AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಗೆ ದೆವ್ವದ ಕಾಟ? ರಾಜೀವ್​ ಬಿಚ್ಚಿಟ್ರು ಭಯಾನಕ ಅನುಭವ

ಶುಭಾ ಕನಸಿನ ಬಗ್ಗೆ ಹೇಳುತ್ತಾ, ಈಗ ನಮ್ಮ ಕನಸಲ್ಲಿ ನಾವೇ ಬರುತ್ತಿದ್ದೇವೆ ಎಂದು ಹೇಳಿಕೊಂಡಿದ್ದಾರೆ. ಆಗ ರಾಜೀವ್​ ನಿನ್ನೆ ನಡೆದ ನೈಜ ಘಟನೆ ಬಗ್ಗೆ ಹೇಳುತ್ತೇವೆ ಎಂದು ವಿವರಿಸಲು ಆರಂಭಿಸಿದ್ದಾರೆ.

ಬಿಗ್​ ಬಾಸ್​ ಮನೆಗೆ ದೆವ್ವದ ಕಾಟ? ರಾಜೀವ್​ ಬಿಚ್ಚಿಟ್ರು ಭಯಾನಕ ಅನುಭವ
ರಾಜೀವ್​ - ಬಿಗ್​ ಬಾಸ್ ಕನ್ನಡ ಸೀಸನ್​ 8
ರಾಜೇಶ್ ದುಗ್ಗುಮನೆ
| Edited By: |

Updated on:Mar 25, 2021 | 1:30 PM

Share

ಕನ್ನಡ ಬಿಗ್​ ಬಾಸ್​ ಮನೆಯಲ್ಲಿ ಈಗ ದೆವ್ವದ ಕಾಟ ಆರಂಭವಾಗಿದೆಯಂತೆ. ಇದನ್ನು ನಾವು ಹೇಳುತ್ತಿಲ್ಲ. ಮನೆ ಮಂದಿಯೇ ಹೇಳಿದ್ದಾರೆ. ಕರೆಂಟ್​ ಹೋದಾಗ ಮನೆಯಲ್ಲಿ ಆದ ಘಟನೆ ಬಗ್ಗೆ ರಾಜೀವ್ ಹೇಳಿಕೊಂಡಿದ್ದಾರೆ. ಆದರೆ, ಕೊನೆಯಲ್ಲಿ ಘಟನೆಯ ನಿಜಾಂಶವನ್ನು ಕೂಡ ಅವರು ಬಿಚ್ಚಿಟ್ಟಿದ್ದಾರೆ. ಎಲ್ಲರೂ ಮನೆಯಲ್ಲಿ ಕೂತು ಮಾತನಾಡುತ್ತಿದ್ದರು. ಆಗ ಶುಭಾ ಕನಸಿನ ಬಗ್ಗೆ ಹೇಳುತ್ತಾ, ಈಗ ನಮ್ಮ ಕನಸಲ್ಲಿ ನಾವೇ ಬರುತ್ತಿದ್ದೇವೆ ಎಂದು ಹೇಳಿಕೊಂಡಿದ್ದಾರೆ. ಆಗ ರಾಜೀವ್​ ನಿನ್ನೆ ನಡೆದ ನೈಜ ಘಟನೆ ಬಗ್ಗೆ ಹೇಳುತ್ತೇವೆ ಎಂದು ವಿವರಿಸಲು ಆರಂಭಿಸಿದ್ದಾರೆ. ಮನೆಯಲ್ಲಿ ರಾತ್ರಿ ಏನಾಯಿತು ಎನ್ನುವ ಬಗ್ಗೆ ಹೇಳಿಕೊಂಡಿದ್ದಾರೆ.

ನಿನ್ನೆ ನಾನು ದಿವ್ಯಾ, ವಿಶ್ವನಾಥ ಅಡುಗೆಮನೆಯಲ್ಲಿ ಕುಳಿತುಕೊಂಡಿದ್ದೆವು. ಆಗ ಏಕಾಏಕಿ ಲೈಟ್​ ಆಫ್​ ಆಯ್ತು. ಆಗ, ಟಕ್​ ಅಂತ ಶಬ್ದ ಬಂತು. ವಿಶ್ವ ಅಣ್ಣಾ.. ಎಂದ. ನೋಡಿದ್ರೆ, ಕುಕ್ಕರ್​ ಮುಚ್ಚಳ ನಿಂತಿತ್ತು. ಕರೆಂಟ್​ ಬಂದಿದ್ದೇ ನಿಂತಿದ್ದ ಕುಕ್ಕರ್​ ಮುಚ್ಚಳ ಮಲಗಿಕೊಂಡಿತ್ತು ಎಂದು ವಿವರಿಸಿದರು. ಆರಂಭದಲ್ಲಿ ರಾಜೀವ್​ ಏನೋ ಕಿಂಡಲ್​ ಮಾಡುತ್ತಿದ್ದಾರೆ ಎಂದು ಎಲ್ಲರೂ ಎಂದುಕೊಂಡಿದ್ದರು. ಆದರೆ, ಅವರ ಮಾತಿನ ಗಂಭೀರತೆ ನೋಡಿ ಎಲ್ಲರೂ ಒಮ್ಮೆ ಕಂಗಾಲಾದರು.

ಈ ವೇಳೆ ಭಯ ಬಿದ್ದ ಶುಭಾ ಪೂಂಜಾ, ಬಿಗ್​ ಬಾಸ್​ ಮನೆಯಲ್ಲಿ ಏನಿದೆ ಎಂದು ಕೇಳಿದರು. ಮನೆಯವರೆಲ್ಲರೂ ಮನೆಯಲ್ಲಿ ದೆವ್ವ ಇದೆ ಎಂದೇ ಭಾವಿಸಿದ್ದರು. ಆಗ, ಶುಭಾ ಪ್ರಶ್ನೆ ಒಂದನ್ನು ಕೇಳಿದ್ದರು. ಬಹುಶಃ ನೀವು ಅಲ್ಲಿ ತೊಳೆದು ಮೇಲಿಟ್ಟಿದ್ರೇನೋ. ಅದು ಜಾರಿ ಬಿದ್ದಿರಬಹುದು ಎಂದರು. ಇದನ್ನು ಕೇಳಿದ ಅರವಿಂದ್. ಹೌದು ನೀವು ಹೇಳಿದ್ದು ಸರಿ ಎಂದು ನಕ್ಕು ಬಿಟ್ಟರು.

ಇದನ್ನೂ ಓದಿ: ಕನ್ನಡ ಬಿಗ್​ ಬಾಸ್​ ಮನೆಗೆ ಬಂದ ಈ ಶೋಭಾ ಯಾರು?; ಸ್ಪರ್ಧಿಗಳಿಗೂ ಕನ್​ಫ್ಯೂಷನ್​!

Published On - 8:09 am, Thu, 25 March 21

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ