AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಮ್ಮೊಮ್ಮೆ ಕೊಲೆ ಮಾಡಬೇಕು ಅನಿಸುತ್ತೆ; ರಘು ಗೌಡ ಹೀಗೆ ಹೇಳಿದ್ದು ಯಾರಿಗೆ?

ಪ್ರಿಯಾಂಕಾ ತಿಮ್ಮೇಶ್​ ಬಿಗ್​ ಬಾಸ್​ ಮನೆಗೆ ವೈಲ್ಡ್​ ಕಾರ್ಡ್​ ಮೂಲಕ ಎಂಟ್ರಿ ಪಡೆದಿದ್ದಾರೆ. ಅವರು ಬಂದು ಒಂದು ವಾರ ಕಳೆದಿದೆ. ನಿಧಾನವಾಗಿ ಎಲ್ಲರ ಜತೆಗೂ ಹೊಂದಿಕೊಳ್ಳುತ್ತಿದ್ದಾರೆ.

ಒಮ್ಮೊಮ್ಮೆ ಕೊಲೆ ಮಾಡಬೇಕು ಅನಿಸುತ್ತೆ; ರಘು ಗೌಡ ಹೀಗೆ ಹೇಳಿದ್ದು ಯಾರಿಗೆ?
ರಘು ಗೌಡ - ಬಿಗ್​ ಬಾಸ್
ರಾಜೇಶ್ ದುಗ್ಗುಮನೆ
| Edited By: |

Updated on: Apr 16, 2021 | 7:14 AM

Share

ಬಿಗ್​ ಬಾಸ್​ ಮನೆಯಲ್ಲಿ ಪ್ರತಿಯೊಬ್ಬರ ಮನಸ್ಥಿತಿ ಪ್ರತಿ ಕ್ಷಣವೂ ಬದಲಾಗುತ್ತಲೇ ಇರುತ್ತದೆ. ಈಗ ಗೆಳೆಯನಂತೆ ಇರುವವರು ಇನ್ನೊಂದು ಕ್ಷಣಕ್ಕೆ ವೈರಿ ಆಗಬಹುದು. ಮನೆಯಲ್ಲಿ ಸದಾ ಒಟ್ಟಿಗೆ ಇರುವವರು ಎಲಿಮಿನೇಷನ್​ಗೆ ಪರಸ್ಪರ ನಾಮಿನೇಟ್​ ಮಾಡಬಹುದು. ಈಗ ಇದೇ ವಿಚಾರವನ್ನು ರಘು ಗೌಡ ಮಾತನಾಡಿದ್ದಾರೆ. ಮನೆಯಲ್ಲಿ ಮೂಡ್​​ಗಳು ಹೇಗೆ ಬದಲಾಗುತ್ತವೆ ಎನ್ನುವುದನ್ನು ಅವರು ಸಂಪೂರ್ಣವಾಗಿ ವಿವರಿಸಿದ್ದಾರೆ. ಪ್ರಿಯಾಂಕಾ ತಿಮ್ಮೇಶ್​ ಬಿಗ್​ ಬಾಸ್​ ಮನೆಗೆ ವೈಲ್ಡ್​ ಕಾರ್ಡ್​ ಮೂಲಕ ಎಂಟ್ರಿ ಪಡೆದಿದ್ದಾರೆ. ಅವರು ಬಂದು ಒಂದು ವಾರ ಕಳೆದಿದೆ. ನಿಧಾನವಾಗಿ ಎಲ್ಲರ ಜತೆಗೂ ಹೊಂದಿಕೊಳ್ಳುತ್ತಿದ್ದಾರೆ. ಅವರು ಈವರೆಗೆ ಯಾರ ಮೇಲೂ ದ್ವೇಷ ಸಾಧಿಸಿಲ್ಲ, ಜಗಳ ಮಾಡಿಲ್ಲ. ಮನೆಯಲ್ಲಿ ಯಾವುದೇ ಟಾಸ್ಕ್​ ನಡೆಯದೇ ಇರುವುದೇ ಇದಕ್ಕೆ ಕಾರಣ ಎನ್ನುವ ವಿಚಾರ ಪ್ರಿಯಾಂಕಾಗೆ ಮನದಟ್ಟಾಗಿದೆ.

ಈ ಬಗ್ಗೆ ಹೇಳಿಕೊಂಡಿರುವ ಪ್ರಿಯಾಂಕಾ, ನಾವು ಎಲ್ಲರೂ ಚೆನ್ನಾಗಿದೇವೆ. ನಾನು ಈ ಮನೆಗೆ ಶೇ. 80 ಹೊಂದಿಕೊಂಡಿದ್ದೇನೆ. ಹಾಸ್ಟೆಲ್​ ಆಟದಲ್ಲಿ ಆ್ಯಕ್ಟಿವಿಟಿ ಇಲ್ಲ. ಮುಂದಿನ ಟಾಸ್ಕ್​ ಬಂದಾಗ ನನಗೆ ಯಾರ ಜತೆ ಹೇಗೆ ಇರಬೇಕು ಎನ್ನುವುದು ಗೊತ್ತಾಗುತ್ತದೆ ಎಂದರು.

ಈ ವೇಳೆ ಮಾತನಾಡಿದ ರಘು ಗೌಡ, ಟಾಸ್ಕ್​ ವೇಳೆ ಯಾರ ಜತೆ ಹೇಗೆ ಇರಬೇಕು ಎನ್ನುವುದನ್ನು ನಿರ್ಧಾರ ಮಾಡೋಕೆ ಸಾಧ್ಯವೇ ಇಲ್ಲ. ಕೆಲವೊಮ್ಮೆ ನಮಗೆ ಕೊಲೆ ಮಾಡಬೇಕು ಅನಿಸುತ್ತಿರುತ್ತದೆ. ಒಂದು ಗಂಟೆ ನಂತರ ಇಬ್ಬರೂ ಗೆಳೆಯರಾಗಿ ಬಿಡುತ್ತೇವೆ ಎಂದು ಹೇಳುವ ಮೂಲಕ ಬಿಗ್​ ಬಾಸ್​ ಮನೆಯಲ್ಲಿ ಮೂಡ್​ ಹೇಗೆ ಬದಲಾಗುತ್ತದೆ ಎಂಬುದನ್ನು ವಿವರಿಸಿದ್ದಾರೆ.

ಇದನ್ನೂ ಓದಿ: ರಘು ಗೌಡಗೆ ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದು ಆರು ತಿಂಗಳ ನಂತರ ಗೊತ್ತಾಗಿತ್ತಂತೆ!

ರಘು ಗೌಡಗೆ ಎಫ್​ ಶಬ್ದದ ಮೂಲಕ ಬೈದ ನಿಧಿ ಸುಬ್ಬಯ್ಯ!

ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ