AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಬಿಗ್​ ಬಾಸ್​ ಮನೆಗೆ ಬಂದ ಈ ಶೋಭಾ ಯಾರು?; ಸ್ಪರ್ಧಿಗಳಿಗೂ ಕನ್​ಫ್ಯೂಷನ್​!

ಪ್ರತಿ ಬಾರಿ ಬಿಗ್​ ಬಾಸ್​ ಮನೆಗೆ ವೈಲ್ಡ್​ ಕಾರ್ಡ್​ ಎಂಟ್ರಿ ಕೊಡಿಸಲಾಗುತ್ತದೆ. ಹೆಚ್ಚು ಖ್ಯಾತಿ ಪಡೆದಿರುವ ವ್ಯಕ್ತಿಗಳನ್ನು ಶೋ ಮಧ್ಯದಲ್ಲಿ ಮನೆ ಒಳಗೆ ಕಳುಹಿಸಲಾಗುತ್ತದೆ

ಕನ್ನಡ ಬಿಗ್​ ಬಾಸ್​ ಮನೆಗೆ ಬಂದ ಈ ಶೋಭಾ ಯಾರು?; ಸ್ಪರ್ಧಿಗಳಿಗೂ ಕನ್​ಫ್ಯೂಷನ್​!
ಬಿಗ್ ಬಾಸ್ ಕನ್ನಡ ಸೀಸನ್​ 8
ರಾಜೇಶ್ ದುಗ್ಗುಮನೆ
|

Updated on: Mar 24, 2021 | 8:01 PM

Share

ಕನ್ನಡ ಬಿಗ್​ ಬಾಸ್​ ಮನೆಯಲ್ಲಿ ಸ್ಪರ್ಧಿಗಳು ನಾಲ್ಕನೇ ವಾರ ಪೂರೈಸುತ್ತಿದ್ದಾರೆ. ಮೊದಲ ವಾರ ಧನುಶ್ರೀ, ಎರಡನೇ ವಾರ ನಿರ್ಮಲಾ ಚೆನ್ನಪ್ಪ ಹಾಗೂ ಮೂರನೇವಾರ ಗೀತಾ ಭಾರತಿ ಭಟ್​ ಎಲಿಮಿನೇಟ್​ ಆಗಿದ್ದಾರೆ. ಮನೆಯಲ್ಲಿ ಈಗ ಉಳಿದು ಕೊಂಡಿದ್ದು 14 ಮಂದಿ ಮಾತ್ರ. ಹೀಗಿರುವಾಗಲೇ ಬಿಗ್​ ಬಾಸ್​ ಮನೆಗೆ ಶೋಭಾ ಎನ್ನುವವರ ಎಂಟ್ರಿ ಆಗಿದೆಯೇ ಎನ್ನುವ ಪ್ರಶ್ನೆ ಮೂಡಿದೆ. ಪ್ರತಿ ಬಾರಿ ಬಿಗ್​ ಬಾಸ್​ ಮನೆಗೆ ವೈಲ್ಡ್​ ಕಾರ್ಡ್​ ಎಂಟ್ರಿ ಕೊಡಿಸಲಾಗುತ್ತದೆ. ಹೆಚ್ಚು ಖ್ಯಾತಿ ಪಡೆದಿರುವ ವ್ಯಕ್ತಿಗಳನ್ನು ಶೋ ಮಧ್ಯದಲ್ಲಿ ಮನೆ ಒಳಗೆ ಕಳುಹಿಸಲಾಗುತ್ತದೆ. ಹಾಂಗತ ಈ ಸೀಸನ್​ನಲ್ಲಿ ಬಿಗ್​ ಬಾಸ್​ ಮನೆ ಒಳಗೆ ಯಾರನ್ನೂ ಕಳುಹಿಸಿಲ್ಲ! ಹೀಗೊಂದು ಪ್ರಶ್ನೆ ಹುಟ್ಟಿಕೊಳ್ಳಲು ರಾಜೀವ್​ ಮಾಡಿದ ಎಡವಟ್ಟು ಕಾರಣ.

ಬಿಗ್​ ಬಾಸ್​ ಮನೆಯಲ್ಲಿ ಎಲ್ಲರೂ ಕೂತು ಮಾತನಾಡುತ್ತಿದ್ದರು. ಆಗ ಚದುರಂಗದ ಟಾಸ್ಕ್​ ಬಗ್ಗೆ ಮಾತನಾಡಿದ್ದಾರೆ ರಾಜೀವ್​. ನಿಧಿ ನೀನು ನನಗೆ ಯಾಕೆ ಹೊಡೆದೆ ಎನ್ನುವುದು ಗೊತ್ತೇ ಆಗಿಲ್ಲ. ಪಾಪ ಶೋಭಾ ನನಗೆ ಹೊಡೆದಿಲ್ಲ ಎಂದು ರಾಜೀವ್​ ಮಾತನಾಡುತ್ತಾ ಇದ್ದರು. ರಾಜೀವ್​, ಶುಭಾ ಪೂಂಜಾಗೆ ಶೋಭಾ ಎಂದು ಹೇಳಿದ್ದನ್ನು ಕೇಳಿ ಮನೆ ಮಂದಿಯೆಲ್ಲ ನಕ್ಕಿದ್ದಾರೆ.

ಇದನ್ನು ಕೇಳಿದ ಶುಭಾ ಪೂಂಜಾ ರೇಗಿದ್ದಾರೆ. ಅಷ್ಟೇ ಅಲ್ಲ, ರಾಜೀವ್​ಗೆ ರಾಜೇಶ್​ ಎನ್ನುವ ನಾಮಕರಣ ಮಾಡಿದ್ದಾರೆ! ಬಿಗ್​ ಬಾಸ್​ ಮನೆಗೆ ಬಂದ ಈ ಶೋಭಾ ಯಾರು ಎಂದು ಶಮಂತ್​ ಬ್ರೋ ಗೌಡ ಪ್ರಶ್ನೆ ಮಾಡಿದ್ದಾರೆ. ಕೊನೆಗೆ ರಾಜೀವ್​ ಈ ವಿಚಾರಕ್ಕೆ ಶುಭಾ ಬಳಿ ಕ್ಷಮೆ ಕೂಡ ಕೇಳಿದ್ದಾರೆ. ನಂತರ ಶುಭಾ ಮಂಜುಗೆ ಮಾಂಜಾ ಎಂದು ಕಿಚಾಯಿಸಿದ್ದಾರೆ!

ಇದನ್ನೂ ಓದಿ: BBK8: ನಿಧಿ-ಶುಭಾ ಬಿಗ್​ ಬಾಸ್​ ಮನೆಯ ಗಾಸಿಪ್​ ರಾಣಿಯರು! ಮಲಗುವ ಮುನ್ನ ಬರೀ ಇಂಥ ಮಾತುಗಳೇ

ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಆಂಧ್ರಪ್ರದೇಶದಲ್ಲಿ 158 ಪ್ರಯಾಣಿಕರಿದ್ದ 2 ರೈಲು ಬೋಗಿಗಳಿಗೆ ಬೆಂಕಿ
ಆಂಧ್ರಪ್ರದೇಶದಲ್ಲಿ 158 ಪ್ರಯಾಣಿಕರಿದ್ದ 2 ರೈಲು ಬೋಗಿಗಳಿಗೆ ಬೆಂಕಿ
104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್​ವೆಲ್
104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್​ವೆಲ್