AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss 8: ರಾಜೀವ್​ ವಿರುದ್ಧ ಮನೆಯವರು ಹೊರಿಸಿದ ಈ ಆರೋಪವನ್ನು ಕಿಚ್ಚ ಸುದೀಪ್​ ಕೂಡ ಒಪ್ಪಿಕೊಂಡ್ರು!

Bigg Boss Rajeev: ಬಿಗ್​ ಬಾಸ್​ನಲ್ಲಿ ವೀಕೆಂಡ್​ ವೇಳೆ ಒಂದು ಚರ್ಚೆ ನಡೆದಿತ್ತು. ಈ ವೇಳೆ ಮನೆ ಮಂದಿಯೆಲ್ಲ ರಾಜೀವ್​ ವಿರುದ್ಧ ಗಂಭೀರ ಆರೋಪ ಒಂದನ್ನು ಮಾಡಿದರು. ಇದನ್ನು ರಾಜೀವ್​ ಮಾತ್ರ ಒಪ್ಪಿಕೊಂಡಿಲ್ಲ!

Bigg Boss 8: ರಾಜೀವ್​ ವಿರುದ್ಧ ಮನೆಯವರು ಹೊರಿಸಿದ ಈ ಆರೋಪವನ್ನು ಕಿಚ್ಚ ಸುದೀಪ್​ ಕೂಡ ಒಪ್ಪಿಕೊಂಡ್ರು!
ಬಿಗ್​ ಬಾಸ್​ ಮನೆಯಲ್ಲಿ ರಾಜೀವ್​
ರಾಜೇಶ್ ದುಗ್ಗುಮನೆ
| Edited By: |

Updated on:Mar 29, 2021 | 11:15 AM

Share

ಬಿಗ್​ ಬಾಸ್​ ಮನೆಯಲ್ಲಿ ರಾಜೀವ್​ ಬೆಳಗ್ಗೆ ಬೇಗ ಏಳುತ್ತಾರೆ. ಅಷ್ಟೇ ಅಲ್ಲ, ಫಿಟ್​ನೆಸ್​ಗೆ ಅವರು ತುಂಬಾನೇ ಪ್ರಾಮುಖ್ಯತೆ ಕೊಡುತ್ತಾರೆ. ಬೆಳಗೆದ್ದು ಡಂಬೆಲ್ಸ್​ ಎತ್ತುತ್ತಾರೆ. ಬಿಗ್​ ಬಾಸ್​ ಮನೆಯಲ್ಲೇ ಸಣ್ಣ ಜಿಮ್​ ಓಪನ್​ ಮಾಡಿಕೊಂಡಿದ್ದಾರೆ. ಹೀಗಿರುವಾಗಲೇ ಅವರ ವಿರುದ್ಧ ಒಂದು ದೊಡ್ಡ ಆರೋಪ ಒಂದು ಕೇಳಿ ಬಂದಿದೆ! ಬಿಗ್​ ಬಾಸ್​ ಮನೆಯಲ್ಲಿ ರಾಜೀವ್​​ ಬಾಡಿ ತೋರಿಸಿಕೊಂಡು ಓಡಾಡುತ್ತಾರಂತೆ. ಬಿಗ್​ ಬಾಸ್​ನಲ್ಲಿ ವೀಕೆಂಡ್​ ವೇಳೆ ಒಂದು ಚರ್ಚೆ ನಡೆದಿತ್ತು. ರಾಜೀವ್​ ಶೋ ಆಫ್​ ಮಾಡೋಕೆ ಶರ್ಟ್​ಲೆಸ್​ ಆಗಿ ಓಡಾಡುತ್ತಾರೆ ಎಂದು ಮನೆ ಮಂದಿಯೆಲ್ಲ ಆರೋಪ ಮಾಡಿದರು. ಇದನ್ನು ರಾಜೀವ್​ ಮಾತ್ರ ಒಪ್ಪಿಕೊಂಡಿಲ್ಲ! ಆದರೆ, ಮನೆ ಮಂದಿಯೆಲ್ಲ ಹೌದು ಎಂದರು!

ಮೊನ್ನೆ ಟಾಸ್ಕ್​ ನಡೆಯುತ್ತಿತ್ತು. ಈ ವೇಳೆ ರಾಜೀವ್​ ಶರ್ಟ್​ ತೆಗೆದು ಸ್ಲೀವ್​ಲೆಸ್​ ಡ್ರೆಸ್​ ಹಾಕಿಕೊಂಡು ಬಂದಿದ್ದರು. ಇವರೇಕೆ ಡ್ರೆಸ್​ ಬದಲಾಯಿಸಿಕೊಂಡು ಬಂದರು ಎಂಬುದು ನಂಗೆ ಗೊತ್ತಾಗಿಲ್ಲ. ಆಮೇಲೆ ಗೊತ್ತಾಗಿದ್ದು ಅವರಿಗೆ ಬೈಸೆಪ್ಸ್​ ತೋರಿಸಬೇಕು ಎಂದಿತ್ತು! ಈ ಕಾರಣಕ್ಕೆ ಅವರು ಡ್ರೆಸ್​ ಬದಲಾಯಿಸಿಕೊಂಡು ಬಂದಿದ್ದರು ಎಂದರು ನಿಧಿ.

ಇಷ್ಟೇ ಅಲ್ಲ, ರಘು ಕೂಡ ಇದೇ ರೀತಿಯ ಆರೋಪ ಮಾಡಿದರು. ರಾಜೀವ್ ನೀರು ಕುಡಿಯುವಾಗ ಕೈಯನ್ನು ಎತ್ತಿ ತೋರಿಸುತ್ತಾರೆ. ಈ ಮೂಲಕ ಅವರು ಬೈಸೆಪ್ಸ್​  ಇದೆ ಎಂದು ತೋರಿಸೋ ಪ್ರಯತ್ನ ಮಾಡುತ್ತಾರೆ ಎಂದರು. ಅಷ್ಟೇ ಅಲ್ಲ, ಪಪ್ಪಾಯ ಕಟ್ ಮಾಡುವಾಗಲೂ ಹೀಗೆ ಮಾಡಲಾಗುತ್ತದೆ ಎನ್ನುವ ಆರೋಪ ಕೇಳಿ ಬಂತು.

ಇನ್ನು, ಮಂಜು ಕೂಡ ಇದೇ ಆರೋಪ ಮಾಡಿದರು. ಅವರು ನಿತ್ಯ ನನ್ನ ಬಳಿ ಬಂದು ಅವರ ತೊಡೆಯ ಮಸಲ್ಸ್​ ಬಗ್ಗೆ ಮಾತನಾಡುತ್ತಾರೆ. ತಮ್ಮ ತೊಡೆ ಹಾಗಾಗಿದೆ ಹೀಗಾಗಿದೆ ಎನ್ನುತ್ತಿರುತ್ತಾರೆ ಎಂದರು. ಈ ಎಲ್ಲಾ ವಿಚಾರಗಳನ್ನು ಕೇಳಿಸಿಕೊಂಡ ಕಿಚ್ಚ ಸುದೀಪ್,​ ‘ನಾನು ಕೂಡ ಒಪ್ಪಿಕೊಳ್ಳುತ್ತೇನೆ’ ಎಂದರು.

ಇದನ್ನೂ ಓದಿ: BBK8 Elimination: ಬಿಗ್​ ಬಾಸ್​ ಮನೆಯಿಂದ ಚಂದ್ರಕಲಾ ಮೋಹನ್ ಎಲಿಮಿನೇಟ್​

ಒಂದು ವಾರ ಅರವಿಂದ್ ಜತೆ ಮಾತಾಡ್ಬಾರದು; ದಿವ್ಯಾ ಉರುಡುಗಗೆ ಸುದೀಪ್​ ಹೊಸ ಕಂಡೀಷನ್​!

Published On - 7:19 am, Mon, 29 March 21

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು