AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಬಿಗ್​ ಬಾಸ್​ ಮನೆಗೆ ಬಂದ ಈ ಶೋಭಾ ಯಾರು?; ಸ್ಪರ್ಧಿಗಳಿಗೂ ಕನ್​ಫ್ಯೂಷನ್​!

ಪ್ರತಿ ಬಾರಿ ಬಿಗ್​ ಬಾಸ್​ ಮನೆಗೆ ವೈಲ್ಡ್​ ಕಾರ್ಡ್​ ಎಂಟ್ರಿ ಕೊಡಿಸಲಾಗುತ್ತದೆ. ಹೆಚ್ಚು ಖ್ಯಾತಿ ಪಡೆದಿರುವ ವ್ಯಕ್ತಿಗಳನ್ನು ಶೋ ಮಧ್ಯದಲ್ಲಿ ಮನೆ ಒಳಗೆ ಕಳುಹಿಸಲಾಗುತ್ತದೆ

ಕನ್ನಡ ಬಿಗ್​ ಬಾಸ್​ ಮನೆಗೆ ಬಂದ ಈ ಶೋಭಾ ಯಾರು?; ಸ್ಪರ್ಧಿಗಳಿಗೂ ಕನ್​ಫ್ಯೂಷನ್​!
ಬಿಗ್ ಬಾಸ್ ಕನ್ನಡ ಸೀಸನ್​ 8
ರಾಜೇಶ್ ದುಗ್ಗುಮನೆ
|

Updated on: Mar 24, 2021 | 8:01 PM

Share

ಕನ್ನಡ ಬಿಗ್​ ಬಾಸ್​ ಮನೆಯಲ್ಲಿ ಸ್ಪರ್ಧಿಗಳು ನಾಲ್ಕನೇ ವಾರ ಪೂರೈಸುತ್ತಿದ್ದಾರೆ. ಮೊದಲ ವಾರ ಧನುಶ್ರೀ, ಎರಡನೇ ವಾರ ನಿರ್ಮಲಾ ಚೆನ್ನಪ್ಪ ಹಾಗೂ ಮೂರನೇವಾರ ಗೀತಾ ಭಾರತಿ ಭಟ್​ ಎಲಿಮಿನೇಟ್​ ಆಗಿದ್ದಾರೆ. ಮನೆಯಲ್ಲಿ ಈಗ ಉಳಿದು ಕೊಂಡಿದ್ದು 14 ಮಂದಿ ಮಾತ್ರ. ಹೀಗಿರುವಾಗಲೇ ಬಿಗ್​ ಬಾಸ್​ ಮನೆಗೆ ಶೋಭಾ ಎನ್ನುವವರ ಎಂಟ್ರಿ ಆಗಿದೆಯೇ ಎನ್ನುವ ಪ್ರಶ್ನೆ ಮೂಡಿದೆ. ಪ್ರತಿ ಬಾರಿ ಬಿಗ್​ ಬಾಸ್​ ಮನೆಗೆ ವೈಲ್ಡ್​ ಕಾರ್ಡ್​ ಎಂಟ್ರಿ ಕೊಡಿಸಲಾಗುತ್ತದೆ. ಹೆಚ್ಚು ಖ್ಯಾತಿ ಪಡೆದಿರುವ ವ್ಯಕ್ತಿಗಳನ್ನು ಶೋ ಮಧ್ಯದಲ್ಲಿ ಮನೆ ಒಳಗೆ ಕಳುಹಿಸಲಾಗುತ್ತದೆ. ಹಾಂಗತ ಈ ಸೀಸನ್​ನಲ್ಲಿ ಬಿಗ್​ ಬಾಸ್​ ಮನೆ ಒಳಗೆ ಯಾರನ್ನೂ ಕಳುಹಿಸಿಲ್ಲ! ಹೀಗೊಂದು ಪ್ರಶ್ನೆ ಹುಟ್ಟಿಕೊಳ್ಳಲು ರಾಜೀವ್​ ಮಾಡಿದ ಎಡವಟ್ಟು ಕಾರಣ.

ಬಿಗ್​ ಬಾಸ್​ ಮನೆಯಲ್ಲಿ ಎಲ್ಲರೂ ಕೂತು ಮಾತನಾಡುತ್ತಿದ್ದರು. ಆಗ ಚದುರಂಗದ ಟಾಸ್ಕ್​ ಬಗ್ಗೆ ಮಾತನಾಡಿದ್ದಾರೆ ರಾಜೀವ್​. ನಿಧಿ ನೀನು ನನಗೆ ಯಾಕೆ ಹೊಡೆದೆ ಎನ್ನುವುದು ಗೊತ್ತೇ ಆಗಿಲ್ಲ. ಪಾಪ ಶೋಭಾ ನನಗೆ ಹೊಡೆದಿಲ್ಲ ಎಂದು ರಾಜೀವ್​ ಮಾತನಾಡುತ್ತಾ ಇದ್ದರು. ರಾಜೀವ್​, ಶುಭಾ ಪೂಂಜಾಗೆ ಶೋಭಾ ಎಂದು ಹೇಳಿದ್ದನ್ನು ಕೇಳಿ ಮನೆ ಮಂದಿಯೆಲ್ಲ ನಕ್ಕಿದ್ದಾರೆ.

ಇದನ್ನು ಕೇಳಿದ ಶುಭಾ ಪೂಂಜಾ ರೇಗಿದ್ದಾರೆ. ಅಷ್ಟೇ ಅಲ್ಲ, ರಾಜೀವ್​ಗೆ ರಾಜೇಶ್​ ಎನ್ನುವ ನಾಮಕರಣ ಮಾಡಿದ್ದಾರೆ! ಬಿಗ್​ ಬಾಸ್​ ಮನೆಗೆ ಬಂದ ಈ ಶೋಭಾ ಯಾರು ಎಂದು ಶಮಂತ್​ ಬ್ರೋ ಗೌಡ ಪ್ರಶ್ನೆ ಮಾಡಿದ್ದಾರೆ. ಕೊನೆಗೆ ರಾಜೀವ್​ ಈ ವಿಚಾರಕ್ಕೆ ಶುಭಾ ಬಳಿ ಕ್ಷಮೆ ಕೂಡ ಕೇಳಿದ್ದಾರೆ. ನಂತರ ಶುಭಾ ಮಂಜುಗೆ ಮಾಂಜಾ ಎಂದು ಕಿಚಾಯಿಸಿದ್ದಾರೆ!

ಇದನ್ನೂ ಓದಿ: BBK8: ನಿಧಿ-ಶುಭಾ ಬಿಗ್​ ಬಾಸ್​ ಮನೆಯ ಗಾಸಿಪ್​ ರಾಣಿಯರು! ಮಲಗುವ ಮುನ್ನ ಬರೀ ಇಂಥ ಮಾತುಗಳೇ

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!