AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿದೆ ‘ಕೂಲಿ’ ಸಿನಿಮಾ ಮೊದಲಾರ್ಧ? ಇಂಟರ್ವೆಲ್​ವರೆಗೆ ಏನಿದೆ? ಏನಿಲ್ಲ?

Coolie movie first half report: ರಜನೀಕಾಂತ್ ನಟನೆಯ ‘ಕೂಲಿ’ ಸಿನಿಮಾ ಇಂದು (ಆಗಸ್ಟ್ 14) ಬಲು ಅದ್ಧೂರಿಯಾಗಿ ದೇಶ, ವಿದೇಶಗಳಲ್ಲಿ ಬಿಡುಗಡೆ ಆಗಿದೆ.ಸಿನಿಮಾದ ಮೊದಲಾರ್ಧ (ಇಂಟರ್ವೆಲ್) ಈಗಷ್ಟೆ ಮುಗಿದಿದ್ದು, ಸಿನಿಮಾದ ಮೊದಲಾರ್ಧ ಹೇಗಿದೆ? ನಿರೀಕ್ಷಿತ ಮಟ್ಟದಲ್ಲಿ ಪ್ರೇಕ್ಷಕರನ್ನು ಹಿಡಿದಿಟ್ಟುಕೊಂಡಿದೆಯೇ? ಮೊದಲಾರ್ಧದಲ್ಲಿರುವ ಧನಾತ್ಮಕ ಅಂಶಗಳು ಯಾವುವು? ಋಣಾತ್ಮಕ ಅಂಶಗಳು ಯಾವುವು? ಇಲ್ಲಿದೆ ಮಾಹಿತಿ...

ಹೇಗಿದೆ ‘ಕೂಲಿ’ ಸಿನಿಮಾ ಮೊದಲಾರ್ಧ? ಇಂಟರ್ವೆಲ್​ವರೆಗೆ ಏನಿದೆ? ಏನಿಲ್ಲ?
Coolie
ಮಂಜುನಾಥ ಸಿ.
| Edited By: |

Updated on: Aug 14, 2025 | 12:14 PM

Share

ರಜನೀಕಾಂತ್ ನಟಿಸಿರುವ ‘ಕೂಲಿ’ ಸಿನಿಮಾ ಇಂದು (ಆಗಸ್ಟ್ 14) ಬಿಡುಗಡೆ ಆಗಿದೆ. ಲೋಕೇಶ್ ಕನಗರಾಜ್ ನಿರ್ದೇಶಿಸಿರುವ ಈ ಸಿನಿಮಾನಲ್ಲಿ ಬಹುದೊಡ್ಡ ತಾರಾಗಣ ಇದೆ. ಆಮಿರ್ ಖಾನ್, ನಾಗಾರ್ಜುನ, ಉಪೇಂದ್ರ, ಸೌಬಿನ್, ಶ್ರುತಿ ಹಾಸನ್, ಸತ್ಯರಾಜ್ ಇನ್ನೂ ಹಲವರಿದ್ದಾರೆ. ಸಿನಿಮಾಕ್ಕೆ ಅನಿರುದ್ಧ್ ರವಿಚಂದ್ರನ್ ಸಂಗೀತ ನೀಡಿದ್ದಾರೆ. ಕಲಾನಿಧಿ ಮಾರನ್ ನಿರ್ಮಾಣ ಮಾಡಿದ್ದಾರೆ. ಸಿನಿಮಾದ ಬಗ್ಗೆ ಭಾರಿ ನಿರೀಕ್ಷೆಗಳು ಇವೆ. ಸಿನಿಮಾದ ಮೊದಲಾರ್ಧ (ಇಂಟರ್ವೆಲ್) ಈಗಷ್ಟೆ ಮುಗಿದಿದ್ದು, ಸಿನಿಮಾದ ಮೊದಲಾರ್ಧ ಹೇಗಿದೆ? ನಿರೀಕ್ಷಿತ ಮಟ್ಟದಲ್ಲಿ ಪ್ರೇಕ್ಷಕರನ್ನು ಹಿಡಿದಿಟ್ಟುಕೊಂಡಿದೆಯೇ? ಮೊದಲಾರ್ಧದಲ್ಲಿರುವ ಧನಾತ್ಮಕ ಅಂಶಗಳು ಯಾವುವು? ಋಣಾತ್ಮಕ ಅಂಶಗಳು ಯಾವುವು? ಇಲ್ಲಿದೆ ಮಾಹಿತಿ…

  1. ಟ್ವಿಸ್ಟುಗಳಿಂದಲೇ ತುಂಬಿರುವ ಮೊದಲಾರ್ಧ, ಒಂದರ ಹಿಂದೊಂದು ಟ್ವಿಸ್ಟುಗಳು.
  2. ರಜನೀಕಾಂತ್ ಎಂಟ್ರಿ ಸೂಪರ್ ಆದರೆ ವಿಲನ್ ಗಳ ಎಂಟ್ರಿ ಇನ್ನೂ ಸೂಪರ್.
  3. ನಾಗಾರ್ಜುನ ಹಿಂದೆಂದೂ ಕಾಣದ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸ್ಟೈಲಿಷ್ ಹಾಗೂ ವಯಲೆಂಟ್ ವಿಲನ್.
  4. ಮೊದಲಾರ್ಧದಲ್ಲಿ ರಜನೀಕಾಂತ್, ನಾಗಾರ್ಜುನ, ಸೌಬಿನ್, ಸತ್ಯರಾಜ್, ಶ್ರುತಿ ಪಾತ್ರಗಳ ಸುತ್ತ ಕತೆ.
  5. ಮೊದಲಾರ್ಧದಲ್ಲಿ ಉಪೇಂದ್ರ ಎಂಟ್ರಿ ಆಗಿಲ್ಲ. ರಚಿತಾ ರಾಮ್ ಎರಡು ದೃಶ್ಯದಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಾರೆ.
  6. ಮೋನಿಕಾ ಹಾಡು ಬೊಂಬಾಟ್, ಇನ್ನೂ ಎರಡು ಹಾಡು ಮೊದಲಾರ್ಧದಲ್ಲಿದ್ದು ಅವು ಸಹ ಚೆನ್ನಾಗಿದೆ. ನಾಗಾರ್ಜುನ ಎಂಟ್ರಿಯ ಹಿನ್ನೆಲೆ ಮ್ಯೂಸಿಕ್ ಸೂಪರ್.
  7. ರಜನೀಕಾಂತ್ ಆಕ್ಷನ್ ಮತ್ತು ಕಾಮಿಡಿ ಸೂಪರ್. ಇಂಟರ್ವೆಲ್ ವೇಳೆಗೆ ಫ್ಲಾಷ್ ಬ್ಯಾಕ್ ತೆರೆದು ಕೊಳ್ಳುತ್ತದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ