AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಬಿಗ್​ ಬಾಸ್​ ಮನೆಗೆ ಬಂದ ಈ ಶೋಭಾ ಯಾರು?; ಸ್ಪರ್ಧಿಗಳಿಗೂ ಕನ್​ಫ್ಯೂಷನ್​!

ಪ್ರತಿ ಬಾರಿ ಬಿಗ್​ ಬಾಸ್​ ಮನೆಗೆ ವೈಲ್ಡ್​ ಕಾರ್ಡ್​ ಎಂಟ್ರಿ ಕೊಡಿಸಲಾಗುತ್ತದೆ. ಹೆಚ್ಚು ಖ್ಯಾತಿ ಪಡೆದಿರುವ ವ್ಯಕ್ತಿಗಳನ್ನು ಶೋ ಮಧ್ಯದಲ್ಲಿ ಮನೆ ಒಳಗೆ ಕಳುಹಿಸಲಾಗುತ್ತದೆ

ಕನ್ನಡ ಬಿಗ್​ ಬಾಸ್​ ಮನೆಗೆ ಬಂದ ಈ ಶೋಭಾ ಯಾರು?; ಸ್ಪರ್ಧಿಗಳಿಗೂ ಕನ್​ಫ್ಯೂಷನ್​!
ಬಿಗ್ ಬಾಸ್ ಕನ್ನಡ ಸೀಸನ್​ 8
ರಾಜೇಶ್ ದುಗ್ಗುಮನೆ
|

Updated on: Mar 24, 2021 | 8:01 PM

Share

ಕನ್ನಡ ಬಿಗ್​ ಬಾಸ್​ ಮನೆಯಲ್ಲಿ ಸ್ಪರ್ಧಿಗಳು ನಾಲ್ಕನೇ ವಾರ ಪೂರೈಸುತ್ತಿದ್ದಾರೆ. ಮೊದಲ ವಾರ ಧನುಶ್ರೀ, ಎರಡನೇ ವಾರ ನಿರ್ಮಲಾ ಚೆನ್ನಪ್ಪ ಹಾಗೂ ಮೂರನೇವಾರ ಗೀತಾ ಭಾರತಿ ಭಟ್​ ಎಲಿಮಿನೇಟ್​ ಆಗಿದ್ದಾರೆ. ಮನೆಯಲ್ಲಿ ಈಗ ಉಳಿದು ಕೊಂಡಿದ್ದು 14 ಮಂದಿ ಮಾತ್ರ. ಹೀಗಿರುವಾಗಲೇ ಬಿಗ್​ ಬಾಸ್​ ಮನೆಗೆ ಶೋಭಾ ಎನ್ನುವವರ ಎಂಟ್ರಿ ಆಗಿದೆಯೇ ಎನ್ನುವ ಪ್ರಶ್ನೆ ಮೂಡಿದೆ. ಪ್ರತಿ ಬಾರಿ ಬಿಗ್​ ಬಾಸ್​ ಮನೆಗೆ ವೈಲ್ಡ್​ ಕಾರ್ಡ್​ ಎಂಟ್ರಿ ಕೊಡಿಸಲಾಗುತ್ತದೆ. ಹೆಚ್ಚು ಖ್ಯಾತಿ ಪಡೆದಿರುವ ವ್ಯಕ್ತಿಗಳನ್ನು ಶೋ ಮಧ್ಯದಲ್ಲಿ ಮನೆ ಒಳಗೆ ಕಳುಹಿಸಲಾಗುತ್ತದೆ. ಹಾಂಗತ ಈ ಸೀಸನ್​ನಲ್ಲಿ ಬಿಗ್​ ಬಾಸ್​ ಮನೆ ಒಳಗೆ ಯಾರನ್ನೂ ಕಳುಹಿಸಿಲ್ಲ! ಹೀಗೊಂದು ಪ್ರಶ್ನೆ ಹುಟ್ಟಿಕೊಳ್ಳಲು ರಾಜೀವ್​ ಮಾಡಿದ ಎಡವಟ್ಟು ಕಾರಣ.

ಬಿಗ್​ ಬಾಸ್​ ಮನೆಯಲ್ಲಿ ಎಲ್ಲರೂ ಕೂತು ಮಾತನಾಡುತ್ತಿದ್ದರು. ಆಗ ಚದುರಂಗದ ಟಾಸ್ಕ್​ ಬಗ್ಗೆ ಮಾತನಾಡಿದ್ದಾರೆ ರಾಜೀವ್​. ನಿಧಿ ನೀನು ನನಗೆ ಯಾಕೆ ಹೊಡೆದೆ ಎನ್ನುವುದು ಗೊತ್ತೇ ಆಗಿಲ್ಲ. ಪಾಪ ಶೋಭಾ ನನಗೆ ಹೊಡೆದಿಲ್ಲ ಎಂದು ರಾಜೀವ್​ ಮಾತನಾಡುತ್ತಾ ಇದ್ದರು. ರಾಜೀವ್​, ಶುಭಾ ಪೂಂಜಾಗೆ ಶೋಭಾ ಎಂದು ಹೇಳಿದ್ದನ್ನು ಕೇಳಿ ಮನೆ ಮಂದಿಯೆಲ್ಲ ನಕ್ಕಿದ್ದಾರೆ.

ಇದನ್ನು ಕೇಳಿದ ಶುಭಾ ಪೂಂಜಾ ರೇಗಿದ್ದಾರೆ. ಅಷ್ಟೇ ಅಲ್ಲ, ರಾಜೀವ್​ಗೆ ರಾಜೇಶ್​ ಎನ್ನುವ ನಾಮಕರಣ ಮಾಡಿದ್ದಾರೆ! ಬಿಗ್​ ಬಾಸ್​ ಮನೆಗೆ ಬಂದ ಈ ಶೋಭಾ ಯಾರು ಎಂದು ಶಮಂತ್​ ಬ್ರೋ ಗೌಡ ಪ್ರಶ್ನೆ ಮಾಡಿದ್ದಾರೆ. ಕೊನೆಗೆ ರಾಜೀವ್​ ಈ ವಿಚಾರಕ್ಕೆ ಶುಭಾ ಬಳಿ ಕ್ಷಮೆ ಕೂಡ ಕೇಳಿದ್ದಾರೆ. ನಂತರ ಶುಭಾ ಮಂಜುಗೆ ಮಾಂಜಾ ಎಂದು ಕಿಚಾಯಿಸಿದ್ದಾರೆ!

ಇದನ್ನೂ ಓದಿ: BBK8: ನಿಧಿ-ಶುಭಾ ಬಿಗ್​ ಬಾಸ್​ ಮನೆಯ ಗಾಸಿಪ್​ ರಾಣಿಯರು! ಮಲಗುವ ಮುನ್ನ ಬರೀ ಇಂಥ ಮಾತುಗಳೇ

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ