AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ್ ಚರಣ್ ಬರ್ತ್​ಡೇಗೆ ‘ಗೇಮ್ ಚೇಂಜರ್’ ಸಾಂಗ್ ರಿಲೀಸ್; ಗಮನ ಸೆಳೆದ ಕಾಂಬಿನೇಷನ್

ಸಿನಿಮಾ ರಿಲೀಸ್​ಗೂ ಮೊದಲು ಚಿತ್ರತಂಡದವರು ಸಾಂಗ್ ರಿಲೀಸ್ ಮಾಡುವ ವಾಡಿಕೆ ಮೊದಲಿನಿಂದಲೂ ಇದೆ. ಅದೇ ರೀತಿ ‘ಗೇಮ್ ಚೇಂಜರ್’ ಸಿನಿಮಾ ತಂಡದಿಂದ ‘ಜರಗಂಡಿ..’ ಹಾಡು ರಿಲೀಸ್ ಮಾಡಲಾಗಿದೆ. ಈ ಹಾಡಿನಲ್ಲಿ ಕಿಯಾರಾ ಹಾಗೂ ರಾಮ್ ಚರಣ್ ಸ್ಟಿಲ್​ಗಳನ್ನು ಬಳಕೆ ಮಾಡಲಾಗಿದೆ.

ರಾಮ್ ಚರಣ್ ಬರ್ತ್​ಡೇಗೆ ‘ಗೇಮ್ ಚೇಂಜರ್’ ಸಾಂಗ್ ರಿಲೀಸ್; ಗಮನ ಸೆಳೆದ ಕಾಂಬಿನೇಷನ್
ಕಿಯಾರಾ-ರಾಮ್ ಚರಣ್
ರಾಜೇಶ್ ದುಗ್ಗುಮನೆ
|

Updated on: Mar 27, 2024 | 10:28 AM

Share

ರಾಮ್ ಚರಣ್ (Ram Charan) ಅವರು ‘ಗೇಮ್ ಚೇಂಜರ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಪೋಸ್ಟರ್ ರಿಲೀಸ್ ಆಗಿದ್ದು ಬಿಟ್ಟರೆ ಯಾವುದೇ ಅಪ್​ಡೇಟ್ ಸಿಕ್ಕಿರಲಿಲ್ಲ. ಈಗ ‘ಗೇಮ್ ಚೇಂಜರ್’ ಸಿನಿಮಾದ ಸಾಂಗ್ ರಿಲೀಸ್ ಆಗಿದೆ. ಇಂದು (ಮಾರ್ಚ್ 27) ರಾಮ್ ಚರಣ್ ಅವರ ಬರ್ತ್​ಡೇ. ಆ ಪ್ರಯುಕ್ತ ತಂಡದವರು ಹಾಡನ್ನು ರಿಲೀಸ್ ಮಾಡಿದ್ದಾರೆ. ಈ ಹಾಡಿಗೆ ‘ಜರಗಂಡಿ..’ ಎಂದು ಟೈಟಲ್ ಇಡಲಾಗಿದೆ.

ಸಿನಿಮಾ ರಿಲೀಸ್​ಗೂ ಮೊದಲು ಚಿತ್ರತಂಡದವರು ಸಾಂಗ್ ರಿಲೀಸ್ ಮಾಡುವ ವಾಡಿಕೆ ಮೊದಲಿನಿಂದಲೂ ಇದೆ. ಅದೇ ರೀತಿ ‘ಗೇಮ್ ಚೇಂಜರ್’ ಸಿನಿಮಾ ತಂಡದಿಂದ ‘ಜರಗಂಡಿ..’ ಹಾಡು ರಿಲೀಸ್ ಮಾಡಲಾಗಿದೆ. ಈ ಹಾಡಿನಲ್ಲಿ ಕಿಯಾರಾ ಹಾಗೂ ರಾಮ್ ಚರಣ್ ಸ್ಟಿಲ್​ಗಳನ್ನು ಬಳಕೆ ಮಾಡಲಾಗಿದ್ದು ಅವರ ಕಾಂಬಿನೇಷನ್ ಗಮನ ಸೆಳೆದಿದೆ.

ಟಾಲಿವುಡ್​ನಲ್ಲಿ ವಿಶೇಷ ಹಾಡುಗಳಿಗೆ ದೊಡ್ಡ ದೊಡ್ಡ ಸೆಟ್ ಹಾಕಲಾಗುತ್ತದೆ. ‘ಗೇಮ್ ಚೇಂಜರ್’ ಹಾಡಿನ ಶೂಟ್​ಗೂ ಭರ್ಜರಿ ಸೆಟ್ ಬಳಕೆ ಮಾಡಲಾಗಿದೆ ಎಂಬುದು ಈ ಸಾಂಗ್ ಮೂಲಕ ಗೊತ್ತಾಗಿದೆ. ಈ ಹಾಡಿಗೆ ಥಮನ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಹಾಡು ರಿಲೀಸ್ ಆದ ಒಂದೇ ಗಂಟೆ ಲಕ್ಷ ಲಕ್ಷ ವೀಕ್ಷಣೆ ಕಂಡಿದೆ. ಫ್ಯಾನ್ಸ್ ಈ ಹಾಡನ್ನು ಇಷ್ಟಪಡುತ್ತಿದ್ದಾರೆ.

ಇದನ್ನೂ ಓದಿ: ರಾಮ್ ಚರಣ್ ಕೈಯಲ್ಲಿದೆ ಮೂರು ಬಿಗ್ ಬಜೆಟ್ ಸಿನಿಮಾ

ರಾಮ್ ಚರಣ್ ನಟನೆಯ ‘ಗೇಮ್ ಚೇಂಜರ್’ ಸೆಟ್ಟೇರಿ ಬಹಳ ಸಮಯ ಕಳೆದಿದೆ. ಆದಾಗ್ಯೂ ಇನ್ನೂ ಸಿನಿಮಾದ ಕೆಲಸ ಮುಗಿದಿಲ್ಲ. ಇದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ತಮಿಳಿನ ಖ್ಯಾತ ನಿರ್ದೇಶಕ ಶಂಕರ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಇಷ್ಟು ದಿನ ಸಿನಿಮಾ ಬಗ್ಗೆ ಅಪ್​ಡೇಟ್ ಸಿಗದೆ ಫ್ಯಾನ್ಸ್ ಸಿಕ್ಕಾಪಟ್ಟೆ ತಲೆಬಿಸಿ ಮಾಡಿಕೊಂಡಿದ್ದರು. ಆದರೆ, ಈಗ ಸಾಂಗ್ ರಿಲೀಸ್ ಆಗಿರುವುದರಿಂದ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ