AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಗೆ ದೆವ್ವದ ಕಾಟ? ರಾಜೀವ್​ ಬಿಚ್ಚಿಟ್ರು ಭಯಾನಕ ಅನುಭವ

ಶುಭಾ ಕನಸಿನ ಬಗ್ಗೆ ಹೇಳುತ್ತಾ, ಈಗ ನಮ್ಮ ಕನಸಲ್ಲಿ ನಾವೇ ಬರುತ್ತಿದ್ದೇವೆ ಎಂದು ಹೇಳಿಕೊಂಡಿದ್ದಾರೆ. ಆಗ ರಾಜೀವ್​ ನಿನ್ನೆ ನಡೆದ ನೈಜ ಘಟನೆ ಬಗ್ಗೆ ಹೇಳುತ್ತೇವೆ ಎಂದು ವಿವರಿಸಲು ಆರಂಭಿಸಿದ್ದಾರೆ.

ಬಿಗ್​ ಬಾಸ್​ ಮನೆಗೆ ದೆವ್ವದ ಕಾಟ? ರಾಜೀವ್​ ಬಿಚ್ಚಿಟ್ರು ಭಯಾನಕ ಅನುಭವ
ರಾಜೀವ್​ - ಬಿಗ್​ ಬಾಸ್ ಕನ್ನಡ ಸೀಸನ್​ 8
ರಾಜೇಶ್ ದುಗ್ಗುಮನೆ
| Updated By: Praveen Sahu|

Updated on:Mar 25, 2021 | 1:30 PM

Share

ಕನ್ನಡ ಬಿಗ್​ ಬಾಸ್​ ಮನೆಯಲ್ಲಿ ಈಗ ದೆವ್ವದ ಕಾಟ ಆರಂಭವಾಗಿದೆಯಂತೆ. ಇದನ್ನು ನಾವು ಹೇಳುತ್ತಿಲ್ಲ. ಮನೆ ಮಂದಿಯೇ ಹೇಳಿದ್ದಾರೆ. ಕರೆಂಟ್​ ಹೋದಾಗ ಮನೆಯಲ್ಲಿ ಆದ ಘಟನೆ ಬಗ್ಗೆ ರಾಜೀವ್ ಹೇಳಿಕೊಂಡಿದ್ದಾರೆ. ಆದರೆ, ಕೊನೆಯಲ್ಲಿ ಘಟನೆಯ ನಿಜಾಂಶವನ್ನು ಕೂಡ ಅವರು ಬಿಚ್ಚಿಟ್ಟಿದ್ದಾರೆ. ಎಲ್ಲರೂ ಮನೆಯಲ್ಲಿ ಕೂತು ಮಾತನಾಡುತ್ತಿದ್ದರು. ಆಗ ಶುಭಾ ಕನಸಿನ ಬಗ್ಗೆ ಹೇಳುತ್ತಾ, ಈಗ ನಮ್ಮ ಕನಸಲ್ಲಿ ನಾವೇ ಬರುತ್ತಿದ್ದೇವೆ ಎಂದು ಹೇಳಿಕೊಂಡಿದ್ದಾರೆ. ಆಗ ರಾಜೀವ್​ ನಿನ್ನೆ ನಡೆದ ನೈಜ ಘಟನೆ ಬಗ್ಗೆ ಹೇಳುತ್ತೇವೆ ಎಂದು ವಿವರಿಸಲು ಆರಂಭಿಸಿದ್ದಾರೆ. ಮನೆಯಲ್ಲಿ ರಾತ್ರಿ ಏನಾಯಿತು ಎನ್ನುವ ಬಗ್ಗೆ ಹೇಳಿಕೊಂಡಿದ್ದಾರೆ.

ನಿನ್ನೆ ನಾನು ದಿವ್ಯಾ, ವಿಶ್ವನಾಥ ಅಡುಗೆಮನೆಯಲ್ಲಿ ಕುಳಿತುಕೊಂಡಿದ್ದೆವು. ಆಗ ಏಕಾಏಕಿ ಲೈಟ್​ ಆಫ್​ ಆಯ್ತು. ಆಗ, ಟಕ್​ ಅಂತ ಶಬ್ದ ಬಂತು. ವಿಶ್ವ ಅಣ್ಣಾ.. ಎಂದ. ನೋಡಿದ್ರೆ, ಕುಕ್ಕರ್​ ಮುಚ್ಚಳ ನಿಂತಿತ್ತು. ಕರೆಂಟ್​ ಬಂದಿದ್ದೇ ನಿಂತಿದ್ದ ಕುಕ್ಕರ್​ ಮುಚ್ಚಳ ಮಲಗಿಕೊಂಡಿತ್ತು ಎಂದು ವಿವರಿಸಿದರು. ಆರಂಭದಲ್ಲಿ ರಾಜೀವ್​ ಏನೋ ಕಿಂಡಲ್​ ಮಾಡುತ್ತಿದ್ದಾರೆ ಎಂದು ಎಲ್ಲರೂ ಎಂದುಕೊಂಡಿದ್ದರು. ಆದರೆ, ಅವರ ಮಾತಿನ ಗಂಭೀರತೆ ನೋಡಿ ಎಲ್ಲರೂ ಒಮ್ಮೆ ಕಂಗಾಲಾದರು.

ಈ ವೇಳೆ ಭಯ ಬಿದ್ದ ಶುಭಾ ಪೂಂಜಾ, ಬಿಗ್​ ಬಾಸ್​ ಮನೆಯಲ್ಲಿ ಏನಿದೆ ಎಂದು ಕೇಳಿದರು. ಮನೆಯವರೆಲ್ಲರೂ ಮನೆಯಲ್ಲಿ ದೆವ್ವ ಇದೆ ಎಂದೇ ಭಾವಿಸಿದ್ದರು. ಆಗ, ಶುಭಾ ಪ್ರಶ್ನೆ ಒಂದನ್ನು ಕೇಳಿದ್ದರು. ಬಹುಶಃ ನೀವು ಅಲ್ಲಿ ತೊಳೆದು ಮೇಲಿಟ್ಟಿದ್ರೇನೋ. ಅದು ಜಾರಿ ಬಿದ್ದಿರಬಹುದು ಎಂದರು. ಇದನ್ನು ಕೇಳಿದ ಅರವಿಂದ್. ಹೌದು ನೀವು ಹೇಳಿದ್ದು ಸರಿ ಎಂದು ನಕ್ಕು ಬಿಟ್ಟರು.

ಇದನ್ನೂ ಓದಿ: ಕನ್ನಡ ಬಿಗ್​ ಬಾಸ್​ ಮನೆಗೆ ಬಂದ ಈ ಶೋಭಾ ಯಾರು?; ಸ್ಪರ್ಧಿಗಳಿಗೂ ಕನ್​ಫ್ಯೂಷನ್​!

Published On - 8:09 am, Thu, 25 March 21

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ