AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಬಿಗ್​ ಬಾಸ್​ ಮನೆಗೆ ಬಂದ ಈ ಶೋಭಾ ಯಾರು?; ಸ್ಪರ್ಧಿಗಳಿಗೂ ಕನ್​ಫ್ಯೂಷನ್​!

ಪ್ರತಿ ಬಾರಿ ಬಿಗ್​ ಬಾಸ್​ ಮನೆಗೆ ವೈಲ್ಡ್​ ಕಾರ್ಡ್​ ಎಂಟ್ರಿ ಕೊಡಿಸಲಾಗುತ್ತದೆ. ಹೆಚ್ಚು ಖ್ಯಾತಿ ಪಡೆದಿರುವ ವ್ಯಕ್ತಿಗಳನ್ನು ಶೋ ಮಧ್ಯದಲ್ಲಿ ಮನೆ ಒಳಗೆ ಕಳುಹಿಸಲಾಗುತ್ತದೆ

ಕನ್ನಡ ಬಿಗ್​ ಬಾಸ್​ ಮನೆಗೆ ಬಂದ ಈ ಶೋಭಾ ಯಾರು?; ಸ್ಪರ್ಧಿಗಳಿಗೂ ಕನ್​ಫ್ಯೂಷನ್​!
ಬಿಗ್ ಬಾಸ್ ಕನ್ನಡ ಸೀಸನ್​ 8
ರಾಜೇಶ್ ದುಗ್ಗುಮನೆ
|

Updated on: Mar 24, 2021 | 8:01 PM

Share

ಕನ್ನಡ ಬಿಗ್​ ಬಾಸ್​ ಮನೆಯಲ್ಲಿ ಸ್ಪರ್ಧಿಗಳು ನಾಲ್ಕನೇ ವಾರ ಪೂರೈಸುತ್ತಿದ್ದಾರೆ. ಮೊದಲ ವಾರ ಧನುಶ್ರೀ, ಎರಡನೇ ವಾರ ನಿರ್ಮಲಾ ಚೆನ್ನಪ್ಪ ಹಾಗೂ ಮೂರನೇವಾರ ಗೀತಾ ಭಾರತಿ ಭಟ್​ ಎಲಿಮಿನೇಟ್​ ಆಗಿದ್ದಾರೆ. ಮನೆಯಲ್ಲಿ ಈಗ ಉಳಿದು ಕೊಂಡಿದ್ದು 14 ಮಂದಿ ಮಾತ್ರ. ಹೀಗಿರುವಾಗಲೇ ಬಿಗ್​ ಬಾಸ್​ ಮನೆಗೆ ಶೋಭಾ ಎನ್ನುವವರ ಎಂಟ್ರಿ ಆಗಿದೆಯೇ ಎನ್ನುವ ಪ್ರಶ್ನೆ ಮೂಡಿದೆ. ಪ್ರತಿ ಬಾರಿ ಬಿಗ್​ ಬಾಸ್​ ಮನೆಗೆ ವೈಲ್ಡ್​ ಕಾರ್ಡ್​ ಎಂಟ್ರಿ ಕೊಡಿಸಲಾಗುತ್ತದೆ. ಹೆಚ್ಚು ಖ್ಯಾತಿ ಪಡೆದಿರುವ ವ್ಯಕ್ತಿಗಳನ್ನು ಶೋ ಮಧ್ಯದಲ್ಲಿ ಮನೆ ಒಳಗೆ ಕಳುಹಿಸಲಾಗುತ್ತದೆ. ಹಾಂಗತ ಈ ಸೀಸನ್​ನಲ್ಲಿ ಬಿಗ್​ ಬಾಸ್​ ಮನೆ ಒಳಗೆ ಯಾರನ್ನೂ ಕಳುಹಿಸಿಲ್ಲ! ಹೀಗೊಂದು ಪ್ರಶ್ನೆ ಹುಟ್ಟಿಕೊಳ್ಳಲು ರಾಜೀವ್​ ಮಾಡಿದ ಎಡವಟ್ಟು ಕಾರಣ.

ಬಿಗ್​ ಬಾಸ್​ ಮನೆಯಲ್ಲಿ ಎಲ್ಲರೂ ಕೂತು ಮಾತನಾಡುತ್ತಿದ್ದರು. ಆಗ ಚದುರಂಗದ ಟಾಸ್ಕ್​ ಬಗ್ಗೆ ಮಾತನಾಡಿದ್ದಾರೆ ರಾಜೀವ್​. ನಿಧಿ ನೀನು ನನಗೆ ಯಾಕೆ ಹೊಡೆದೆ ಎನ್ನುವುದು ಗೊತ್ತೇ ಆಗಿಲ್ಲ. ಪಾಪ ಶೋಭಾ ನನಗೆ ಹೊಡೆದಿಲ್ಲ ಎಂದು ರಾಜೀವ್​ ಮಾತನಾಡುತ್ತಾ ಇದ್ದರು. ರಾಜೀವ್​, ಶುಭಾ ಪೂಂಜಾಗೆ ಶೋಭಾ ಎಂದು ಹೇಳಿದ್ದನ್ನು ಕೇಳಿ ಮನೆ ಮಂದಿಯೆಲ್ಲ ನಕ್ಕಿದ್ದಾರೆ.

ಇದನ್ನು ಕೇಳಿದ ಶುಭಾ ಪೂಂಜಾ ರೇಗಿದ್ದಾರೆ. ಅಷ್ಟೇ ಅಲ್ಲ, ರಾಜೀವ್​ಗೆ ರಾಜೇಶ್​ ಎನ್ನುವ ನಾಮಕರಣ ಮಾಡಿದ್ದಾರೆ! ಬಿಗ್​ ಬಾಸ್​ ಮನೆಗೆ ಬಂದ ಈ ಶೋಭಾ ಯಾರು ಎಂದು ಶಮಂತ್​ ಬ್ರೋ ಗೌಡ ಪ್ರಶ್ನೆ ಮಾಡಿದ್ದಾರೆ. ಕೊನೆಗೆ ರಾಜೀವ್​ ಈ ವಿಚಾರಕ್ಕೆ ಶುಭಾ ಬಳಿ ಕ್ಷಮೆ ಕೂಡ ಕೇಳಿದ್ದಾರೆ. ನಂತರ ಶುಭಾ ಮಂಜುಗೆ ಮಾಂಜಾ ಎಂದು ಕಿಚಾಯಿಸಿದ್ದಾರೆ!

ಇದನ್ನೂ ಓದಿ: BBK8: ನಿಧಿ-ಶುಭಾ ಬಿಗ್​ ಬಾಸ್​ ಮನೆಯ ಗಾಸಿಪ್​ ರಾಣಿಯರು! ಮಲಗುವ ಮುನ್ನ ಬರೀ ಇಂಥ ಮಾತುಗಳೇ

Follow Us
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ