AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kannadathi Serial: ಕನ್ನಡಿಗರಿಗೆ ಟಾಸ್ಕ್ ಕೊಟ್ಟ ಕನ್ನಡತಿ ಧಾರಾವಾಹಿ ಖ್ಯಾತಿಯ ರಂಜನಿ ರಾಘವನ್

ಅ - ಅಃ ತನಕ ಬರೆದು ಎಷ್ಟು ವರ್ಷ ಆಯ್ತು? ಕನ್ನಡ ಅಕ್ಷರಮಾಲೆ ಬರೆದು ರೀಲ್ ಮಾಡೋಣ ಬನ್ನಿ! ಸೆಪ್ಟೆಂಬರ್ 5 ಶಿಕ್ಷಕರ ದಿನದ ಪ್ರಯುಕ್ತ ಅಕ್ಷರ ಕಲಿಸಿಕೊಟ್ಟ ಗುರುಗಳನ್ನು ನೆನೆದು ಅವರಿಗೆ ಗೌರವ ಸಲ್ಲಿಸೋಣ, ರೀಲ್ ಮಾಡಿ ನನ್ನ ಟ್ಯಾಗ್ ಮಾಡಿ.

Kannadathi Serial: ಕನ್ನಡಿಗರಿಗೆ ಟಾಸ್ಕ್ ಕೊಟ್ಟ ಕನ್ನಡತಿ ಧಾರಾವಾಹಿ ಖ್ಯಾತಿಯ ರಂಜನಿ ರಾಘವನ್
Ranjani Raghavan
TV9 Web
| Edited By: |

Updated on: Sep 01, 2022 | 6:24 PM

Share

ಕನ್ನಡತಿ ಧಾರಾವಾಹಿಯ ನಟಿ ರಂಜನಿ ರಾಘವನ್ ಒಂದು ಹೊಸ ಪ್ರಯತ್ನವನ್ನು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಹಂಚಿಕೊಂಡಿದ್ದಾರೆ. ಕನ್ನಡತಿ ಧಾರಾವಾಹಿ ತುಂಬಾ ಜನಪ್ರಿಯತೆಯನ್ನು ಪಡೆದುಕೊಂಡಿದೆ. ಪ್ರತಿ ಸಂಚಿಕೆಯ ಕೊನೆಯಲ್ಲಿ ಒಂದು ಕನ್ನಡದ ಬಗ್ಗೆ ಪ್ರಶ್ನೆಯನ್ನು ಅಥವಾ ಕನ್ನಡ ವರ್ಣಮಾಲೆ, ಒಂದು ಶಬ್ದದ ಅರ್ಥವನ್ನು ತಿಳಿಸುತ್ತಾರೆ.

ಈ ಧಾರವಾಹಿಯಲ್ಲಿ ಪ್ರತಿಯೊಂದು ಡೈಲಾಗ್​ಗಳನ್ನು ಕನ್ನಡದಲ್ಲಿಯೇ ಸ್ಪಷ್ಟವಾಗಿ ಧಾರಾವಾಹಿಯ ಪ್ರಮುಖ ಪಾತ್ರಧಾರಿ ಭುವಿ (ರಂಜನಿ ರಾಘವನ್ ) ಹೇಳುತ್ತಾರೆ. ಅದೆಷ್ಟೋ ಕನ್ನಡದಲ್ಲಿ ಗೊತ್ತಿಲ್ಲ ಶಬ್ದಗಳ ಅರ್ಥವನ್ನು ಇವರು ತಿಳಿಸುತ್ತಾರೆ. ಜೊತೆಗೆ ತಮ್ಮ ಸಾಮಾಜಿಕ ಜಾಲತಾನದಲ್ಲಿ ತಮ್ಮ ಸಹ ಪಾತ್ರಧಾರಿಗಳಿಗೆ ಕನ್ನಡದ ರಸಪ್ರಶ್ನೆಗಳನ್ನು ಕೇಳುತ್ತಾರೆ.

ಕರ್ನಾಟಕ ಜನತೆಯ ಮನಗೆದ್ದ ಈ ಧಾರಾವಾಹಿ ಹೆಚ್ಚು ಟಿಆರ್​ಪಿಯನ್ನು ಕೂಡ ಪಡೆದುಕೊಂಡಿದೆ. ಸಾಮಾಜಿಕ ತಾಲತಾಣದಲ್ಲಿ ಇದೀಗ ಹೆಚ್ಚು ಸದ್ದು ಮಾಡುತ್ತಿರುವುದು ಭುವಿ ನೀಡಿರುವ ಒಂದು ಟಾಸ್ಕ್, ಭುವಿ ಈ ಟಾಸ್ಕ್​ನ್ನು ಈ ಬಾರಿ ಜನರಿಗೆ ನೀಡಿದ್ದಾರೆ.

ರಂಜನಿ ರಾಘವನ್ (ಭುವಿ) ತಮ್ಮ ಇನ್ಸ್ಟಾಗ್ರಾಮ್​ನಲ್ಲಿ ವಿಶೇಷವಾದ ವಿಚಾರವನ್ನು ಹಂಚಿಕೊಂಡಿದ್ದಾರೆ, ಕನ್ನಡ ಅಭಿಮಾನಕ್ಕೆ ಒಂದು ಮಾದರಿಯಾಗಿದೆ ಈ ಪ್ರಯತ್ನ. ಹೌದು ರಂಜನಿ ರಾಘವನ್ (ಭುವಿ) ಇನ್ಸ್ಟಾಗ್ರಾಮ್​ನಲ್ಲಿ ಈ ಶಿಕ್ಷಕರ ದಿನಚಾರಣೆಯ ದಿನದಂದು ವಿಶೇಷವಾಗಿ ಆಚರಣೆ ಮಾಡಲು ಹೇಳಿದ್ದಾರೆ.

ಅ – ಅಃ ತನಕ ಬರೆದು ಎಷ್ಟು ವರ್ಷ ಆಯ್ತು? ಕನ್ನಡ ಅಕ್ಷರಮಾಲೆ ಬರೆದು ರೀಲ್ ಮಾಡೋಣ ಬನ್ನಿ! ಸೆಪ್ಟೆಂಬರ್ 5 ಶಿಕ್ಷಕರ ದಿನದ ಪ್ರಯುಕ್ತ ಅಕ್ಷರ ಕಲಿಸಿಕೊಟ್ಟ ಗುರುಗಳನ್ನು ನೆನೆದು ಅವರಿಗೆ ಗೌರವ ಸಲ್ಲಿಸೋಣ, ರೀಲ್ ಮಾಡಿ ನನ್ನ ಟ್ಯಾಗ್ ಮಾಡಿ. ನಾನು ಸ್ಟೋರಿಯಲ್ಲಿ ಶೇರ್ ಮಾಡ್ತೇನೆ ಎಂದು ಹೇಳಿದ್ದಾರೆ. ಇದೀಗ ನೀವು ರೀಲ್ ಮಾಡಿ ರಂಜನಿ ರಾಘವನ್ ಅವರಿಗೆ ಟ್ಯಾಗ್ ಮಾಡಬಹುದು. ನಿಮ್ಮ ಗುರುಗಳಿಗೆ ಈ ಮೂಲಕ ಗೌರವ ಸಲ್ಲಿಸಲು ಹೇಳಿದ್ದಾರೆ.

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ