AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indira Nagar Ka Gunda: ದ್ರಾವಿಡ್​​ ಬಳಿಕ ನಾನೇ ಇಂದಿರಾ ನಗರದ ಗೂಂಡಾ ಎನ್ನುತ್ತಿದ್ದಾರೆ ದೀಪಿಕಾ ಪಡುಕೋಣೆ!

Indira Nagar Ka Gunda: ರಾಹುಲ್​ ದ್ರಾವಿಡ್​ ಜಾಹೀರಾತು ವಿಡಿಯೋ ಸಾಕಷ್ಟು ವೈರಲ್​ ಆಗಿತ್ತು. ಈ ವಿಡಿಯೋವನ್ನು ನೋಡಿ ಅನೇಕರು ನಗೆ ಚಟಾಕಿ ಹಾರಿಸಿದ್ದರು.

Indira Nagar Ka Gunda: ದ್ರಾವಿಡ್​​ ಬಳಿಕ ನಾನೇ ಇಂದಿರಾ ನಗರದ ಗೂಂಡಾ ಎನ್ನುತ್ತಿದ್ದಾರೆ ದೀಪಿಕಾ ಪಡುಕೋಣೆ!
ರಾಹುಲ್​-ದೀಪಿಕಾ
ರಾಜೇಶ್ ದುಗ್ಗುಮನೆ
|

Updated on: Apr 10, 2021 | 5:36 PM

Share

ಶುಕ್ರವಾರದಿಂದ ಎಲ್ಲೆಲ್ಲೂ ಒಂದೇ ಚರ್ಚೆ. ಅದು ರಾಹುಲ್​ ದ್ರಾವಿಡ್​ ಅವರ ವಿಡಿಯೋ. ಜಾಹೀರಾತಿಗಾಗಿ ಅವರು ಭಿನ್ನ ಅವತಾರ ತಾಳಿದ್ದು ಎಲ್ಲರಿಗೂ ಇಷ್ಟವಾಗಿತ್ತು. ಅಷ್ಟೇ ಅಲ್ಲ, ಈ ಆ್ಯಡ್​ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬಂದಿತ್ತು. ಈಗ ದೀಪಿಕಾ ಪಡುಕೋಣೆ ಕೂಡ ದ್ರಾವಿಡ್​ ನಡೆದ ಹಾದಿಯನ್ನೇ ಅನುಸರಿಸಿದ್ದಾರೆ! ಕ್ರೆಡಿಟ್​ ಕಾರ್ಡ್​ ಬಿಲ್​ ಪೇ ಮಾಡುವ ಕ್ರೆಡ್​ ಕಂಪೆನಿ ಕಳೆದ ಐಪಿಎಲ್​ ಸೀಸನ್​ನಲ್ಲಿ ಸಾಕಷ್ಟು ಆಸಕ್ತಿದಾಯಕ ಜಾಹೀರಾತುಗಳನ್ನು ಪರಿಚಯಿಸಿತ್ತು. ಅದೇ ರೀತಿ, ಈ ಬಾರಿಯ ಐಪಿಎಲ್​ ಸೀಸನ್​ಗೂ ಮೊದಲು ವಿಶೇಷ ಜಾಹೀರಾತಿನೊಂದಿಗೆ ಕ್ರೆಡ್​ ಬಂದಿದೆ. ಜಾಹೀರಾತಿನಲ್ಲಿ ಕಾಣಿಸುವಂತೆ, ದ್ರಾವಿಡ್​ ಟ್ರಾಫಿಕ್​ನಲ್ಲಿ ಸಿಲುಕಿರುತ್ತಾರೆ. ಅಷ್ಟೇ ಅಲ್ಲ, ಒತ್ತಡಕ್ಕೆ ಒಳಗಾಗಿ ಅಕ್ಕ ಪಕ್ಕದಲ್ಲಿ ನಿಂತಿರುವ ಕಾರು ಚಾಲಕರ ಮೇಲೆ ಸಿಟ್ಟಿಗೆ ಒಳಗಾಗಿ, ಪಕ್ಕದಲ್ಲಿ ನಿಂತಿರುವ ಕಾರಿನ ಕನ್ನಡಿ ಒಡೆದು ಹಾಕುತ್ತಾರೆ. ಕೊನೆಯಲ್ಲಿ ನಾನು ಇಂದಿರಾ ನಗರದ ಗೂಂಡಾ ಎಂದು ಉದ್ಘರಿಸಿದ್ದಾರೆ.

ಈ ವಿಡಿಯೋ ಸಾಕಷ್ಟು ವೈರಲ್​ ಆಗಿತ್ತು. ಈ ವಿಡಿಯೋವನ್ನು ನೋಡಿ ಅನೇಕರು ನಗೆ ಚಟಾಕಿ ಹಾರಿಸಿದ್ದರು. ಇದಕ್ಕೆ ದೀಪಿಕಾ ಪಡುಕೋಣೆ ಕೂಡ ಹೊರತಾಗಿಲ್ಲ. ಚಿಕ್ಕ ವಯಸ್ಸಿನ ಫೋಟೋ ಒಂದನ್ನು ಪೋಸ್ಟ್ ಮಾಡಿರುವ ದೀಪಿಕಾ, ಇಂದಿರಾ ನಗರದ ಗೂಂಡಾ ನಾನು ಎಂದು ಕ್ಯಾಪ್ಶನ್​ ನೀಡಿದ್ದಾರೆ.

ಇದನ್ನೂ ಓದಿ: ಟ್ರಾಫಿಕ್​ನಿಂದ ಬೇಸತ್ತ ರಾಹುಲ್​ ದ್ರಾವಿಡ್​; ಬ್ಯಾಟ್​ನಿಂದ ಎದುರು ಬದಿ ಕಾರಿನ ಗಾಜು ಪುಡಿಪುಡಿ; ವಿಡಿಯೋ ವೈರಲ್​

Rahul Dravid: ರಾಹುಲ್​ ದ್ರಾವಿಡ್​ಗೆ ಚಿತ್ರರಂಗದಿಂದ ಬಂತು ಬೇಡಿಕೆ! ಒಂದೇ ದಿನದಲ್ಲಿ ಇದೆಂಥಾ ಮ್ಯಾಜಿಕ್​

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ