Indira Nagar Ka Gunda: ದ್ರಾವಿಡ್​​ ಬಳಿಕ ನಾನೇ ಇಂದಿರಾ ನಗರದ ಗೂಂಡಾ ಎನ್ನುತ್ತಿದ್ದಾರೆ ದೀಪಿಕಾ ಪಡುಕೋಣೆ!

Indira Nagar Ka Gunda: ರಾಹುಲ್​ ದ್ರಾವಿಡ್​ ಜಾಹೀರಾತು ವಿಡಿಯೋ ಸಾಕಷ್ಟು ವೈರಲ್​ ಆಗಿತ್ತು. ಈ ವಿಡಿಯೋವನ್ನು ನೋಡಿ ಅನೇಕರು ನಗೆ ಚಟಾಕಿ ಹಾರಿಸಿದ್ದರು.

Indira Nagar Ka Gunda: ದ್ರಾವಿಡ್​​ ಬಳಿಕ ನಾನೇ ಇಂದಿರಾ ನಗರದ ಗೂಂಡಾ ಎನ್ನುತ್ತಿದ್ದಾರೆ ದೀಪಿಕಾ ಪಡುಕೋಣೆ!
ರಾಹುಲ್​-ದೀಪಿಕಾ
Follow us
|

Updated on: Apr 10, 2021 | 5:36 PM

ಶುಕ್ರವಾರದಿಂದ ಎಲ್ಲೆಲ್ಲೂ ಒಂದೇ ಚರ್ಚೆ. ಅದು ರಾಹುಲ್​ ದ್ರಾವಿಡ್​ ಅವರ ವಿಡಿಯೋ. ಜಾಹೀರಾತಿಗಾಗಿ ಅವರು ಭಿನ್ನ ಅವತಾರ ತಾಳಿದ್ದು ಎಲ್ಲರಿಗೂ ಇಷ್ಟವಾಗಿತ್ತು. ಅಷ್ಟೇ ಅಲ್ಲ, ಈ ಆ್ಯಡ್​ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬಂದಿತ್ತು. ಈಗ ದೀಪಿಕಾ ಪಡುಕೋಣೆ ಕೂಡ ದ್ರಾವಿಡ್​ ನಡೆದ ಹಾದಿಯನ್ನೇ ಅನುಸರಿಸಿದ್ದಾರೆ! ಕ್ರೆಡಿಟ್​ ಕಾರ್ಡ್​ ಬಿಲ್​ ಪೇ ಮಾಡುವ ಕ್ರೆಡ್​ ಕಂಪೆನಿ ಕಳೆದ ಐಪಿಎಲ್​ ಸೀಸನ್​ನಲ್ಲಿ ಸಾಕಷ್ಟು ಆಸಕ್ತಿದಾಯಕ ಜಾಹೀರಾತುಗಳನ್ನು ಪರಿಚಯಿಸಿತ್ತು. ಅದೇ ರೀತಿ, ಈ ಬಾರಿಯ ಐಪಿಎಲ್​ ಸೀಸನ್​ಗೂ ಮೊದಲು ವಿಶೇಷ ಜಾಹೀರಾತಿನೊಂದಿಗೆ ಕ್ರೆಡ್​ ಬಂದಿದೆ. ಜಾಹೀರಾತಿನಲ್ಲಿ ಕಾಣಿಸುವಂತೆ, ದ್ರಾವಿಡ್​ ಟ್ರಾಫಿಕ್​ನಲ್ಲಿ ಸಿಲುಕಿರುತ್ತಾರೆ. ಅಷ್ಟೇ ಅಲ್ಲ, ಒತ್ತಡಕ್ಕೆ ಒಳಗಾಗಿ ಅಕ್ಕ ಪಕ್ಕದಲ್ಲಿ ನಿಂತಿರುವ ಕಾರು ಚಾಲಕರ ಮೇಲೆ ಸಿಟ್ಟಿಗೆ ಒಳಗಾಗಿ, ಪಕ್ಕದಲ್ಲಿ ನಿಂತಿರುವ ಕಾರಿನ ಕನ್ನಡಿ ಒಡೆದು ಹಾಕುತ್ತಾರೆ. ಕೊನೆಯಲ್ಲಿ ನಾನು ಇಂದಿರಾ ನಗರದ ಗೂಂಡಾ ಎಂದು ಉದ್ಘರಿಸಿದ್ದಾರೆ.

ಈ ವಿಡಿಯೋ ಸಾಕಷ್ಟು ವೈರಲ್​ ಆಗಿತ್ತು. ಈ ವಿಡಿಯೋವನ್ನು ನೋಡಿ ಅನೇಕರು ನಗೆ ಚಟಾಕಿ ಹಾರಿಸಿದ್ದರು. ಇದಕ್ಕೆ ದೀಪಿಕಾ ಪಡುಕೋಣೆ ಕೂಡ ಹೊರತಾಗಿಲ್ಲ. ಚಿಕ್ಕ ವಯಸ್ಸಿನ ಫೋಟೋ ಒಂದನ್ನು ಪೋಸ್ಟ್ ಮಾಡಿರುವ ದೀಪಿಕಾ, ಇಂದಿರಾ ನಗರದ ಗೂಂಡಾ ನಾನು ಎಂದು ಕ್ಯಾಪ್ಶನ್​ ನೀಡಿದ್ದಾರೆ.

ಇದನ್ನೂ ಓದಿ: ಟ್ರಾಫಿಕ್​ನಿಂದ ಬೇಸತ್ತ ರಾಹುಲ್​ ದ್ರಾವಿಡ್​; ಬ್ಯಾಟ್​ನಿಂದ ಎದುರು ಬದಿ ಕಾರಿನ ಗಾಜು ಪುಡಿಪುಡಿ; ವಿಡಿಯೋ ವೈರಲ್​

Rahul Dravid: ರಾಹುಲ್​ ದ್ರಾವಿಡ್​ಗೆ ಚಿತ್ರರಂಗದಿಂದ ಬಂತು ಬೇಡಿಕೆ! ಒಂದೇ ದಿನದಲ್ಲಿ ಇದೆಂಥಾ ಮ್ಯಾಜಿಕ್​

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು