Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ತಪಾಸಣೆ ಬಳಿಕ ಇಂದು ಭಾರತಕ್ಕೆ ವಾಪಸ್ ಆಗಲಿರುವ ರಜನಿಕಾಂತ್

ರಜನಿಕಾಂತ್ ಜೂನ್ 19 ರಂದು ಅಮೆರಿಕಕ್ಕೆ ಹೋಗಿದ್ದರು. ವಿದೇಶಕ್ಕೆ ಹೊರಟಿದ್ದ ರಜನಿಕಾಂತ್ ಚೆನ್ನೈ ವಿಮಾನ ನಿಲ್ದಾಣದಲ್ಲಿ ತನ್ನ ಪತ್ನಿ ಲತಾ ಜೊತೆ ಕಾಣಿಸಿಕೊಂಡಿದ್ದರು. ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಸೂಪರ್ ಸ್ಟಾರ್​ನ ಕೆಲವು ಫೋಟೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಆರೋಗ್ಯ ತಪಾಸಣೆ ಬಳಿಕ ಇಂದು ಭಾರತಕ್ಕೆ ವಾಪಸ್ ಆಗಲಿರುವ ರಜನಿಕಾಂತ್
ಸೂಪರ್ ಸ್ಟಾರ್ ರಜನಿಕಾಂತ್
Follow us
TV9 Web
| Updated By: sandhya thejappa

Updated on:Jul 08, 2021 | 9:59 AM

ಆರೋಗ್ಯ ತಪಾಸಣೆಗೆಂದು ಅಮೇರಿಕಕ್ಕೆ ತೆರಳಿದ್ದ ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಇಂದು (ಜುಲೈ 8) ಭಾರತಕ್ಕೆ ವಾಪಾಸಾಗಲಿದ್ದಾರೆ. ಮೂತ್ರಪಿಂಡ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿರುವ ತಲೈವಾ ವಿಶೇಷ ವಿಮಾನದಲ್ಲಿ ಇಂದು ಚೆನ್ನೈಗೆ ಆಗಮಿಸುತ್ತಾರೆ. ಕೇಂದ್ರ ಸರ್ಕಾರದ ಅನುಮತಿ ಪಡೆದು ರಜನಿಕಾಂತ್ ಆರೋಗ್ಯ ತಪಾಸಣೆಗೆಂದು ಅಮೆರಿಕಾಗೆ ತೆರಳಿದ್ದರು. ಅಲ್ಲಿ ಧೀರ್ಘಕಾಲದ ತಪಾಸಣೆ ಮತ್ತು ವಿಶ್ರಾಂತಿ ಬಳಿಕ ಅವರು ಭಾರತಕ್ಕೆ ಬರುತ್ತಿದ್ದಾರೆ.

ರಜನಿಕಾಂತ್ ಜೂನ್ 19 ರಂದು ಅಮೆರಿಕಕ್ಕೆ ಹೋಗಿದ್ದರು. ವಿದೇಶಕ್ಕೆ ಹೊರಟಿದ್ದ ರಜನಿಕಾಂತ್ ಚೆನ್ನೈ ವಿಮಾನ ನಿಲ್ದಾಣದಲ್ಲಿ ತನ್ನ ಪತ್ನಿ ಲತಾ ಜೊತೆ ಕಾಣಿಸಿಕೊಂಡಿದ್ದರು. ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಸೂಪರ್ ಸ್ಟಾರ್​ನ ಕೆಲವು ಫೋಟೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಅನುಮಾನ ವ್ಯಕ್ತಪಡಿಸಿದ ನಟಿ ದೇಶದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದ ಕಾರಣ ಭಾರತೀಯರಿಗೆ ನೇರವಾಗಿ ಅಮೆರಿಕಕ್ಕೆ ತೆರಳಲು ಅವಕಾಶವಿರಲಿಲ್ಲ. ಹೀಗಿದ್ದರೂ ನಟ ರಜನಿಕಾಂತ್ ಭಾರತ ಸರ್ಕಾರದಿಂದ ಅನುಮತಿ ಪಡೆದು ಅಮೆರಿಕಕ್ಕೆ ಹಾರಿದ್ದರು.

‘ಭಾರತದ ಪ್ರಜೆಗಳು ಅಮೆರಿಕಕ್ಕೆ ನೇರವಾಗಿ ಎಂಟ್ರಿ ಪಡೆಯುವುದರ ಮೇಲೆ ಅಲ್ಲಿನ ದೇಶ ನಿರ್ಬಂಧ ಹೇರಿದೆ. ಆದರೆ, ವೈದ್ಯಕೀಯ ಸಮಸ್ಯೆ ಆದರೆ ಮಾತ್ರ ವಿನಾಯತಿ ಇದೆ. ಈ ಸಂದರ್ಭದಲ್ಲಿ ರಜನಿಕಾಂತ್ ಏಕೆ ಮತ್ತು ಹೇಗೆ ಅಮೆರಿಕಕ್ಕೆ ತೆರಳಿದರು. ಅವರು ರಾಜಕೀಯ ಪಕ್ಷ ಸ್ಥಾಪನೆಯಿಂದ ಹಿಂದೆ ಸರಿದಿದ್ದರು. ಈಗ ಅವರು ಅಮೆರಿಕಕ್ಕೆ ತೆರಳಿದ ವಿಚಾರ ಅನುಮಾನ ಹುಟ್ಟು ಹಾಕಿದೆ. ರಜನಿ ಸರ್ ದಯವಿಟ್ಟು ಇದನ್ನು ಸ್ಪಷ್ಟಪಡಿಸಿ’ ಎಂದು ಕಸ್ತೂರಿ ಕೇಳಿದ್ದಾರೆ.

ಇದನ್ನೂ ಓದಿ

ರಜನಿಕಾಂತ್​ ಆರೋಗ್ಯದ ಬಗ್ಗೆ ಸಾಕಷ್ಟು ಅನುಮಾನ ವ್ಯಕ್ತಪಡಿಸಿದ ಕಿರುತೆರೆ ನಟಿ

ಮುಂದಿನ ಚುನಾವಣೆಯಲ್ಲಿ ಸುಮಲತಾ ಸೋಲಿಸಲು ಹೆಚ್​ಡಿ ಕುಮಾರಸ್ವಾಮಿ ಶಪಥ.. ಇದಕ್ಕೆ ಸುಮಲತಾ ಕೌಂಟರ್ ಪ್ಲಾನ್ ಏನು?

(Rajinikant is coming to India from USA today)

Published On - 9:28 am, Thu, 8 July 21

ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ