AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajamanaar: ರಾಜಮನಾರ್​ ಪಾತ್ರ ಪರಿಚಯಿಸಿದ ಸಲಾರ್​; ಖಡಕ್​ ಲುಕ್​ನಲ್ಲಿ ಜಗಪತಿ ಬಾಬು

ರಾಜಮನಾರ್​: ಬಿಗ್​ ಬಜೆಟ್​ನಲ್ಲಿ ನಿರ್ಮಾಣ ಆಗುತ್ತಿರುವ ‘ಸಲಾರ್​’ ಮೇಲೆ ಪ್ರಭಾಸ್​ ಅಭಿಮಾನಿಗಳು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. 2022ರ ಏಪ್ರಿಲ್​ 14ರಂದು ಈ ಸಿನಿಮಾ ಬಿಡುಗಡೆ ಮಾಡಲಾಗುವುದು ಎಂದು ಈ ಮೊದಲು ಅಧಿಕೃತವಾಗಿ ಘೋಷಿಸಲಾಗಿತ್ತು

Rajamanaar: ರಾಜಮನಾರ್​ ಪಾತ್ರ ಪರಿಚಯಿಸಿದ ಸಲಾರ್​; ಖಡಕ್​ ಲುಕ್​ನಲ್ಲಿ ಜಗಪತಿ ಬಾಬು
TV9 Web
| Edited By: |

Updated on:Aug 23, 2021 | 11:06 AM

Share

ಪ್ರಭಾಸ್​ ನಟನೆಯ ಹಾಗೂ ಪ್ರಶಾಂತ್​ ನೀಲ್​ ನಿರ್ದೇಶನದ ‘ಸಲಾರ್​’ ಸಿನಿಮಾ ಬಗ್ಗೆ ಪ್ರೇಕ್ಷಕರಿಗೆ ದೊಡ್ಡಮಟ್ಟದ ನಿರೀಕ್ಷೆ ಇದೆ. ಈ ಸಿನಿಮಾ ಅಪ್​ಡೇಟ್​ಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಈಗ ಚಿತ್ರತಂಡ ರಾಜಮನಾರ್​ ಪಾತ್ರವನ್ನು ಪರಿಚಯಿಸಿದೆ. ಇದರಲ್ಲಿ ಟಾಲಿವುಡ್​ನ ಖ್ಯಾತ ನಟ ಜಗಪತಿ ಬಾಬು ನಟಿಸುತ್ತಿದ್ದಾರೆ. 

ಜಗಪತಿ ಬಾಬು ವಿಲನ್​ ಪಾತ್ರಗಳ ಮೂಲಕ ಹೆಚ್ಚು ಗುರುತಿಸಿಕೊಂಡಿದ್ದಾರೆ. ಈಗ ಅವರು ಸಲಾರ್​ಗೆ ವಿಲನ್​ ಆಗುತ್ತಾರೆ ಎನ್ನುವ ವಿಚಾರ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಅವರ ಖಡಕ್​ ಲುಕ್​ ನೋಡಿ ಫ್ಯಾನ್ಸ್  ಸಾಕಷ್ಟು ಖುಷಿಪಟ್ಟಿದ್ದಾರೆ.

ಬಿಗ್​ ಬಜೆಟ್​ನಲ್ಲಿ ನಿರ್ಮಾಣ ಆಗುತ್ತಿರುವ ‘ಸಲಾರ್​’ ಮೇಲೆ ಪ್ರಭಾಸ್​ ಅಭಿಮಾನಿಗಳು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. 2022ರ ಏಪ್ರಿಲ್​ 14ರಂದು ಈ ಸಿನಿಮಾ ಬಿಡುಗಡೆ ಮಾಡಲಾಗುವುದು ಎಂದು ಈ ಮೊದಲು ಅಧಿಕೃತವಾಗಿ ಘೋಷಿಸಲಾಗಿತ್ತು. ಆದರೆ ಅದೇ ದಿನಾಂಕದಲ್ಲೇ ‘ಕೆಜಿಎಫ್​: ಚಾಪ್ಟರ್​ 2’ ಚಿತ್ರ ತೆರೆಕಾಣಲಿದೆ ಎಂದು ನಿರ್ಮಾಪಕರು ಮಾಹಿತಿ ಬಹಿರಂಗ ಮಾಡಿದ್ದಾರೆ. ಹಾಗಾಗಿ ‘ಸಲಾರ್​’ ರಿಲೀಸ್​ ಡೇಟ್​ ಬದಲಾಗುವುದು ಅನಿವಾರ್ಯ ಆಗಿದೆ.

ಬಾಹುಬಲಿ ಸರಣಿ ಸಿನಿಮಾಕ್ಕಾಗಿ ಹೆಚ್ಚು ಸಮಯ ತೆಗೆದುಕೊಂಡಿದ್ದ ಪ್ರಭಾಸ್​ ಅವರು ಈಗ ವೇಗವಾಗಿ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಸಾಹೋ ನಂತರ ಅವರು ಬ್ಯಾಕ್​ ಟು ಬ್ಯಾಕ್​ ಹೊಸ ಚಿತ್ರಗಳನ್ನು ಒಪ್ಪಿಕೊಂಡಿದ್ದಾರೆ. ‘ರಾಧೆ ಶ್ಯಾಮ್​’, ‘ಸಲಾರ್​’, ‘ಆದಿಪುರುಷ್​’ ಮುಂತಾದ ಸಿನಿಮಾಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ಇತ್ತ ಪ್ರಶಾಂತ್​ ನೀಲ್​ ಕೂಡ ಬ್ಯುಸಿ. ‘ಕೆಜಿಎಫ್​: ಚಾಪ್ಟರ್​ 2’ ಚಿತ್ರದ ಕೆಲಸಗಳು ಲಾಕ್​ಡೌನ್​ ಕಾರಣದಿಂದ ತಡವಾಗಿವೆ

ಇದನ್ನೂ ಓದಿ: KGF 2 Release Date: 2022 ಏಪ್ರಿಲ್​ 14ಕ್ಕೆ ‘ಕೆಜಿಎಫ್: ಚಾಪ್ಟರ್​ 2’ ರಿಲೀಸ್​; ಬ್ರೇಕಿಂಗ್​ ನ್ಯೂಸ್​ ನೀಡಿದ ಯಶ್​-ಪ್ರಶಾಂತ್​ ನೀಲ್​​

​ಯಶ್​ ಎಂಟ್ರಿಗೆ ಜಾಗ ಬಿಟ್ಟುಕೊಟ್ಟ ಪ್ರಭಾಸ್​; ‘ಕೆಜಿಎಫ್​ 2’ ಚಿತ್ರಕ್ಕಾಗಿ ‘ಸಲಾರ್​’ ರಿಲೀಸ್​ ದಿನಾಂಕ ಬದಲು?

Published On - 10:37 am, Mon, 23 August 21

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ