AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ್ ಚರಣ್ ಬರ್ತ್​ಡೇಗೆ ‘ಗೇಮ್ ಚೇಂಜರ್’ ಸಾಂಗ್ ರಿಲೀಸ್; ಗಮನ ಸೆಳೆದ ಕಾಂಬಿನೇಷನ್

ಸಿನಿಮಾ ರಿಲೀಸ್​ಗೂ ಮೊದಲು ಚಿತ್ರತಂಡದವರು ಸಾಂಗ್ ರಿಲೀಸ್ ಮಾಡುವ ವಾಡಿಕೆ ಮೊದಲಿನಿಂದಲೂ ಇದೆ. ಅದೇ ರೀತಿ ‘ಗೇಮ್ ಚೇಂಜರ್’ ಸಿನಿಮಾ ತಂಡದಿಂದ ‘ಜರಗಂಡಿ..’ ಹಾಡು ರಿಲೀಸ್ ಮಾಡಲಾಗಿದೆ. ಈ ಹಾಡಿನಲ್ಲಿ ಕಿಯಾರಾ ಹಾಗೂ ರಾಮ್ ಚರಣ್ ಸ್ಟಿಲ್​ಗಳನ್ನು ಬಳಕೆ ಮಾಡಲಾಗಿದೆ.

ರಾಮ್ ಚರಣ್ ಬರ್ತ್​ಡೇಗೆ ‘ಗೇಮ್ ಚೇಂಜರ್’ ಸಾಂಗ್ ರಿಲೀಸ್; ಗಮನ ಸೆಳೆದ ಕಾಂಬಿನೇಷನ್
ಕಿಯಾರಾ-ರಾಮ್ ಚರಣ್
ರಾಜೇಶ್ ದುಗ್ಗುಮನೆ
|

Updated on: Mar 27, 2024 | 10:28 AM

Share

ರಾಮ್ ಚರಣ್ (Ram Charan) ಅವರು ‘ಗೇಮ್ ಚೇಂಜರ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಪೋಸ್ಟರ್ ರಿಲೀಸ್ ಆಗಿದ್ದು ಬಿಟ್ಟರೆ ಯಾವುದೇ ಅಪ್​ಡೇಟ್ ಸಿಕ್ಕಿರಲಿಲ್ಲ. ಈಗ ‘ಗೇಮ್ ಚೇಂಜರ್’ ಸಿನಿಮಾದ ಸಾಂಗ್ ರಿಲೀಸ್ ಆಗಿದೆ. ಇಂದು (ಮಾರ್ಚ್ 27) ರಾಮ್ ಚರಣ್ ಅವರ ಬರ್ತ್​ಡೇ. ಆ ಪ್ರಯುಕ್ತ ತಂಡದವರು ಹಾಡನ್ನು ರಿಲೀಸ್ ಮಾಡಿದ್ದಾರೆ. ಈ ಹಾಡಿಗೆ ‘ಜರಗಂಡಿ..’ ಎಂದು ಟೈಟಲ್ ಇಡಲಾಗಿದೆ.

ಸಿನಿಮಾ ರಿಲೀಸ್​ಗೂ ಮೊದಲು ಚಿತ್ರತಂಡದವರು ಸಾಂಗ್ ರಿಲೀಸ್ ಮಾಡುವ ವಾಡಿಕೆ ಮೊದಲಿನಿಂದಲೂ ಇದೆ. ಅದೇ ರೀತಿ ‘ಗೇಮ್ ಚೇಂಜರ್’ ಸಿನಿಮಾ ತಂಡದಿಂದ ‘ಜರಗಂಡಿ..’ ಹಾಡು ರಿಲೀಸ್ ಮಾಡಲಾಗಿದೆ. ಈ ಹಾಡಿನಲ್ಲಿ ಕಿಯಾರಾ ಹಾಗೂ ರಾಮ್ ಚರಣ್ ಸ್ಟಿಲ್​ಗಳನ್ನು ಬಳಕೆ ಮಾಡಲಾಗಿದ್ದು ಅವರ ಕಾಂಬಿನೇಷನ್ ಗಮನ ಸೆಳೆದಿದೆ.

ಟಾಲಿವುಡ್​ನಲ್ಲಿ ವಿಶೇಷ ಹಾಡುಗಳಿಗೆ ದೊಡ್ಡ ದೊಡ್ಡ ಸೆಟ್ ಹಾಕಲಾಗುತ್ತದೆ. ‘ಗೇಮ್ ಚೇಂಜರ್’ ಹಾಡಿನ ಶೂಟ್​ಗೂ ಭರ್ಜರಿ ಸೆಟ್ ಬಳಕೆ ಮಾಡಲಾಗಿದೆ ಎಂಬುದು ಈ ಸಾಂಗ್ ಮೂಲಕ ಗೊತ್ತಾಗಿದೆ. ಈ ಹಾಡಿಗೆ ಥಮನ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಹಾಡು ರಿಲೀಸ್ ಆದ ಒಂದೇ ಗಂಟೆ ಲಕ್ಷ ಲಕ್ಷ ವೀಕ್ಷಣೆ ಕಂಡಿದೆ. ಫ್ಯಾನ್ಸ್ ಈ ಹಾಡನ್ನು ಇಷ್ಟಪಡುತ್ತಿದ್ದಾರೆ.

ಇದನ್ನೂ ಓದಿ: ರಾಮ್ ಚರಣ್ ಕೈಯಲ್ಲಿದೆ ಮೂರು ಬಿಗ್ ಬಜೆಟ್ ಸಿನಿಮಾ

ರಾಮ್ ಚರಣ್ ನಟನೆಯ ‘ಗೇಮ್ ಚೇಂಜರ್’ ಸೆಟ್ಟೇರಿ ಬಹಳ ಸಮಯ ಕಳೆದಿದೆ. ಆದಾಗ್ಯೂ ಇನ್ನೂ ಸಿನಿಮಾದ ಕೆಲಸ ಮುಗಿದಿಲ್ಲ. ಇದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ತಮಿಳಿನ ಖ್ಯಾತ ನಿರ್ದೇಶಕ ಶಂಕರ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಇಷ್ಟು ದಿನ ಸಿನಿಮಾ ಬಗ್ಗೆ ಅಪ್​ಡೇಟ್ ಸಿಗದೆ ಫ್ಯಾನ್ಸ್ ಸಿಕ್ಕಾಪಟ್ಟೆ ತಲೆಬಿಸಿ ಮಾಡಿಕೊಂಡಿದ್ದರು. ಆದರೆ, ಈಗ ಸಾಂಗ್ ರಿಲೀಸ್ ಆಗಿರುವುದರಿಂದ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ
ಶಿರೂರು ದುರಂತ ಸಂಭವಿಸಿ ವರ್ಷ ಕಳೆದರೂ ಮುಗಿಯದ ಜನರ ಆತಂಕ
ಶಿರೂರು ದುರಂತ ಸಂಭವಿಸಿ ವರ್ಷ ಕಳೆದರೂ ಮುಗಿಯದ ಜನರ ಆತಂಕ
ಕ್ರಾಂತಿವೀರ ದಂಥ ಬಿರುದುಗಳೆಲ್ಲ ನನಗೆ ಬೇಡ ಎಂದು ನಗುತ್ತಾ ಹೇಳಿದ ರಾಜಣ್ಣ
ಕ್ರಾಂತಿವೀರ ದಂಥ ಬಿರುದುಗಳೆಲ್ಲ ನನಗೆ ಬೇಡ ಎಂದು ನಗುತ್ತಾ ಹೇಳಿದ ರಾಜಣ್ಣ