AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಗಳಿಗೆ ಇದು ಗುಡ್​ನ್ಯೂಸ್​; ಈ ವಾರ ಮತ್ತೆ ಬಿಗ್​ ಬಾಸ್​ ವೇದಿಕೆ ಏರಲಿದ್ದಾರೆ ರಾಜೀವ್?

ಅನಾರೋಗ್ಯ ಕಾರಣದಿಂದ ಕಿಚ್ಚ ಸುದೀಪ್​ ಕಳೆದ ಎರಡು ವಾರ ಬಿಗ್​ ಬಾಸ್​ ನಡೆಸಿಕೊಟ್ಟಿರಲಿಲ್ಲ. ಇದು ಅಭಿಮಾನಿಗಳಿಗೆ ಬೇಸರ ಮೂಡಿಸಿತ್ತು.

ಅಭಿಮಾನಿಗಳಿಗೆ ಇದು ಗುಡ್​ನ್ಯೂಸ್​; ಈ ವಾರ ಮತ್ತೆ ಬಿಗ್​ ಬಾಸ್​ ವೇದಿಕೆ ಏರಲಿದ್ದಾರೆ ರಾಜೀವ್?
ಬಿಗ್​ ಬಾಸ್​ ಮನೆಯಲ್ಲಿ ರಾಜೀವ್​
ರಾಜೇಶ್ ದುಗ್ಗುಮನೆ
|

Updated on: Apr 30, 2021 | 4:22 PM

Share

ಎಂಟನೇ ವಾರ ಬಿಗ್​ ಬಾಸ್​ ಮನೆಯಿಂದ ರಾಜೀವ್​ ಹೊರ ಹೋಗಿದ್ದಾರೆ. ನಟನೆ ಹಾಗೂ ಕ್ರಿಕೆಟ್​ ಎರಡಲ್ಲೂ ಗುರುತಿಸಿಕೊಂಡಿದ್ದ ರಾಜೀವ್​ ಮನೆಯಲ್ಲಿ 50ಕ್ಕೂ ಹೆಚ್ಚು ದಿನ ಕಳೆದಿದ್ದಾರೆ. ಇದರಿಂದ ಅವರ ಕೆರಿಯರ್​ಗೆ ಒಳ್ಳೆಯ ಮೈಲೇಜ್​ ಸಿಗುವ ನಿರೀಕ್ಷೆ ಇದೆ. ಇನ್ನು, ಅವರು ಬಿಗ್​ ಬಾಸ್​ ಮನೆಯಿಂದ ಹೊರ ಬಂದಿದ್ದು ಅಭಿಮಾನಿಗಳಿಗೆ ಬೇಸರ ಮೂಡಿಸಿತ್ತು. ಈಗ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ.

ಅನಾರೋಗ್ಯ ಕಾರಣದಿಂದ ಕಿಚ್ಚ ಸುದೀಪ್​ ಕಳೆದ ಎರಡು ವಾರ ಬಿಗ್​ ಬಾಸ್​ ನಡೆಸಿಕೊಟ್ಟಿರಲಿಲ್ಲ. ಇದು ಅಭಿಮಾನಿಗಳಿಗೆ ಬೇಸರ ಮೂಡಿಸಿತ್ತು. ಎಂಟನೇ ವಾರ ಬಿಗ್​ ಬಾಸ್​ ಮನೆಯಿಂದ ರಾಜೀವ್​ ಹೊರ ನಡೆದಿದ್ದರು. ಸುದೀಪ್​ ಅವರನ್ನು ಭೇಟಿ ಮಾಡದೆ ಅವರು ಹೊರ ಹೋಗಬೇಕಾದ ಪರಿಸ್ಥಿತಿ ಬಂದೊದಗಿದೆ.

ರಾಜೀವ್​ ಹಾಗೂ ಸುದೀಪ್​ ಆಪ್ತರು. ಸುದೀಪ್​ ಅವರನ್ನು ರಾಜೀವ್​ ಅಣ್ಣ ಎಂದೇ ಸಂಬೋಧಿಸುತ್ತಾರೆ. ಎಲಿಮಿನೇಟ್​ ಆದಾಗ ಸುದೀಪ್​ ಅವರನ್ನು ನೋಡಿಲ್ಲವಲ್ಲ ಎನ್ನುವ ಬೇಸರ ರಾಜೀವ್​ಗೆ ಇದೆ. ಹೀಗಾಗಿ, ರಾಜೀವ್​ ಈ ಬಾರಿ ಮತ್ತೆ ಬಿಗ್​ ಬಾಸ್​ ವೇದಿಕೆ ಏರಲಿದ್ದಾರೆ. ಹಾಗಂತ ಅವರು ಮನೆ ಒಳಗೆ ಮತ್ತೆ ಹೋಗುತ್ತಿಲ್ಲ. ಸುದೀಪ್​ ಜತೆ ಮಾತುಕತೆ ಆಡಿ ನಂತರ ವೇದಿಕೆಯಿಂದ ಕೆಳಗಿಳಿಯಲಿದ್ದಾರೆ ಎಂದು ಹೇಳಲಾಗಿದೆ.

ಬಿಗ್​ ಬಾಸ್ 8ನೇ ವಾರದ ಎಲಿಮಿನೇಷನ್​ನಲ್ಲಿ ರಾಜೀವ್​ ಎಲಿಮಿನೇಟ್​​ ಆಗಿದ್ದರು. ರಾಜೀವ್ ತಮ್ಮ ಬಳಿ ಇರುವ ಗೋಲ್ಡನ್​ ಪಾಸ್​ ಬಳಸದೆ ಇದ್ದಿದ್ದು ಮನೆಯಿಂದ ಹೊರ ಹೋಗಲು ಪ್ರಮುಖ ಕಾರಣವಾಗಿತ್ತು. ಈ ಮಧ್ಯೆ ಸಾಮಾಜಿಕ ಜಾಲತಾಣದಲ್ಲಿ ರಾಜೀವ್​​ ಹೊರ ಹೋದ ಬಗ್ಗೆ ಚರ್ಚೆ ಜೋರಾಗಿತ್ತು. ಮನೆಯಲ್ಲಿ ಇನ್ನೂ ತುಂಬಾನೇ ವೀಕ್​ ಕ್ಯಾಂಡಿಡೇಟ್​ ಇದ್ದಾರೆ. ಹೀಗಿರುವಾಗ ರಾಜೀವ್ ಮನೆಯಿಂದ ಹೊರ ಹೋಗಿದ್ದು ಎಷ್ಟು ಸರಿ ಎನ್ನುವ ಪ್ರಶ್ನೆಯನ್ನು ವೀಕ್ಷಕರು ಸೋಶಿಯಲ್​ ಮೀಡಿಯಾದಲ್ಲಿ ಎತ್ತಿದ್ದರು.

ಇದನ್ನೂ ಒದಿ: Kichcha Sudeep Health update: ಆರೋಗ್ಯ ಮತ್ತು ಬಿಗ್​ ಬಾಸ್​ ಬಗ್ಗೆ ಗುಡ್​ ನ್ಯೂಸ್​ ಕೊಟ್ಟ ಕಿಚ್ಚ ಸುದೀಪ್​

Bigg Boss Kannada: ಬಿಗ್​​ಬಾಸ್ ಮನೆಯಿಂದ ರಾಜೀವ್​ ಹೊರ ಹೋಗಿದ್ದು ಎಷ್ಟು ಸರಿ? ಸಾಮಾಜಿಕ ಜಾಲತಾಣದಲ್ಲಿ ಜೋರಾಯ್ತು ಚರ್ಚೆ

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!