AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indira Nagar Ka Gunda: ದ್ರಾವಿಡ್​​ ಬಳಿಕ ನಾನೇ ಇಂದಿರಾ ನಗರದ ಗೂಂಡಾ ಎನ್ನುತ್ತಿದ್ದಾರೆ ದೀಪಿಕಾ ಪಡುಕೋಣೆ!

Indira Nagar Ka Gunda: ರಾಹುಲ್​ ದ್ರಾವಿಡ್​ ಜಾಹೀರಾತು ವಿಡಿಯೋ ಸಾಕಷ್ಟು ವೈರಲ್​ ಆಗಿತ್ತು. ಈ ವಿಡಿಯೋವನ್ನು ನೋಡಿ ಅನೇಕರು ನಗೆ ಚಟಾಕಿ ಹಾರಿಸಿದ್ದರು.

Indira Nagar Ka Gunda: ದ್ರಾವಿಡ್​​ ಬಳಿಕ ನಾನೇ ಇಂದಿರಾ ನಗರದ ಗೂಂಡಾ ಎನ್ನುತ್ತಿದ್ದಾರೆ ದೀಪಿಕಾ ಪಡುಕೋಣೆ!
ರಾಹುಲ್​-ದೀಪಿಕಾ
ರಾಜೇಶ್ ದುಗ್ಗುಮನೆ
|

Updated on: Apr 10, 2021 | 5:36 PM

Share

ಶುಕ್ರವಾರದಿಂದ ಎಲ್ಲೆಲ್ಲೂ ಒಂದೇ ಚರ್ಚೆ. ಅದು ರಾಹುಲ್​ ದ್ರಾವಿಡ್​ ಅವರ ವಿಡಿಯೋ. ಜಾಹೀರಾತಿಗಾಗಿ ಅವರು ಭಿನ್ನ ಅವತಾರ ತಾಳಿದ್ದು ಎಲ್ಲರಿಗೂ ಇಷ್ಟವಾಗಿತ್ತು. ಅಷ್ಟೇ ಅಲ್ಲ, ಈ ಆ್ಯಡ್​ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬಂದಿತ್ತು. ಈಗ ದೀಪಿಕಾ ಪಡುಕೋಣೆ ಕೂಡ ದ್ರಾವಿಡ್​ ನಡೆದ ಹಾದಿಯನ್ನೇ ಅನುಸರಿಸಿದ್ದಾರೆ! ಕ್ರೆಡಿಟ್​ ಕಾರ್ಡ್​ ಬಿಲ್​ ಪೇ ಮಾಡುವ ಕ್ರೆಡ್​ ಕಂಪೆನಿ ಕಳೆದ ಐಪಿಎಲ್​ ಸೀಸನ್​ನಲ್ಲಿ ಸಾಕಷ್ಟು ಆಸಕ್ತಿದಾಯಕ ಜಾಹೀರಾತುಗಳನ್ನು ಪರಿಚಯಿಸಿತ್ತು. ಅದೇ ರೀತಿ, ಈ ಬಾರಿಯ ಐಪಿಎಲ್​ ಸೀಸನ್​ಗೂ ಮೊದಲು ವಿಶೇಷ ಜಾಹೀರಾತಿನೊಂದಿಗೆ ಕ್ರೆಡ್​ ಬಂದಿದೆ. ಜಾಹೀರಾತಿನಲ್ಲಿ ಕಾಣಿಸುವಂತೆ, ದ್ರಾವಿಡ್​ ಟ್ರಾಫಿಕ್​ನಲ್ಲಿ ಸಿಲುಕಿರುತ್ತಾರೆ. ಅಷ್ಟೇ ಅಲ್ಲ, ಒತ್ತಡಕ್ಕೆ ಒಳಗಾಗಿ ಅಕ್ಕ ಪಕ್ಕದಲ್ಲಿ ನಿಂತಿರುವ ಕಾರು ಚಾಲಕರ ಮೇಲೆ ಸಿಟ್ಟಿಗೆ ಒಳಗಾಗಿ, ಪಕ್ಕದಲ್ಲಿ ನಿಂತಿರುವ ಕಾರಿನ ಕನ್ನಡಿ ಒಡೆದು ಹಾಕುತ್ತಾರೆ. ಕೊನೆಯಲ್ಲಿ ನಾನು ಇಂದಿರಾ ನಗರದ ಗೂಂಡಾ ಎಂದು ಉದ್ಘರಿಸಿದ್ದಾರೆ.

ಈ ವಿಡಿಯೋ ಸಾಕಷ್ಟು ವೈರಲ್​ ಆಗಿತ್ತು. ಈ ವಿಡಿಯೋವನ್ನು ನೋಡಿ ಅನೇಕರು ನಗೆ ಚಟಾಕಿ ಹಾರಿಸಿದ್ದರು. ಇದಕ್ಕೆ ದೀಪಿಕಾ ಪಡುಕೋಣೆ ಕೂಡ ಹೊರತಾಗಿಲ್ಲ. ಚಿಕ್ಕ ವಯಸ್ಸಿನ ಫೋಟೋ ಒಂದನ್ನು ಪೋಸ್ಟ್ ಮಾಡಿರುವ ದೀಪಿಕಾ, ಇಂದಿರಾ ನಗರದ ಗೂಂಡಾ ನಾನು ಎಂದು ಕ್ಯಾಪ್ಶನ್​ ನೀಡಿದ್ದಾರೆ.

ಇದನ್ನೂ ಓದಿ: ಟ್ರಾಫಿಕ್​ನಿಂದ ಬೇಸತ್ತ ರಾಹುಲ್​ ದ್ರಾವಿಡ್​; ಬ್ಯಾಟ್​ನಿಂದ ಎದುರು ಬದಿ ಕಾರಿನ ಗಾಜು ಪುಡಿಪುಡಿ; ವಿಡಿಯೋ ವೈರಲ್​

Rahul Dravid: ರಾಹುಲ್​ ದ್ರಾವಿಡ್​ಗೆ ಚಿತ್ರರಂಗದಿಂದ ಬಂತು ಬೇಡಿಕೆ! ಒಂದೇ ದಿನದಲ್ಲಿ ಇದೆಂಥಾ ಮ್ಯಾಜಿಕ್​

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ