AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿಯ ಜತೆ ಮನ ಬಂದಂತೆ ಡ್ಯಾನ್ಸ್​ ಮಾಡಿ ಕಾಲಿಗೆ ನಮಸ್ಕರಿಸಿದ ಆರ್​ಜಿವಿ; ವಿಡಿಯೋ ವೈರಲ್

ಈ ವಿಡಿಯೋದಲ್ಲಿ ರಾಮ್ ಗೋಪಾಲ್ ವರ್ಮಾ ಅವರು ಇನಾಯಾ ಸುಲ್ತಾನ ಜತೆ ಡಾನ್ಸ್​ ಮಾಡಿದ್ದಾರೆ. ವಿಡಿಯೋದಲ್ಲಿರುವುದು ಇವರಿಬ್ಬರೇ ಅನ್ನೋದು ಸ್ಪಷ್ಟವಾಗಿದೆ.

ನಟಿಯ ಜತೆ ಮನ ಬಂದಂತೆ ಡ್ಯಾನ್ಸ್​ ಮಾಡಿ ಕಾಲಿಗೆ ನಮಸ್ಕರಿಸಿದ ಆರ್​ಜಿವಿ; ವಿಡಿಯೋ ವೈರಲ್
ವೈರಲ್ ಆಗಿದ್ದ ಆರ್​ಜಿವಿ ಹಾಗೂ ಇನಯಾ ನೃತ್ಯದ ವಿಡಿಯೊ
TV9 Web
| Edited By: |

Updated on: Aug 23, 2021 | 1:12 PM

Share

ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಸಿನಿಮಾ ಹಾಗೂ ಖಾಸಗಿ ಜೀವನದ ವಿಚಾರದಲ್ಲಿ ಆಗಾಗ ಸುದ್ದಿಯಲ್ಲಿರುತ್ತಾರೆ. ಈ ಬಾರಿ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಇದಕ್ಕೆ ಕಾರಣ ಅವರು ಹಂಚಿಕೊಂಡ ವಿಡಿಯೋ. ಅವರು ವಿಡಿಯೋದಲ್ಲಿ ಡಾನ್ಸ್​ ಮಾಡಿದ್ದಾರೆ, ನಟಿಯ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ. ನಂತರ, ವಿಡಿಯೋದಲ್ಲಿರುವ ವ್ಯಕ್ತಿ ತಾವಲ್ಲ ಎಂದು ಹೇಳಿಕೊಂಡಿದ್ದಾರೆ.

ಈ ವಿಡಿಯೋದಲ್ಲಿ ರಾಮ್ ಗೋಪಾಲ್ ವರ್ಮಾ ಅವರು ಇನಾಯಾ ಸುಲ್ತಾನ ಜತೆ ಡಾನ್ಸ್​ ಮಾಡಿದ್ದಾರೆ. ವಿಡಿಯೋದಲ್ಲಿರುವುದು ಇವರಿಬ್ಬರೇ ಅನ್ನೋದು ಸ್ಪಷ್ಟವಾಗಿದೆ. ಆದರೆ, ವಿಡಿಯೋದಲ್ಲಿರುವ ವ್ಯಕ್ತಿ ತಾವಲ್ಲ ಎಂದಿದ್ದಾರೆ ಆರ್​ಜಿವಿ. ‘ಈ ವಿಡಿಯೋದಲ್ಲಿರುವ ವ್ಯಕ್ತಿ ನಾನಲ್ಲ. ಕೆಂಪು ಬಟ್ಟೆ ಧರಿಸಿರುವುದು ಇನಾಯಾ ಅಲ್ಲ. ಬೇಕಿದ್ದರೆ ನಾನು ಅಮೆರಿಕ ಅಧ್ಯಕ್ಷ ಜೋ ಬೈಡೆನ್​ ಮೇಲೆ ಪ್ರಮಾಣ ಮಾಡುತ್ತೇನೆ’ ಎಂದಿದ್ದಾರೆ ಅವರು.

ವಿಡಿಯೋದಲ್ಲಿ ಕಾಣುವ ವ್ಯಕ್ತಿ ರಾಮ್ ಗೋಪಾಲ್ ಅವರೇ ಅನ್ನೋದು ಅಭಿಮಾನಿಗಳಿಗೆ ಗೊತ್ತಾಗಿದೆ. ಈ ವಿಡಿಯೋ ವಿಚಾರವಾಗಿಟ್ಟುಕೊಂಡು ಸಾಮಾಜಿಕ ಮಾಧ್ಯಮದಲ್ಲಿ ವಿವಿಧ ರೀತಿಯಲ್ಲಿ ಟೀಕಿಸಲಾಗುತ್ತಿದೆ. ಇನ್ನು, ಆರ್​ಜಿವಿ ನಟಿಯ ಕಾಲಿಗೆ ಬಿದ್ದು ನಮಸ್ಕರಿಸಿದ್ದು ಎಷ್ಟು ಸರಿ ಎಂದು ಅನೇಕರು ಪ್ರಶ್ನೆ ಮಾಡುತ್ತಿದ್ದಾರೆ.

ಈ ರೀತಿಯ ಚಿತ್ರ ವಿಚಿತ್ರ ಟ್ವೀಟ್​ ಮಾಡುವುದರಲ್ಲಿ ಆರ್​ಜಿವಿ ಎತ್ತಿದ ಕೈ. ಫ್ರೆಂಡ್​ಶಿಪ್​ ಡೆ ಬಗ್ಗೆ ಸರಣಿ ಟ್ವೀಟ್​ ಮಾಡಿದ್ದ ಅವರು, ‘ನೀವು ನಿಮ್ಮ ಗೆಳೆಯರಿಗೆ ಸಹಾಯ ಮಾಡಿದಿರಿ ಎಂದಿಟ್ಟುಕೊಳ್ಳು. ಮುಂದಿನ ಬಾರಿ ಆತ ನಿಮ್ಮ ಬಳಿಯೇ ಬರುತ್ತಾನೆ’ ಎಂದು ಬರೆದುಕೊಂಡು #HappyEnemyshipDay ಎನ್ನುವ ಹ್ಯಾಷ್​ಟ್ಯಾಗ್​ ಹಾಕಿದ್ದರು.

ಇದನ್ನೂ ಓದಿ: ಇದು ಗೆಳೆಯರ ದಿನವಲ್ಲ ವೈರಿಗಳ ದಿನ ಎಂದ ರಾಮ್​ ಗೋಪಾಲ್​ ವರ್ಮಾ

ಆಮೀರ್ ಖಾನ್​​ಗಿಂತ ವೇಯ್ಟರ್​ ಉತ್ತಮವಾಗಿ ಆ್ಯಕ್ಟ್​ ಮಾಡಿದ್ದ; ಆರ್​ಜಿವಿ ಹೀಗೆ ಹೇಳಿದ್ದರ ಹಿಂದಿತ್ತು ಬೇರೆ ಉದ್ದೇಶ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ