒಮ್ಮೊಮ್ಮೆ ಹುಟ್ಟಲೇ ಬಾರದಿತ್ತು ಅನಿಸುತ್ತೆ; ವೈಷ್ಣವಿಯಲ್ಲಿ ತಾಯಿಯನ್ನು ಕಂಡು ಅತ್ತ ರಘು!

ಐದನೇ ವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವವರು ಇವರೇ

Published On - 9:36 pm, Sat, 3 April 21

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ