AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಘುಗೆ ನೋವನ್ನೇ ಮಾರ್ಕೆಟಿಂಗ್ ತಂತ್ರ ಮಾಡ್ಕೊಂಡಿದ್ದಾನೆ; ನೊಂದ ಮನಸ್ಸಿಗೆ ಮತ್ತೊಂದಷ್ಟು ಘಾಸಿ

ರಘು ಗೌಡ ಜೀವನದಲ್ಲಿ ಸಾಕಷ್ಟು ಕಷ್ಟಗಳನ್ನು ಎದುರಿಸಿ ಬಂದಿದ್ದಾರೆ. ತಂದೆ ಆತ್ಮಹತ್ಯೆ ಮಾಡಿಕೊಂಡ ನಂತರ ಅವರು ತಾಯಿ ಜತೆಯೇ ವಾಸವಾಗಿದ್ದರು. ಆದರೆ, ತಾಯಿ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದರು.

ರಘುಗೆ ನೋವನ್ನೇ ಮಾರ್ಕೆಟಿಂಗ್ ತಂತ್ರ ಮಾಡ್ಕೊಂಡಿದ್ದಾನೆ; ನೊಂದ ಮನಸ್ಸಿಗೆ ಮತ್ತೊಂದಷ್ಟು ಘಾಸಿ
ರಘು ಗೌಡ - ಬಿಗ್​ ಬಾಸ್
ರಾಜೇಶ್ ದುಗ್ಗುಮನೆ
| Edited By: |

Updated on:Apr 03, 2021 | 9:37 PM

Share

ಬಿಗ್​ ಬಾಸ್​ ಮನೆ ಸೇರಿರುವ ರಘು ಗೌಡ ಅವರು ತಮ್ಮ ಜೀವನದಲ್ಲಿ ತುಂಬಾನೇ ನೊಂದಿದ್ದಾರೆ. ಇದನ್ನು ಬಿಗ್​ ಬಾಸ್​ ಮನೆಯಲ್ಲಿ ಅನೇಕರ ಬಾರಿ ಹೇಳಿಕೊಂಡಿದ್ದಾರೆ. ಇದು ಮಾರ್ಕೆಟಿಂಗ್​ ತಂತ್ರ ಎಂದು ಪ್ರಶಾಂತ್​ ಸಂಬರಗಿ ಹಾಗೂ ಚಕ್ರವರ್ತಿ ಚಂದ್ರಚೂಡ್​ ಅಭಿಪ್ರಾಯಪಟ್ಟಿದ್ದಾರೆ. ರಘು ಗೌಡ ಜೀವನದಲ್ಲಿ ಸಾಕಷ್ಟು ಕಷ್ಟಗಳನ್ನು ಎದುರಿಸಿ ಬಂದಿದ್ದಾರೆ. ತಂದೆ ಆತ್ಮಹತ್ಯೆ ಮಾಡಿಕೊಂಡ ನಂತರ ಅವರು ತಾಯಿ ಜತೆಯೇ ವಾಸವಾಗಿದ್ದರು. ಆದರೆ, ತಾಯಿ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದು ಅವರಿಗೆ ಆಘಾತ ತಂದಿತ್ತು. ಆರಂಭದಲ್ಲಿ ಈ ವಿಚಾರದ ಬಗ್ಗೆ ರಘು ಹೇಳಿ ಅತ್ತುಕೊಂಡಿದ್ದಾರೆ. ಶುಕ್ರವಾರ (ಮಾರ್ಚ್​ 3) ವೈಷ್ಣವಿಯಲ್ಲಿ ರಘು ತಾಯಿಯನ್ನು ಕಂಡಿದ್ದರು. ಅಷ್ಟೇ ಅಲ್ಲ, ಕೆಲವೇ ಹೊತ್ತಿನಲ್ಲಿ ಗಳಗಳನೆ ಅತ್ತಿದ್ದರು. ಇದೊಂದು ಮಾರ್ಕೆಟಿಂಗ್​ ತಂತ್ರ ಎನ್ನುವ ಮಾತು ಕೇಳಿ ಬಂದಿದೆ.

ಪ್ರಶಾಂತ್ ಹಾಗೂ ಚಂದ್ರಚೂಡ್​ ತಮ್ಮ ತಂಡಕ್ಕೆ ಕೆಲ ಸದಸ್ಯರನ್ನು ಸೇರಿಸಿಕೊಳ್ಳಬೇಕು ಎನ್ನುವ ಲೆಕ್ಕಾಚಾರ ಹಾಕುತ್ತಿದ್ದಾರೆ. ಯಾರ ಯಾವ ಟೀಂ ಎನ್ನುವ ಬಗ್ಗೆ ಚಂದ್ರಚೂಡ್​ಗೆ ಪ್ರಶಾಂತ್ ಲೆಕ್ಕಾಚಾರ ಒಪ್ಪಿಸಿದ್ದಾರೆ. ಆಗ ರಘು ಬಗ್ಗೆ ಚಂದ್ರಚೂಡ್​ ಮಾತನಾಡಿದ್ದಾರೆ.

ರಘು ಒಳ್ಳೆಯ ವ್ಯಕ್ತಿ. ಆದರೆ, ಅವರು ತಮ್ಮ ನೋವು ಹಾಗೂ ದುಃಖವನ್ನೇ ಹೇಳಿಕೊಂಡು ಓಡಾಡುತ್ತಿದ್ದಾರೆ. ತಮ್ಮ ನೋವನ್ನು ಮಾರ್ಕೆಟಿಂಗ್​ ತಂತ್ರವಾಗಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಅವರು ಹೊರ ಬರಬೇಕಿದೆ ಎಂದು ಚಂದ್ರಚೂಡ್​ ಅಭಿಪ್ರಾಯಪಟ್ಟರು. ಅದೇನೆ ಇರಲಿ, ಆತ ನನ್ನ ಪಾಲಿಗೆ ಒಳ್ಳೆಯ ಹುಡುಗ. ಅವನಿಗೆ ನಮ್ಮ ಟೀಂಗೆ ಬರಬೇಕೆಂದಿದೆ. ಆದರೆ, ಒಮ್ಮೊಮ್ಮೆ ಅವರು ತಮ್ಮ ನಿರ್ಧಾರ ಬದಲಿಸುತ್ತಾರೆ. ಆದರೆ, ಆತ ಎಲ್ಲವನ್ನೂ ನೇರ ನೇರ ಹೇಳ್ತಾರೆ ಎಂದರು.

ಇದನ್ನೂ ಓದಿ: ಒಮ್ಮೊಮ್ಮೆ ಹುಟ್ಟಲೇ ಬಾರದಿತ್ತು ಅನಿಸುತ್ತೆ; ವೈಷ್ಣವಿಯಲ್ಲಿ ತಾಯಿಯನ್ನು ಕಂಡು ಅತ್ತ ರಘು!

ಐದನೇ ವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವವರು ಇವರೇ

Published On - 9:36 pm, Sat, 3 April 21

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!