ಬಿಗ್​ ಬಾಸ್​ ಮನೆಗೆ ದೆವ್ವದ ಕಾಟ? ರಾಜೀವ್​ ಬಿಚ್ಚಿಟ್ರು ಭಯಾನಕ ಅನುಭವ

ಶುಭಾ ಕನಸಿನ ಬಗ್ಗೆ ಹೇಳುತ್ತಾ, ಈಗ ನಮ್ಮ ಕನಸಲ್ಲಿ ನಾವೇ ಬರುತ್ತಿದ್ದೇವೆ ಎಂದು ಹೇಳಿಕೊಂಡಿದ್ದಾರೆ. ಆಗ ರಾಜೀವ್​ ನಿನ್ನೆ ನಡೆದ ನೈಜ ಘಟನೆ ಬಗ್ಗೆ ಹೇಳುತ್ತೇವೆ ಎಂದು ವಿವರಿಸಲು ಆರಂಭಿಸಿದ್ದಾರೆ.

ಬಿಗ್​ ಬಾಸ್​ ಮನೆಗೆ ದೆವ್ವದ ಕಾಟ? ರಾಜೀವ್​ ಬಿಚ್ಚಿಟ್ರು ಭಯಾನಕ ಅನುಭವ
ರಾಜೀವ್​ - ಬಿಗ್​ ಬಾಸ್ ಕನ್ನಡ ಸೀಸನ್​ 8
Follow us
| Updated By: Praveen Sahu

Updated on:Mar 25, 2021 | 1:30 PM

ಕನ್ನಡ ಬಿಗ್​ ಬಾಸ್​ ಮನೆಯಲ್ಲಿ ಈಗ ದೆವ್ವದ ಕಾಟ ಆರಂಭವಾಗಿದೆಯಂತೆ. ಇದನ್ನು ನಾವು ಹೇಳುತ್ತಿಲ್ಲ. ಮನೆ ಮಂದಿಯೇ ಹೇಳಿದ್ದಾರೆ. ಕರೆಂಟ್​ ಹೋದಾಗ ಮನೆಯಲ್ಲಿ ಆದ ಘಟನೆ ಬಗ್ಗೆ ರಾಜೀವ್ ಹೇಳಿಕೊಂಡಿದ್ದಾರೆ. ಆದರೆ, ಕೊನೆಯಲ್ಲಿ ಘಟನೆಯ ನಿಜಾಂಶವನ್ನು ಕೂಡ ಅವರು ಬಿಚ್ಚಿಟ್ಟಿದ್ದಾರೆ. ಎಲ್ಲರೂ ಮನೆಯಲ್ಲಿ ಕೂತು ಮಾತನಾಡುತ್ತಿದ್ದರು. ಆಗ ಶುಭಾ ಕನಸಿನ ಬಗ್ಗೆ ಹೇಳುತ್ತಾ, ಈಗ ನಮ್ಮ ಕನಸಲ್ಲಿ ನಾವೇ ಬರುತ್ತಿದ್ದೇವೆ ಎಂದು ಹೇಳಿಕೊಂಡಿದ್ದಾರೆ. ಆಗ ರಾಜೀವ್​ ನಿನ್ನೆ ನಡೆದ ನೈಜ ಘಟನೆ ಬಗ್ಗೆ ಹೇಳುತ್ತೇವೆ ಎಂದು ವಿವರಿಸಲು ಆರಂಭಿಸಿದ್ದಾರೆ. ಮನೆಯಲ್ಲಿ ರಾತ್ರಿ ಏನಾಯಿತು ಎನ್ನುವ ಬಗ್ಗೆ ಹೇಳಿಕೊಂಡಿದ್ದಾರೆ.

ನಿನ್ನೆ ನಾನು ದಿವ್ಯಾ, ವಿಶ್ವನಾಥ ಅಡುಗೆಮನೆಯಲ್ಲಿ ಕುಳಿತುಕೊಂಡಿದ್ದೆವು. ಆಗ ಏಕಾಏಕಿ ಲೈಟ್​ ಆಫ್​ ಆಯ್ತು. ಆಗ, ಟಕ್​ ಅಂತ ಶಬ್ದ ಬಂತು. ವಿಶ್ವ ಅಣ್ಣಾ.. ಎಂದ. ನೋಡಿದ್ರೆ, ಕುಕ್ಕರ್​ ಮುಚ್ಚಳ ನಿಂತಿತ್ತು. ಕರೆಂಟ್​ ಬಂದಿದ್ದೇ ನಿಂತಿದ್ದ ಕುಕ್ಕರ್​ ಮುಚ್ಚಳ ಮಲಗಿಕೊಂಡಿತ್ತು ಎಂದು ವಿವರಿಸಿದರು. ಆರಂಭದಲ್ಲಿ ರಾಜೀವ್​ ಏನೋ ಕಿಂಡಲ್​ ಮಾಡುತ್ತಿದ್ದಾರೆ ಎಂದು ಎಲ್ಲರೂ ಎಂದುಕೊಂಡಿದ್ದರು. ಆದರೆ, ಅವರ ಮಾತಿನ ಗಂಭೀರತೆ ನೋಡಿ ಎಲ್ಲರೂ ಒಮ್ಮೆ ಕಂಗಾಲಾದರು.

ಈ ವೇಳೆ ಭಯ ಬಿದ್ದ ಶುಭಾ ಪೂಂಜಾ, ಬಿಗ್​ ಬಾಸ್​ ಮನೆಯಲ್ಲಿ ಏನಿದೆ ಎಂದು ಕೇಳಿದರು. ಮನೆಯವರೆಲ್ಲರೂ ಮನೆಯಲ್ಲಿ ದೆವ್ವ ಇದೆ ಎಂದೇ ಭಾವಿಸಿದ್ದರು. ಆಗ, ಶುಭಾ ಪ್ರಶ್ನೆ ಒಂದನ್ನು ಕೇಳಿದ್ದರು. ಬಹುಶಃ ನೀವು ಅಲ್ಲಿ ತೊಳೆದು ಮೇಲಿಟ್ಟಿದ್ರೇನೋ. ಅದು ಜಾರಿ ಬಿದ್ದಿರಬಹುದು ಎಂದರು. ಇದನ್ನು ಕೇಳಿದ ಅರವಿಂದ್. ಹೌದು ನೀವು ಹೇಳಿದ್ದು ಸರಿ ಎಂದು ನಕ್ಕು ಬಿಟ್ಟರು.

ಇದನ್ನೂ ಓದಿ: ಕನ್ನಡ ಬಿಗ್​ ಬಾಸ್​ ಮನೆಗೆ ಬಂದ ಈ ಶೋಭಾ ಯಾರು?; ಸ್ಪರ್ಧಿಗಳಿಗೂ ಕನ್​ಫ್ಯೂಷನ್​!

Published On - 8:09 am, Thu, 25 March 21

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ